ಅಂತೂ ಇಂತೂ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಿಸಿದ ಸರ್ಕಾರ

ಅಂತೂ ಇಂತೂ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಿಸಿದ ಸರ್ಕಾರ

ಇಳಕಲ್: ನಗರಸಭೆಯ ಎರಡನೇ ಅವಧಿಗೆ ಮೀಸಲಾತಿ ಪ್ರಕಟಗೊಂಡಿದ್ದು, ಹಲವು ತಿಂಗಳಿಂದ ಇದಕ್ಕಾಗಿ ಆಕಾಂಕ್ಷಿಗಳು ಕಾಯುತ್ತಿದ್ದರು.

ಇದರನ್ವಯ ಇಳಕಲ್ ನಗರಸಭೆ ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಬಿ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಾಹಿಳೆ ಕ್ಷೇತ್ರಕ್ಕೆ ಮೀಸಲಿಡಲಾಗಿದೆ.

ಕರ್ನಾಟಕ ಪುರಸಭೆಗಳ ಕಾಯಿದೆ, 1964ರ ಸೆಕ್ಷನ್ 42ರ ಪ್ರಕಾರ ಮತ್ತು ಕರ್ನಾಟಕದ ನಿಯಮ 13-ಎ ಮತ್ತು 13ರ ಅಡಿಯಲ್ಲಿ ಕರ್ನಾಟಕದ 44 ನಗರ/ ಪುರಸಭೆಯ ಕೌನ್ಸಿಲ್‌ಗೆ ಸಂಬಂಧಿಸಿದಂತೆ ಹತ್ತನೇ ಅವಧಿಗೆ ವಿವಿಧ ವರ್ಗಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿಯನ್ನು ಪ್ರಕಟಿಸಿ ಚುನಾವಣೆ (ತಿದ್ದುಪಡಿ) ನಿಯಮಗಳು, 2024ರ ಆದೇಶ ಸಂಖ್ಯೆ UDD 10 MLR 2024ರ ಪ್ರಕಾರ ಆದೇಶ ಹೊರಡಿಸಿದೆ.

61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ.

Latest News

ಅ.21 ರಂದು ಶಿಕ್ಷಕರ ಕವಿಗೋಷ್ಠಿ

ಅ.21 ರಂದು ಶಿಕ್ಷಕರ ಕವಿಗೋಷ್ಠಿ

ಮುಧೋಳ :ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಾ ಘಟಕಗಳ

ಭಾರೀ ಮಳೆ: ಮನೆ ಕುಸಿದು ನಾಲ್ವರಿಗೆ ಗಾಯ

ಭಾರೀ ಮಳೆ: ಮನೆ ಕುಸಿದು ನಾಲ್ವರಿಗೆ ಗಾಯ

ಮುದ್ದೇಬಿಹಾಳ : ಎಡೆಬಿಡದೇ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮನೆಯೊಂದು ಕುಸಿದು ಮನೆಯಲ್ಲಿ ಮಲಗಿದ್ದ

ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ – ಎ.ಸಿ.ಕೆರೂರ

ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ – ಎ.ಸಿ.ಕೆರೂರ

ಅಡವಿ ಹುಲಗಬಾಳ : ಅಹಿಲ್ಯದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಅಡವಿ ಹುಲುಗಬಾಳದಲ್ಲಿ 2025-26 ನೇ

ಅಮೆರಿಕದಲ್ಲಿ ಕುಳಿತು ಮನೆ ಕಳ್ಳತನ ತಪ್ಪಿಸಿದ ಪುತ್ರಿ

ಅಮೆರಿಕದಲ್ಲಿ ಕುಳಿತು ಮನೆ ಕಳ್ಳತನ ತಪ್ಪಿಸಿದ ಪುತ್ರಿ

ಮುಧೋಳ: ಟೆಕ್ಕಿ ಯುವತಿಯೊಬ್ಬರು ಅಮೆರಿಕದಲ್ಲಿ ಕುಳಿತೇ ತನ್ನ ಮನೆಯಲ್ಲಿ ನಡೆಯಬಹುದಾದ ಕಳ್ಳತನವನ್ನು ತಪ್ಪಿಸಿ ಸುದ್ದಿಯಾಗಿದ್ದಾರೆ.

ಜೈನಸಾಬ ಹಗೇದಾಳ ಅಧ್ಯಕ್ಷ, ದೊಡ್ಡಪ್ಪ ದಂಡಿನ ಉಪಾಧ್ಯಕ್ಷ

ಜೈನಸಾಬ ಹಗೇದಾಳ ಅಧ್ಯಕ್ಷ, ದೊಡ್ಡಪ್ಪ ದಂಡಿನ ಉಪಾಧ್ಯಕ್ಷ

ಹುನಗುಂದ: ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜೈನಸಾಬ ಹಗೇದಾಳ, ಉಪಾಧ್ಯಕ್ಷಾಗಿ ದೊಡ್ಡಪ್ಪ ಶರಣಪ್ಪ ದಂಡಿನ ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾದರು. ನಿರ್ದೇಶಕರಾದ ಬಸವಂತಪ್ಪ ಆಂಟರದಾನಿ,  ಬಸವರಾಜ  ಬಂಗಾರಿ,  ಗಿರಿಜಾಗಂಜಿಹಾಳ, ಮಹಾಂತಮ್ಮ ಹೊಸೂರ,  ಶಾಂತಾ  ಗೌಡಗೇರಿ,  ಹನುಮಂತ ಹಾದಿಮನಿ,  ಗುರುಸಂಗಪ್ಪ ಗಾಣಿಗೇರ,  ಬಸಪ್ಪ ಕತ್ತಿ,  ಮಹಾಂತೇಶ ನಾಡಗೌಡ ತಾಪಂ ಇಒ ಚುನಾವಣಾಧಿಕಾರಿ ಮುರಳೀಧರ ದೇಶಪಾಂಡೆ ಇದ್ದರು.

ವಿಮಾ‌ ಕಂಪನಿಗಳಿಂದ ಅನ್ನದಾತರಿಗೆ ಮೋಸ

ವಿಮಾ‌ ಕಂಪನಿಗಳಿಂದ ಅನ್ನದಾತರಿಗೆ ಮೋಸ

ಇಲಕಲ್ : ಅತಿವೃಷ್ಟಿ, ಅನಾವೃಷ್ಟಿ ಹಾಗೂ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆಹಾನಿ ಆದರೆ ಪರಿಹಾರಕ್ಕಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಡಿಯಲ್ಲಿ ವಿಮಾ ಕಂಪನಿಗೆ ಹೋಬಳಿವಾರು ಸರಕಾರ ನಿಗದಿಪಡಿಸಿದ ಬೆಳೆಗೆ ಪ್ರತಿ ವರ್ಷ ರೈತರು ವಿಮಾ ಪ್ರೀಮಿಯಮ್ ಪಾವತಿಸಿದರೂ ಬೆಳೆ ಹಾನಿ ಆದ ಸಂದರ್ಭದಲ್ಲಿ ವಿಮಾ ಕಂಪನಿಯವರು ಜಿಲ್ಲೆಯಲ್ಲಿ ಕ್ಲೇಮ ಪಾವತಿಸದೇ ಸದಾ ಕಾಲ ಮೋಸ ಮಾಡಿ‌ ನಿಗದಿಪಡಿಸಿದ ಇನ್ಸೂರೆನ್ಸ ಕಂಪನಿಯವರು ಬ್ರಹ್ಮಾಂಡ ಬ್ರಷ್ಟಾಚಾರದಲ್ಲಿ ತೊಡಗಿದ್ದು