Independence day celebration in Muddebihal with cultural activities

ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ

ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ



ಮುದ್ದೇಬಿಹಾಳ : ಆರ್ಥಿಕ ಅಭಿವೃದ್ಧಿ ಎನ್ನುವುದು ಕೆಲವೇ ವ್ಯಕ್ತಿಗಳಿಗೇ ಸಿಮೀತವಾಗದೇ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾದಾಗ ದೇಶದ ಪ್ರಗತಿಗೆ ನಿಜವಾದ ಅರ್ಥ ಬರುತ್ತದೆ ಎಂದು ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

Join Our Telegram: https://t.me/dcgkannada

ತಾಲ್ಲೂಕಾಡಳಿತದಿಂದ ಗುರುವಾರ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ದೇಶದ ಏಕತೆಗೆ ಒತ್ತುಕೊಟ್ಟು ನಾವೆಲ್ಲ ಸ್ವಾತಂತ್ರ್ಯದ ರಕ್ಷಣೆಗೆ ಪಣ ತೊಡಬೇಕು ಎಂದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಧ್ವಜಾರೋಹಣ ಮಾಡಿದರು.

ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ,ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ, ತಾಪಂ ಇಒ ಎಸ್.ಎನ್.ಮಸಳಿ,ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ,ಪಿಎಸ್‌ಐ ಸಂಜಯ ತಿಪರೆಡ್ಡಿ, ಬಿಇಒ ಬಿ.ಎಸ್.ಸಾವಳಗಿ, ಕರ್ನಾಟಕ ನವನಿರ್ಮಾಣ ಸೇನೆ ಅಧ್ಯಕ್ಷ ರಾಜುಗೌಡ ತುಂಬಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ, ಟಿ.ಡಿ.ಲಮಾಣಿ ಪುರಸಭೆ ಸದಸ್ಯರು, ನಾಮನಿರ್ದೇಶಿತ ಸದಸ್ಯರು ಇದ್ದರು.

ಇದನ್ನೂ ಓದಿ:Guarantee schemes: ಗ್ಯಾರಂಟಿ ಯೋಜನೆಗಳಿಗೆ ಸಿದ್ದು ಗ್ಯಾರಂಟಿ

ಸಾಂಸ್ಕೃತಿಕ ಕಾರ್ಯಕ್ರಮ :

ಸ್ವಾತಂತ್ರ್ಯದ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಿದ ಚಿನ್ಮಯ ಜೆಸಿ ಪ್ರಥಮ, ಕೆ.ಬಿ.ಎಂ.ಪಿ.ಎಸ್ ಶಾಲೆ ದ್ವಿತೀಯ, ಬಿ.ಎಸ್.ಸೆಂಟ್ರಲ್ ಸ್ಕೂಲ್ ತೃತೀಯ ಸ್ಥಾನ ಪಡೆದುಕೊಂಡವು. ಪಥಸಂಚಲನದಲ್ಲಿ ವಿಬಿಸಿ ಪ್ರೌಢಶಾಲೆ ಪ್ರಥಮ,ಅಂಜುಮನ್ ಪ್ರೌಢಶಾಲೆ ದ್ವಿತೀಯ ಹಾಗೂ ಆಕ್ಸಫರ್ಡ್ ಪ್ರೌಢಶಾಲೆ ತೃತೀಯ ಸ್ಥಾನ ಪಡೆದುಕೊಂಡವು.

Latest News

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ

SSLC RE VALUVETION RESULT :                                                            ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ ತಾಲ್ಲೂಕಿನ ಮೈಲೇಶ್ವರದ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಮ್ಮ ಕೋಳೂರುಗೆ ಮತ್ತೆ ಎರಡು ಅಂಕಗಳು ಬಂದಿದ್ದು ಅದರೊಂದಿಗೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ತಾಳಿಕೋಟಿ ಪಟ್ಟಣದ ನಿವಾಸಿಯಾಗಿರುವ ಗಂಗಮ್ಮ ಅಶೋಕ ಕೋಳೂರ ಈ ಮೊದಲು ಫಲಿತಾಂಶ ಬಂದಾಗ 623 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದುಕೊಂಡಿದ್ದಳು.ಆದರೆ ಶಾಲೆಯ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ:                                                                  ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ಸ್ಥಾನ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ತಾಲ್ಲೂಕಿನ ನಾಲತವಾಡದ ನಿವಾಸಿ ಸೃಷ್ಟಿ ಎಸ್.ಪಾಟೀಲ ವಿದ್ಯಾರ್ಥಿನಿ ಇದೀಗ 625ಕ್ಕೆ 625 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದುಕೊಂಡಿದ್ದಾಳೆ.ಮೊದಲು ಫಲಿತಾಂಶ ಪ್ರಕಟಗೊಂಡಾಗ ಕನ್ನಡ 125,ಗಣಿತ 100,ಹಿಂದಿ 100,ಸಮಾಜ ವಿಜ್ಞಾನ 100, ಇಂಗ್ಲಿಷ್‌ಗೆ 99 ಹಾಗೂ ವಿಜ್ಞಾನ ವಿಷಯದಲ್ಲಿ 97