ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಮುದ್ದೇಬಿಹಾಳ : ಕೆಪಿಟಿಸಿಎಲ್ ಹಾಗೂ ಹೆಸ್ಕಾಂನಲ್ಲಿ ಕಾರ್ಯನಿರ್ವಹಿಸುವ ನಮ್ಮ ಸಮಾಜದ ಬಾಂಧವರು ಇನ್ನಿತರ ಸಮುದಾಯದವರೊಂದಿಗೆ ಒಳ್ಳೆಯ ಸ್ನೇಹ ಬಾಂಧವ್ಯದೊoದಿಗೆ ಸಾರ್ವಜನಿಕರಿಗೆ ಜನಸ್ನೇಹಿ ಸೇವೆ ನೀಡಬೇಕು ಎಂದು ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಮಂಡಳಿ ಸಂಘದ ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೈನೂದ್ದೀನ ಜಹಾಗೀರದಾರ ಹೇಳಿದರು.

ಪಟ್ಟಣದ ದಿ ಬಾಗವಾನ ಅಲ್ಪಸಂಖ್ಯಾತರ ಕೋ ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು. ನಾವು ಸೇವೆ ಸಲ್ಲಿಸುವುದು ಸಾರ್ವಜನಿಕರು,ರೈತರಿಗಾಗಿ ಎಂಬುದನ್ನು ಮರೆಯಬಾರದು.ನಮ್ಮ ನಡುವಳಿಕೆ ಬಗ್ಗೆ ಇತರರು ಬೆರಳು ಮಾಡಿ ತೋರಿಸದಂತೆ ಇರಬೇಕು.ಮುಸ್ಲಿಂ ನೌಕರರ ಕಲ್ಯಾಣ ಸಂಘಟನೆ ಸಲುವಾಗಿ ಈ ಸಂಘ ಅಸ್ತಿತ್ವದಲ್ಲಿದ್ದು ಜಿಲ್ಲೆಯಲ್ಲಿ ನಮ್ಮ ಸಮಾಜದವರನ್ನು ಒಗ್ಗೂಡಿಸುವ ಜೊತೆಗೆ ಸಾರ್ವಜನಿಕರೊಂದಿಗೆ ಬೆರೆಯುವ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಕೇoದ್ರ ಸಮೀತಿ ಸಂಘಟನಾ ಕಾರ್ಯದರ್ಶಿ ಇಬ್ರಾಹಿಂ ನಾಯ್ಕೋಡಿ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ವಿದ್ಯುತ್ ಸಂಬoಧಿ ಇಲಾಖೆಯಲ್ಲಿ ನಮ್ಮ ಸಮಾಜದ ನೌಕರರ ಸಂಖ್ಯೆ ಹೆಚ್ಚಿದ್ದರೂ ಸಂಘಟನೆಯಾಗಿಲ್ಲ ಎಂಬ ಕೊರಗು ಇತ್ತು.ಅದನ್ನು ಕವಿಪ್ರನಿನಿ ಮೆವಾ ಸಂಘಟನೆ ನೀಗಿಸುವತ್ತ ಹೆಜ್ಜೆ ಇರಿಸಿದೆ.ಪ್ರತಿ ಶಾಖೆಗಳಲ್ಲೂ ನಮ್ಮ ನೌಕರರನ್ನು ಸಂಘಟಿಸುವ ಜೊತೆಗೆ ಇನ್ನಿತರರ ಜತೆಗೆ ಹೇಗೆ ನಡೆದುಕೊಳ್ಳಬೇಕು ಎಂಬ ಬಗ್ಗೆ ತಿಳಿವಳಿಕೆ ಸಂಘದಿAದ ನೀಡಲಾಗುತ್ತದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸದಸ್ಯ ಮೈನೂದ್ದೀನ ನಾಯ್ಕೋಡಿ, ನಮ್ಮ ಸಮಾಜದ ನೌಕರ ವರ್ಗದವರ ಸಂಘಟನೆಗಾಗಿ ನಿಡಗುಂದಿ,ತಾಳಿಕೋಟಿ,ಮುದ್ದೇಬಿಹಾಳ ಹಾಗೂ ಬ.ಬಾಗೇವಾಡಿ ಶಾಖೆಗಳಲ್ಲಿ ಆರಂಭಿಕವಾಗಿ ಪದಾಧಿಕಾರಿಗಳ ಆಯ್ಕೆ ನಡೆಸಲಾಗುತ್ತಿದ್ದು ನೌಕರರ ಬೇಕು ಬೇಡಗಳಿಗೆ ನಮ್ಮ ಸಂಘ ಸ್ಪಂದಿಸಲಿದೆ ಎಂದರು.

ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಇಲಿಯಾಸ್ ಮೋಮಿನ,ಸಂಘದ ಹಿರಿಯ ನಾಯಕ ಬಬ್ಲು ಇನಾಮದಾರ, ಎ.ಬಿ.ಮುಜಾವರ, ಝಡ್.ಎಂ.ರಿಸಾಲ್ದಾರ್,ಆರ್.ಆರ್.ಮಕಾನದಾರ, ಅಯ್ಯೂಬ ಮನಗೂಳಿ, ಅಸ್ಲಂ ವತನದಾರ,ಅಲ್ತಾಪ ಕಿತ್ತೂರ ಇದ್ದರು.

ಸಭೆಯಲ್ಲಿ ಈಚೇಗೆ ಬಿಎಸ್‌ಎಫ್‌ಗೆ ಆಯ್ಕೆಯಾದ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಹಾಗೂ ಕೆಪಿಟಿಸಿಎಲ್ ಅಂತರರಾಜ್ಯ ಕಬಡ್ಡಿ ಕ್ರೀಡಾಪಟು ಯಾಸೀನ ಸುರಪೂರ ಅವರನ್ನು ಸನ್ಮಾನಿಸಲಾಯಿತು.
ನಯೀಮ ಮಕಾನದಾರ ಹಾಗೂ ನಿಶಾತ್ ನಾಯ್ಕೋಡಿ ಖುರಾನ್ ಪಠಿಸಿದರು.ಡಿ.ಎಲ್.ಮಮದಾಪೂರ ನಿರೂಪಿಸಿದರು.ಮುತ್ತು ಅವಟಗೇರ ಸ್ವಾಗತಿಸಿದರು.ಅಬ್ದುಲಗಣಿ ಖಾನ್ಯಾಳ ವಂದಿಸಿದರು.ನಿಡಗುoದಿ,ತಾಳಿಕೋಟಿ,ಬಸವನಬಾಗೇವಾಡಿ,ಮುದ್ದೇಬಿಹಾಳ ತಾಲ್ಲೂಕಿನ ಕವಿಪ್ರನಿನಿ ಹಾಗೂ ಹೆಸ್ಕಾಂ ನೌಕರರು ಇದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ