Bhairavadagi distribute books for students in Muddebihal school

ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನಗೈದವರ ಸ್ಮರಿಸೋಣ: ಭೈರವಾಡಗಿ

ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನಗೈದವರ ಸ್ಮರಿಸೋಣ: ಭೈರವಾಡಗಿ


ಮುದ್ದೇಬಿಹಾಳ : ದೇಶದ ಸ್ವಾತಂತ್ರಕ್ಕಾಗಿ ಹಲವು ಮಹನೀಯರು ತಮ್ಮ ಪ್ರಾಣಾರ್ಪಣೆಗೈದಿದ್ದು ಅವರನ್ನು ಸ್ಮರಿಸುವ ಕಾರ್ಯ ಆಗಬೇಕು ಎಂದು ಇಣಚಗಲ್ಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಎಸ್.ಡಿ.ಎಂ.ಸಿ ಅಧ್ಯಕ್ಷ ಹಣಮಂತ ಭೈರವಾಡಗಿ ಹೇಳಿದರು.

Join Our Telegram: https://t.me/dcgkannada

ತಾಲ್ಲೂಕಿನ ಇಣಚಗಲ್ಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವದ ನಿಮಿತ್ಯ ರಾಷ್ಟ್ರದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಸುಮ್ಮನೆ ಬಂದಿಲ್ಲ. ಅಸಂಖ್ಯಾತ ಜನರು ತಮ್ಮ ಜೀವ ಕೊಟ್ಟು ದೇಶಕ್ಕೆ ಸ್ವಾತಂತ್ರö್ಯ ತಂದುಕೊಟ್ಟಿದ್ದಾರೆ.ಅದನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಇದನ್ನೂ ಓದಿ: ಇದಕ್ಕೆ ಬರೀ PDO ಮಾತ್ರವಲ್ಲ.. ಗ್ರಾಪಂ ಅಧ್ಯಕ್ಷರೂ ಹೊಣೆ!

ಎಸ್ಡಿಎಂಸಿ ಉಪಾಧ್ಯಕ್ಷ ವೀರೇಶ ಖೈನೂರ, ಗ್ರಾಮ ಪಂಚಾಯಿತಿ ಸದಸ್ಯ ರಾಮನಗೌಡ ಪಾಟೀಲ್, ಪಿಕೆಪಿಎಸ್ ಮಾಜಿ ಸದಸ್ಯ ನಾಗಪ್ಪ ಭೈರವಾಡಗಿ, ಶಾಲೆಯ ಮುಖ್ಯಗುರು ಸಿ.ಎಚ್.ಗುಳಬಾಳ, ಎಸ್.ಎನ್.ಮಡಿಕೇಶ್ವರ, ಗ್ರಾಮಸ್ಥರಾದ ಹಣಮಂತ ಕನ್ನೊಳ್ಳಿ, ಸಾಹೇಬಗೌಡ ತಾಳಿಕೋಟಿ, ಜಾಕೀರಹುಸೇನ್ ಇನಾಮದಾರ, ಗದ್ದೆಪ್ಪ ಮಾದರ, ವಿಠ್ಠಲ ಬನ್ನೆಟ್ಟಿ, ನಿಂಗನಗೌಡ ಪಾಟೀಲ್, ಸಂಗಪ್ಪ ಬಾಕಲಿ, ಕಲ್ಲಪ್ಪ ಹೊನ್ನಳ್ಳಿ, ಮುತ್ತು ಕವಡಿಮಟ್ಟಿ, ಕೃಷ್ಣಾ ಸೋಮನಾಳ, ಸಂಗಮೇಶ ತಾಳಿಕೋಟಿ, ಸಂತೋಷ ತಾಳಿಕೋಟಿ, ಅಂಗನವಾಡಿ ಕಾರ್ಯಕರ್ತೆ ಕಮಲಾ ಭೈರವಾಡಗಿ, ನೀಲಮ್ಮ ತಳ್ಳೊಳ್ಳಿ ,ಮಹಾದೇವಿ ಅಂಗಡಿ ಮೊದಲಾದವರು ಇದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.

Latest News

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳನ್ನು ರಾಷ್ಟ್ರೀಯ ಮೀನುಗಾರರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಗೌತಮ್ ಚೌಧರಿ ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೀನುಗಾರರಿಗೆ ನೀಡುವ ಕಿಟ್ ದರವನ್ನು ₹10,000 ದಿಂದ ₹20,000ಕ್ಕೆ ಹೆಚ್ಚಿಸಿರುವುದು, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ 'ಸೆಂಟರ್ ಆಫ್ ಎಕ್ಸಲೆನ್ಸ್' ಸ್ಥಾಪನೆ, ಹಾಗೂ ಹೊಸ 'ಮತ್ಸ್ಯದರ್ಶಿನಿ'ಗಳು ಮತ್ತು ಸುಸಜ್ಜಿತ ಮೀನು ಮಾರುಕಟ್ಟೆಗಳನ್ನು ನಿರ್ಮಿಸುತ್ತಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ಮಾ.11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘದ ತಾಲ್ಲೂಕು ಪದಾಧಿಕಾರಿಗಳು ಶಾಸಕ ಸಿ.ಎಸ್.ನಾಡಗೌಡ ಹಾಗೂ ತಹಶೀಲ್ದಾರ್ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು. ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಇಲಾಖೆಯಿಂದ ಔಷಧಿ