Let's build the country together: MLA Vijayananda

Independence day: ಒಗ್ಗಟ್ಟಾಗಿ ದೇಶ ಕಟ್ಟಿ ಮುನ್ನೆಡಿಸೋಣ- ಶಾಸಕ ವಿಜಯಾನಂದ

Independence day: ಒಗ್ಗಟ್ಟಾಗಿ ದೇಶ ಕಟ್ಟಿ ಮುನ್ನೆಡಿಸೋಣ- ಶಾಸಕ ವಿಜಯಾನಂದ

ಹುನಗುಂದ: ದೇಶದ ಪರಂಪರೆ ಸಿದ್ಧಾಂತದಲ್ಲಿ ರಾಷ್ಟ್ರ ಪಿತಾಮಹ ಮಹಾತ್ಮ ಗಾಂಧಿಯವರು ಹೇಳಿದ ಮಾತಿನಂತೆ ದೇಶಕ್ಕೆ ಪವಿತ್ರವಾದ ಸಂವಿಧಾನ ನೀಡಿದ ಡಾ.ಬಿ.ಆರ್.ಅಂಬೇಡ್ಕರ ಅವರ ಸಂವಿಧಾನದ ಅಡಿಯಲ್ಲಿ ಭಾರತ ದೇಶವು ಪ್ರಜಾತತ್ವ ಮತ್ತು ಜ್ಯಾತ್ಯಾತೀತ ತಳಹದಿಯಲ್ಲಿ ನಡೆದು, ಈ ದೇಶವನ್ನು ಒಗ್ಗಟ್ಟಾಗಿ ಕಟ್ಟಿ ಮುನ್ನೆಡಿಸೋಣ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಟಿಸಿಎಚ್ ಕಾಲೇಜು ಆವರಣದಲ್ಲಿ ತಾಲೂಕ ಆಡಳಿತ ಗುರವಾರ ಹಮ್ಮಿಕೊಂಡ 78 ನೇ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಸ್ವತಂತ್ರ ದಿನವು ಪ್ರತಿಯೋಬ್ಬ ಭಾರತೀಯರಿಗೆ ಹೆಮ್ಮೆಯ ದಿನವಾಗಿದೆ. ಅವರು ಇಂದು ಸ್ವಾತಂತ್ರ ಕ್ಕಾಗಿ ಹೋರಾಡಿದ ಅಸಂಖ್ಯಾತ ಮಹನೀಯರ ತ್ಯಾಗ, ಹೋರಾಟ, ಬಲಿದಾನವನ್ನು ಸ್ಮರಿಸುವ ದಿನವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Guarantee schemes: ಗ್ಯಾರಂಟಿ ಯೋಜನೆಗಳಿಗೆ ಸಿದ್ದು ಗ್ಯಾರಂಟಿ

ತಹಸೀಲ್ದಾರಗ ನಿಂಗಪ್ಪ ಬಿರಾದರ ದ್ವಜಾರೋಹನ ನೇರವೇರಿಸಿ ಮಾತನಾಡಿದ ಅವರು, ಬ್ರೀಟಿಷರ ಕಪಿಮುಷ್ಟಿಯಲ್ಲಿದ್ದ ಭಾರತ ಸ್ವಾತಂತ್ರ್ಯ ಪಡೆಯಲು ಹಲವಾರು ಮಹಾತ್ಮರ ತ್ಯಾಗ ಬಲಿದಾನವೇ ಕಾರಣ ಅವರ ತಂದು ಕೊಟ್ಟ ಸ್ವಾತಂತ್ರ್ಯ ಕ್ಕೆ ಇಂದು 78 ನೇ ವರ್ಷದ ಸ್ವಾತಂತ್ರ ದಿನವಾಗಿ ಆಚರಿಸುತ್ತಿದ್ದೇವೆ ಎಂದು ಹೇಳಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕವನ್ನು ಪಡೆದ ವಿದ್ಯಾರ್ಥಿಗಳಿಗೆ ತಾಲೂಕಾ ಆಡಳಿತದಿಂದ ಸನ್ಮಾನಿಸಲಾಯಿತು.

ಪಿಎಸ್‌ಐ ಚನ್ನಯ್ಯ ದೇವೂರ ನೇತೃತ್ವದಲ್ಲಿ ಪೋಲಿಸರು ಮತ್ತು ವಿವಿಧ ಶಾಲಾ ಕಾಲೇಜು ಎಸ್ ಸಿಸಿ ಮತ್ತು ಎನ್ ಎಸ್ ಎಸ್ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಪರೇಡ್ ಮೂಲಕ ಧ್ವಜ ವಂದನೆಯನ್ನು ಸಲ್ಲಿಸಿದರು.

ತಾಲೂಕಾ ಭೂನ್ಯಾಯ ಮಂಡಳಿಯ ಸದಸ್ಯರಾದ ಅಮರೇಶ ನಾಗೂರ, ಮಹಾಂತೇಶ ಅವಾರಿ, ಸಂಗಣ್ಣ ಗಂಜೀಹಾಳ ಪೋಲಿಸ್ ಉಪಾಧೀಕ್ಷಕ ವಿಶ್ವನಾಥರಾವ ಕುಲಕರ್ಣಿ, ಸಿಪಿಐ ಸುನೀಲ ಸವದಿ, ತಾಪಂ ಇಒ ಮುರಳೀಧರ ದೇಶಪಾಂಡೆ, ಬಿಇಒ ಜಾಸ್ಮೀನ ಕಿಲ್ಲೇದಾರ, ಕ್ಷೇತ್ರ ಸಮನ್ವಯಧಿಕಾರಿ ಸದಾಶಿವ ಗುಡಗುಂಟಿ, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಎಂ.ಎಚ್.ಕಟ್ಟಿಮನಿ, ಹಿಂದೂಳಿದ ಕಲ್ಯಾಣ ಇಲಾಖೆಯ ಅಧಿಕಾರಿ ಸಂಗಮೇಶ ಗಡೇದ, ಲೋಕೋಪಯೋಗಿ ಇಲಾಖೆಯ ಸಹಾಯಕ ನಿರ್ದೇಶಕ ವೆಂಕಟೇಶ ಹೂಲಗೇರಿ, ಸಿಡಿಪಿಒ ವಿ.ಎ.ಗಿರಿತಿಮ್ಮಣ್ಣವರ, ಕೆಡಿಪಿ ಸದಸ್ಯರಾದ ವಿಜಯಮಹಾಂತೇಶ ಗದ್ದನಕೇರಿ, ವಿ.ಮ.ಬ್ಯಾಂಕ್ ಅಧ್ಯಕ್ಷ ಶಿವಾನಂದ ಕಂಠಿ, ಪುರಸಭೆಯ ಸದಸ್ಯರಾದ ಚಂದ್ರು ತಳವಾರ, ಬಸವರಾಜ ಗೋಣ್ಣಾಗರ, ಶಾಂತಾ ಮೇಲಿನಮನಿ ಭಾಗ್ಯಶ್ರೀ ರೇವಡಿ,ಕಮಲವ್ವ ಸಂದಿಮನಿ, ಮಾರುತಿ ಹುನಗುಂದ, ರಾಜು ಹುನಗುಂದ, ಗುರಲಿಂಗಪ್ಪ ಇಂಗಳಗೇರಿ, ಮಲ್ಲಪ್ಪ ಅಠರದಾನಿ, ಮಹಾಂತಪ್ಪ ಪಲ್ಲೇದ, ಯಮನಪ್ಪ, ಬೆಣ್ಣಿ, ವೀರುಪಾಕ್ಷಿ ಬೀಳಗಿ,ಚೇತನ ಮುಕ್ಕಣ್ಣನವರ, ವಿನೋದ ಭೋವಿ ಸೇರಿದಂತೆ ಇತರರು ಇದ್ದರು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ