Independence day celebration in Muddebihal with cultural activities

ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ

ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ



ಮುದ್ದೇಬಿಹಾಳ : ಆರ್ಥಿಕ ಅಭಿವೃದ್ಧಿ ಎನ್ನುವುದು ಕೆಲವೇ ವ್ಯಕ್ತಿಗಳಿಗೇ ಸಿಮೀತವಾಗದೇ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾದಾಗ ದೇಶದ ಪ್ರಗತಿಗೆ ನಿಜವಾದ ಅರ್ಥ ಬರುತ್ತದೆ ಎಂದು ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

Join Our Telegram: https://t.me/dcgkannada

ತಾಲ್ಲೂಕಾಡಳಿತದಿಂದ ಗುರುವಾರ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ದೇಶದ ಏಕತೆಗೆ ಒತ್ತುಕೊಟ್ಟು ನಾವೆಲ್ಲ ಸ್ವಾತಂತ್ರ್ಯದ ರಕ್ಷಣೆಗೆ ಪಣ ತೊಡಬೇಕು ಎಂದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಧ್ವಜಾರೋಹಣ ಮಾಡಿದರು.

ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ,ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ, ತಾಪಂ ಇಒ ಎಸ್.ಎನ್.ಮಸಳಿ,ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ,ಪಿಎಸ್‌ಐ ಸಂಜಯ ತಿಪರೆಡ್ಡಿ, ಬಿಇಒ ಬಿ.ಎಸ್.ಸಾವಳಗಿ, ಕರ್ನಾಟಕ ನವನಿರ್ಮಾಣ ಸೇನೆ ಅಧ್ಯಕ್ಷ ರಾಜುಗೌಡ ತುಂಬಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ, ಟಿ.ಡಿ.ಲಮಾಣಿ ಪುರಸಭೆ ಸದಸ್ಯರು, ನಾಮನಿರ್ದೇಶಿತ ಸದಸ್ಯರು ಇದ್ದರು.

ಇದನ್ನೂ ಓದಿ:Guarantee schemes: ಗ್ಯಾರಂಟಿ ಯೋಜನೆಗಳಿಗೆ ಸಿದ್ದು ಗ್ಯಾರಂಟಿ

ಸಾಂಸ್ಕೃತಿಕ ಕಾರ್ಯಕ್ರಮ :

ಸ್ವಾತಂತ್ರ್ಯದ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಿದ ಚಿನ್ಮಯ ಜೆಸಿ ಪ್ರಥಮ, ಕೆ.ಬಿ.ಎಂ.ಪಿ.ಎಸ್ ಶಾಲೆ ದ್ವಿತೀಯ, ಬಿ.ಎಸ್.ಸೆಂಟ್ರಲ್ ಸ್ಕೂಲ್ ತೃತೀಯ ಸ್ಥಾನ ಪಡೆದುಕೊಂಡವು. ಪಥಸಂಚಲನದಲ್ಲಿ ವಿಬಿಸಿ ಪ್ರೌಢಶಾಲೆ ಪ್ರಥಮ,ಅಂಜುಮನ್ ಪ್ರೌಢಶಾಲೆ ದ್ವಿತೀಯ ಹಾಗೂ ಆಕ್ಸಫರ್ಡ್ ಪ್ರೌಢಶಾಲೆ ತೃತೀಯ ಸ್ಥಾನ ಪಡೆದುಕೊಂಡವು.

Latest News

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಸನ್ 2019-2026ರವರೆಗೆ ಬೆಳೆವಿಮೆ ತುಂಬಿದ ರೈತರಿಗೆ ವಿಮೆ ಹಣ ದೊರೆಯದಂತೆ ಅಧಿಕಾರಿಗಳು ವ್ಯವಸ್ಥಿತವಾಗಿ ವಂಚನೆ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಆರೋಪಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮಂಗಳವಾರ