LKG – UKG: ಸಚಿವೆ ಲಕ್ಷ್ಮೀ ಹೆಬ್ಬಾಳಕರಿಂದ GOOD NEWS!

LKG – UKG: ಸಚಿವೆ ಲಕ್ಷ್ಮೀ ಹೆಬ್ಬಾಳಕರಿಂದ GOOD NEWS!

ಶಿವಮೊಗ್ಗ : ರಾಜ್ಯಾದ್ಯಂತ 17,800 ಅಂಗನವಾಡಿ ಕೇಂದ್ರಗಳಲ್ಲಿ LKG, UKG ಶಾಲೆಯನ್ನು ಸದ್ಯದಲ್ಲಿಯೇ ಆರಂಭಿಸಲಾಗುವುದು ಎಂದು ಸಚಿವೆ ಲಕ್ಷ್ನೀ ಹೆಬ್ಬಾಳ್ಳ‌ರ್ ಮಾಹಿತಿ ನೀಡಿದ್ದಾರೆ.

ಭದ್ರಾವತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರೀಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆಯು ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾತನಾಡಿದರು.

Join Our Telegram: https://t.me/dcgkannada

ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲಾಗಿದೆ. ಇದು ಭಾರತದಲ್ಲೇ ಮೊದಲ ಪ್ರಯತ್ನವಾಗಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ 250 ಕೇಂದ್ರಗಳಲ್ಲಿ ಪ್ರಾಯೋಗಿಕವಾಗಿ ಪೂರ್ವಪ್ರಾಥಮಿಕ ತರಗತಿಗಳಿಗೆ ಕೆಲ ತಿಂಗಳ ಹಿಂದೆಯೇ ಚಾಲನೆ ನೀಡಲಾಗಿದೆ ಎಂದು ಹೇಳಿದ್ದಾರೆ.

LKG, UKG ಆರಂಭಕ್ಕೆ ಕೆಲವು ಮಾರ್ಗಸೂಚಿ ತಯಾರಿಸಲಾಗಿದೆ. ಪ್ರಮುಖವಾಗಿ ಎರಡು ಕೊಠಡಿಗಳು, ಶೌಚಾಲಯ ವ್ಯವಸ್ಥೆ ಇರಲೇಬೇಕು. ಆ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಕ್ರಮಕೈಗೊಂಡು ಶೀಘ್ರವೇ ರಾಜ್ಯದ್ಯಾಂತ ಈ ಯೋಜನೆ ವಿಸ್ತರಿಸಲಾಗುವುದು ಎಂದಿದ್ದಾರೆ.

ಇದಲ್ಲದೇ, ಸಕ್ಷಮ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ 170 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Tungabhadra dam: 19ನೇ ಗೇಟ್‌ನ ಚೈನ್‌ ಕಟ್.. ಅಪಾರ ಪ್ರಮಾಣದ ನೀರು ಪೋಲು.. ಹೆಚ್ಚುತ್ತಿರುವ ಆತಂಕ!

ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ ಆರಂಭಿಸಲಾಗಿರುವ ಸರ್ಕಾರಿ ಮಾಂಟೇಸರಿಗಳನ್ನು ಜಿಲ್ಲೆಯಲ್ಲಿ ಆರಂಭಿಸಿದರೆ ಹೇಗೆ ಕಾರ್ಯನಿರ್ವಹಣೆ ಮಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಬಿ. ಎಚ್. ಕೃಷ್ಣಪ್ಪ, ಜಿಲ್ಲಾ ನಿರೂಪಣಾಧಿಕಾರಿ ಡಾ. ಸಂತೋಷ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಶಿರೇಖಾ ಸೇರಿದಂತೆ ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Latest News

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ :            ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ : ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ಮುದ್ದೇಬಿಹಾಳ : ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ನೀಡುವ ಖಾಸಗಿ ಉದ್ಯೋಗದಾತರಿಗೆ ಮರುಪಾವತಿಯ ಆಶಾದೀಪ ಹಾಗೂ ಕರ್ನಾಟಕ ಸಿನೆಮಾ ಮತ್ತು ಸಾಂಸ್ಮೃತಿಕ‌ ಚಟುವಟಿಕೆಯಲ್ಲಿ ತೊಡಗಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲು ಹೊಸದಾಗಿ ಸಿನೇಮಾ ಕಾರ್ಮಿಕರ ಸುಂಕ ಅಧಿನಿಯಮ ಜಾರಿಯಂತಹ ವಿನೂತನ ಯೋಜನೆಗಳನ್ನು ರಾಜ್ಯ ಕಾರ್ಮಿಕ ಇಲಾಖೆಯು ರೂಪಿಸಿ ಇಡೀ ದೇಶವೇ ಕರ್ನಾಟಕ

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಯಾದಗಿರಿ, ಅಕ್ಟೋಬರ್.15: ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ರಾಜ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಹೇಳಿದರು. ನಗರದ ಶುಭಂ ಪೆಟ್ರೋಲ್ ಪಂಪ್ ಹಿಂಭಾಗದ, ಪಾಟೀಲ್ ಕನ್ವೆನ್ಷನ್