Let's use water sparingly

ನೀರು ಅಮೂಲ್ಯ ಮಿತವ್ಯಯದಿಂದ ಬಳಸೋಣ

ನೀರು ಅಮೂಲ್ಯ ಮಿತವ್ಯಯದಿಂದ ಬಳಸೋಣ

Ad
Ad

ಮುದ್ದೇಬಿಹಾಳ : ಭೂಮಿಯ ಮೇಲೆ ಕುಡಿಯುವುದಕ್ಕೆ ಅತ್ಯಂತ ಕಡಿಮೆ ಪ್ರಮಾಣದಲ್ಲಿರುವ ನೀರನ್ನು ಮಿತವ್ಯಯದಿಂದ ಬಳಸಬೇಕು ಎಂದು ಸಿವ್ಹಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಹೇಳಿದರು.

Ad
Ad

ಪಟ್ಟಣದ ನ್ಯಾಯಾಲಯದ ಒಳಾಂಗಣದಲ್ಲಿ ಮಂಗಳವಾರ ವಿಶ್ವ ಜಲ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪರಿಸರದ ಅಸಮತೋಲನದಿಂದ ನೀರಿಗಾಗಿ ಭೂಮಿ ಮೇಲಿರುವ ಜೀವಜಂತುಗಳು ತೊಂದರೆ ಎದುರಿಸುವಂತಾಗುತ್ತದೆ. ಪರಿಸರದ ಬೆಳವಣಿಗೆಯಿಂದ ಈ ತೊಂದರೆಯನ್ನು ನಿವಾರಿಸಬಹುದಾಗಿದೆ ಎಂದರು.

ವಕೀಲರ ಸಂಘದ ಅಧ್ಯಕ್ಷ ಎಸ್. ಎಸ್. ಮಾಲಗತ್ತಿ ಮಾತನಾಡಿ, ಜಲಮೂಲಗಳನ್ನು ಕಲುಷಿತಗೊಳಿಸದೇ ಅವುಗಳನ್ನು ಸ್ವಚ್ಛವಾಗಿಟ್ಟರೆ ಭವಿಷ್ಯದ ಪೀಳಿಗೆಗೂ ಶುದ್ಧ ನೀರು ಬಿಟ್ಟು ಹೋದ ನೆನಪು ಮುಂದಿನ ಜನಾಂಗ ಮಾಡಿಕೊಳ್ಳುತ್ತದೆ ಎಂದರು.

ನ್ಯಾಯಾಧೀಶರಾದ ಸಂಪತ್ತಕುಮಾರ ಬಳೂಲಗಿಡದ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪಿ. ಬಿ. ಗೌಡರ, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಎಪಿಪಿ ನಾಗರಾಜ ಪೂಜಾರ, ಬಸವರಾಜ ಆಹೇರಿ, ಬಿ. ವಾಯ್. ಕವಡಿ ಮೊದಲಾದವರು ಇದ್ದರು.

Latest News

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ ಮುದ್ದೇಬಿಹಾಳ :

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ಮುದ್ದೇಬಿಹಾಳ : ಮೊದಲು ಸಂಸ್ಕಾರ ಹೆಚ್ಚಾಗಿತ್ತು,ಶಿಕ್ಷಣ ಕಡಿಮೆ ಇತ್ತು. ಆದರೆ ಇಂದು ಶಿಕ್ಷಣ ಹೆಚ್ಚಿದಂತೆ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಮುದ್ದೇಬಿಹಾಳ : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಗಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಇಂದಿಲ್ಲಿ ಆಗ್ರಹಿಸಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಬಸಲಿಂಗಪ್ಪ ರಕ್ಕಸಗಿ ಅವರ ಅಡತಿ ಅಂಗಡಿಯಲ್ಲಿ ಗುರುವಾರ ಪಂಚಮಸಾಲಿ ಸಮಾಜದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರಾದ ಶಿವಶಂಕರಗೌಡ ಹಿರೇಗೌಡರ, ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಾಮರಾಜ ಬಿರಾದಾರ ಮೊದಲಾದವರು,

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಏ.5 ರಂದು ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ-2025 ನ್ನು ಹಮ್ಮಿಕೊಳ್ಳಲಾಗಿದ್ದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು. ಪಟ್ಟಣದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಗುರುವಾರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆಯ ವಿವರಗಳನ್ನು ಅವರು ನೀಡಿದರು. ಸಂಸ್ಥೆಯ ಚೇರಮನ್ ಎಂ. ಎಸ್. ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಈ