Let's build the country together: MLA Vijayananda

Independence day: ಒಗ್ಗಟ್ಟಾಗಿ ದೇಶ ಕಟ್ಟಿ ಮುನ್ನೆಡಿಸೋಣ- ಶಾಸಕ ವಿಜಯಾನಂದ

Independence day: ಒಗ್ಗಟ್ಟಾಗಿ ದೇಶ ಕಟ್ಟಿ ಮುನ್ನೆಡಿಸೋಣ- ಶಾಸಕ ವಿಜಯಾನಂದ

ಹುನಗುಂದ: ದೇಶದ ಪರಂಪರೆ ಸಿದ್ಧಾಂತದಲ್ಲಿ ರಾಷ್ಟ್ರ ಪಿತಾಮಹ ಮಹಾತ್ಮ ಗಾಂಧಿಯವರು ಹೇಳಿದ ಮಾತಿನಂತೆ ದೇಶಕ್ಕೆ ಪವಿತ್ರವಾದ ಸಂವಿಧಾನ ನೀಡಿದ ಡಾ.ಬಿ.ಆರ್.ಅಂಬೇಡ್ಕರ ಅವರ ಸಂವಿಧಾನದ ಅಡಿಯಲ್ಲಿ ಭಾರತ ದೇಶವು ಪ್ರಜಾತತ್ವ ಮತ್ತು ಜ್ಯಾತ್ಯಾತೀತ ತಳಹದಿಯಲ್ಲಿ ನಡೆದು, ಈ ದೇಶವನ್ನು ಒಗ್ಗಟ್ಟಾಗಿ ಕಟ್ಟಿ ಮುನ್ನೆಡಿಸೋಣ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಟಿಸಿಎಚ್ ಕಾಲೇಜು ಆವರಣದಲ್ಲಿ ತಾಲೂಕ ಆಡಳಿತ ಗುರವಾರ ಹಮ್ಮಿಕೊಂಡ 78 ನೇ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಸ್ವತಂತ್ರ ದಿನವು ಪ್ರತಿಯೋಬ್ಬ ಭಾರತೀಯರಿಗೆ ಹೆಮ್ಮೆಯ ದಿನವಾಗಿದೆ. ಅವರು ಇಂದು ಸ್ವಾತಂತ್ರ ಕ್ಕಾಗಿ ಹೋರಾಡಿದ ಅಸಂಖ್ಯಾತ ಮಹನೀಯರ ತ್ಯಾಗ, ಹೋರಾಟ, ಬಲಿದಾನವನ್ನು ಸ್ಮರಿಸುವ ದಿನವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Guarantee schemes: ಗ್ಯಾರಂಟಿ ಯೋಜನೆಗಳಿಗೆ ಸಿದ್ದು ಗ್ಯಾರಂಟಿ

ತಹಸೀಲ್ದಾರಗ ನಿಂಗಪ್ಪ ಬಿರಾದರ ದ್ವಜಾರೋಹನ ನೇರವೇರಿಸಿ ಮಾತನಾಡಿದ ಅವರು, ಬ್ರೀಟಿಷರ ಕಪಿಮುಷ್ಟಿಯಲ್ಲಿದ್ದ ಭಾರತ ಸ್ವಾತಂತ್ರ್ಯ ಪಡೆಯಲು ಹಲವಾರು ಮಹಾತ್ಮರ ತ್ಯಾಗ ಬಲಿದಾನವೇ ಕಾರಣ ಅವರ ತಂದು ಕೊಟ್ಟ ಸ್ವಾತಂತ್ರ್ಯ ಕ್ಕೆ ಇಂದು 78 ನೇ ವರ್ಷದ ಸ್ವಾತಂತ್ರ ದಿನವಾಗಿ ಆಚರಿಸುತ್ತಿದ್ದೇವೆ ಎಂದು ಹೇಳಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕವನ್ನು ಪಡೆದ ವಿದ್ಯಾರ್ಥಿಗಳಿಗೆ ತಾಲೂಕಾ ಆಡಳಿತದಿಂದ ಸನ್ಮಾನಿಸಲಾಯಿತು.

ಪಿಎಸ್‌ಐ ಚನ್ನಯ್ಯ ದೇವೂರ ನೇತೃತ್ವದಲ್ಲಿ ಪೋಲಿಸರು ಮತ್ತು ವಿವಿಧ ಶಾಲಾ ಕಾಲೇಜು ಎಸ್ ಸಿಸಿ ಮತ್ತು ಎನ್ ಎಸ್ ಎಸ್ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಪರೇಡ್ ಮೂಲಕ ಧ್ವಜ ವಂದನೆಯನ್ನು ಸಲ್ಲಿಸಿದರು.

ತಾಲೂಕಾ ಭೂನ್ಯಾಯ ಮಂಡಳಿಯ ಸದಸ್ಯರಾದ ಅಮರೇಶ ನಾಗೂರ, ಮಹಾಂತೇಶ ಅವಾರಿ, ಸಂಗಣ್ಣ ಗಂಜೀಹಾಳ ಪೋಲಿಸ್ ಉಪಾಧೀಕ್ಷಕ ವಿಶ್ವನಾಥರಾವ ಕುಲಕರ್ಣಿ, ಸಿಪಿಐ ಸುನೀಲ ಸವದಿ, ತಾಪಂ ಇಒ ಮುರಳೀಧರ ದೇಶಪಾಂಡೆ, ಬಿಇಒ ಜಾಸ್ಮೀನ ಕಿಲ್ಲೇದಾರ, ಕ್ಷೇತ್ರ ಸಮನ್ವಯಧಿಕಾರಿ ಸದಾಶಿವ ಗುಡಗುಂಟಿ, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಎಂ.ಎಚ್.ಕಟ್ಟಿಮನಿ, ಹಿಂದೂಳಿದ ಕಲ್ಯಾಣ ಇಲಾಖೆಯ ಅಧಿಕಾರಿ ಸಂಗಮೇಶ ಗಡೇದ, ಲೋಕೋಪಯೋಗಿ ಇಲಾಖೆಯ ಸಹಾಯಕ ನಿರ್ದೇಶಕ ವೆಂಕಟೇಶ ಹೂಲಗೇರಿ, ಸಿಡಿಪಿಒ ವಿ.ಎ.ಗಿರಿತಿಮ್ಮಣ್ಣವರ, ಕೆಡಿಪಿ ಸದಸ್ಯರಾದ ವಿಜಯಮಹಾಂತೇಶ ಗದ್ದನಕೇರಿ, ವಿ.ಮ.ಬ್ಯಾಂಕ್ ಅಧ್ಯಕ್ಷ ಶಿವಾನಂದ ಕಂಠಿ, ಪುರಸಭೆಯ ಸದಸ್ಯರಾದ ಚಂದ್ರು ತಳವಾರ, ಬಸವರಾಜ ಗೋಣ್ಣಾಗರ, ಶಾಂತಾ ಮೇಲಿನಮನಿ ಭಾಗ್ಯಶ್ರೀ ರೇವಡಿ,ಕಮಲವ್ವ ಸಂದಿಮನಿ, ಮಾರುತಿ ಹುನಗುಂದ, ರಾಜು ಹುನಗುಂದ, ಗುರಲಿಂಗಪ್ಪ ಇಂಗಳಗೇರಿ, ಮಲ್ಲಪ್ಪ ಅಠರದಾನಿ, ಮಹಾಂತಪ್ಪ ಪಲ್ಲೇದ, ಯಮನಪ್ಪ, ಬೆಣ್ಣಿ, ವೀರುಪಾಕ್ಷಿ ಬೀಳಗಿ,ಚೇತನ ಮುಕ್ಕಣ್ಣನವರ, ವಿನೋದ ಭೋವಿ ಸೇರಿದಂತೆ ಇತರರು ಇದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು