Independence day celebration in Muddebihal with cultural activities

ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ

ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ



ಮುದ್ದೇಬಿಹಾಳ : ಆರ್ಥಿಕ ಅಭಿವೃದ್ಧಿ ಎನ್ನುವುದು ಕೆಲವೇ ವ್ಯಕ್ತಿಗಳಿಗೇ ಸಿಮೀತವಾಗದೇ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾದಾಗ ದೇಶದ ಪ್ರಗತಿಗೆ ನಿಜವಾದ ಅರ್ಥ ಬರುತ್ತದೆ ಎಂದು ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

Join Our Telegram: https://t.me/dcgkannada

ತಾಲ್ಲೂಕಾಡಳಿತದಿಂದ ಗುರುವಾರ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ದೇಶದ ಏಕತೆಗೆ ಒತ್ತುಕೊಟ್ಟು ನಾವೆಲ್ಲ ಸ್ವಾತಂತ್ರ್ಯದ ರಕ್ಷಣೆಗೆ ಪಣ ತೊಡಬೇಕು ಎಂದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಧ್ವಜಾರೋಹಣ ಮಾಡಿದರು.

ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ,ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ, ತಾಪಂ ಇಒ ಎಸ್.ಎನ್.ಮಸಳಿ,ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ,ಪಿಎಸ್‌ಐ ಸಂಜಯ ತಿಪರೆಡ್ಡಿ, ಬಿಇಒ ಬಿ.ಎಸ್.ಸಾವಳಗಿ, ಕರ್ನಾಟಕ ನವನಿರ್ಮಾಣ ಸೇನೆ ಅಧ್ಯಕ್ಷ ರಾಜುಗೌಡ ತುಂಬಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ, ಟಿ.ಡಿ.ಲಮಾಣಿ ಪುರಸಭೆ ಸದಸ್ಯರು, ನಾಮನಿರ್ದೇಶಿತ ಸದಸ್ಯರು ಇದ್ದರು.

ಇದನ್ನೂ ಓದಿ:Guarantee schemes: ಗ್ಯಾರಂಟಿ ಯೋಜನೆಗಳಿಗೆ ಸಿದ್ದು ಗ್ಯಾರಂಟಿ

ಸಾಂಸ್ಕೃತಿಕ ಕಾರ್ಯಕ್ರಮ :

ಸ್ವಾತಂತ್ರ್ಯದ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಿದ ಚಿನ್ಮಯ ಜೆಸಿ ಪ್ರಥಮ, ಕೆ.ಬಿ.ಎಂ.ಪಿ.ಎಸ್ ಶಾಲೆ ದ್ವಿತೀಯ, ಬಿ.ಎಸ್.ಸೆಂಟ್ರಲ್ ಸ್ಕೂಲ್ ತೃತೀಯ ಸ್ಥಾನ ಪಡೆದುಕೊಂಡವು. ಪಥಸಂಚಲನದಲ್ಲಿ ವಿಬಿಸಿ ಪ್ರೌಢಶಾಲೆ ಪ್ರಥಮ,ಅಂಜುಮನ್ ಪ್ರೌಢಶಾಲೆ ದ್ವಿತೀಯ ಹಾಗೂ ಆಕ್ಸಫರ್ಡ್ ಪ್ರೌಢಶಾಲೆ ತೃತೀಯ ಸ್ಥಾನ ಪಡೆದುಕೊಂಡವು.

Latest News

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಮುದ್ದೇಬಿಹಾಳ : ಬಿರು ಬಿಸಿಲಿನ ತಾಪದ ತೀವ್ರತೆಗೆ ಗುಡಿಸಲು ಹಾಗೂ ಜಾನುವಾರು ಕಟ್ಟುವ ಶೆಡ್‌ಗಳಿಗೆ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಮುದ್ದೇಬಿಹಾಳ : ನಮ್ಮ ಸಂಸ್ಥೆಯ ಆರಂಭದಿAದ ಇಲ್ಲಿಯವರೆಗೂ ಬಡ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಮುದ್ದೇಬಿಹಾಳ : ಈಚೆಗೆ ಮುದ್ದೇಬಿಹಾಳದಲ್ಲಿ ಜರುಗಿದ್ದ ಹಿಂದೂ ಮಹಾಸಮ್ಮೇಳನದಲ್ಲಿ ಜಮಾಖರ್ಚು ಆಗಿ ಉಳಿತಾಯದ ಹಣದಲ್ಲಿ ಯಲಗೂರಿನ ಗೋಶಾಲೆಗೆ ಇಲ್ಲಿನ ಹಿಂದೂ ಸಮಾಜದ ಬಾಂಧವರು ಐದು ಟ್ರಾö್ಯಕ್ಟರ್‌ನಷ್ಟು ಮೇವು ಕಾಣಿಕೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಪಟ್ಟಣದ ಹನುಮಾನ ದೇವಸ್ಥಾನದಲ್ಲಿ ಬುಧವಾರ ಸಂಜೆ ಮೇವು ತುಂಬಿದ್ದ ಟ್ರಾö್ಯಕ್ಟರ್‌ಗಳಿಗೆ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಲಗೂರ ಗೋಶಾಲೆ ಕಾರ್ಯದರ್ಶಿ ವಿಠ್ಠಲ ಬಿರಾದಾರ, ಇದೇ ಮೊದಲ ಬಾರಿಗೆ ಮುದ್ದೇಬಿಹಾಳದ ಹಿಂದೂ ಸಮಾಜದವರು

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..!                         ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

ಮುದ್ದೇಬಿಹಾಳ : ಉನ್ನತ ಶಿಕ್ಷಣ ದುಬಾರಿ ಎನ್ನುವ ಕಾಲಘಟ್ಟದಲ್ಲಿ ನಮ್ಮ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಅತ್ಯಂತ ಕೈಗೆಟುಕುವ ದರದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಪಿಯು ಶಿಕ್ಷಣ ನೀಡಲಾಗುತ್ತಿದ್ದು ಏ.3 ರಂದು 60 ಲಕ್ಷ ರೂ.ಗಳ ಶಿಷ್ಯವೇತನ ಗೆಲ್ಲುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದೆ. ಈ ಶಾಲೆಯಲ್ಲಿ ಓದಿದ ಹಲವು ವಿದ್ಯಾರ್ಥಿಗಳು ರಾಜ್ಯಮಟ್ಟದ ಸಾಧನೆ ತೋರಿದ್ದು ಅವರಿಗೆ ಪೂರ್ಣ ಶುಲ್ಕದ ವಿನಾಯ್ತಿಯನ್ನು ಸಂಸ್ಥೆಯ ಚೇರಮನ್ ಬಿ.ಜಿ.ಮಠ