ಅಂತೂ ಇಂತೂ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಿಸಿದ ಸರ್ಕಾರ

ಅಂತೂ ಇಂತೂ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಿಸಿದ ಸರ್ಕಾರ

ಇಳಕಲ್: ನಗರಸಭೆಯ ಎರಡನೇ ಅವಧಿಗೆ ಮೀಸಲಾತಿ ಪ್ರಕಟಗೊಂಡಿದ್ದು, ಹಲವು ತಿಂಗಳಿಂದ ಇದಕ್ಕಾಗಿ ಆಕಾಂಕ್ಷಿಗಳು ಕಾಯುತ್ತಿದ್ದರು.

ಇದರನ್ವಯ ಇಳಕಲ್ ನಗರಸಭೆ ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಬಿ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಾಹಿಳೆ ಕ್ಷೇತ್ರಕ್ಕೆ ಮೀಸಲಿಡಲಾಗಿದೆ.

ಕರ್ನಾಟಕ ಪುರಸಭೆಗಳ ಕಾಯಿದೆ, 1964ರ ಸೆಕ್ಷನ್ 42ರ ಪ್ರಕಾರ ಮತ್ತು ಕರ್ನಾಟಕದ ನಿಯಮ 13-ಎ ಮತ್ತು 13ರ ಅಡಿಯಲ್ಲಿ ಕರ್ನಾಟಕದ 44 ನಗರ/ ಪುರಸಭೆಯ ಕೌನ್ಸಿಲ್‌ಗೆ ಸಂಬಂಧಿಸಿದಂತೆ ಹತ್ತನೇ ಅವಧಿಗೆ ವಿವಿಧ ವರ್ಗಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿಯನ್ನು ಪ್ರಕಟಿಸಿ ಚುನಾವಣೆ (ತಿದ್ದುಪಡಿ) ನಿಯಮಗಳು, 2024ರ ಆದೇಶ ಸಂಖ್ಯೆ UDD 10 MLR 2024ರ ಪ್ರಕಾರ ಆದೇಶ ಹೊರಡಿಸಿದೆ.

61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ.

Latest News

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ ಟಿಸಿ ಒದಗಿಸುವಲ್ಲಿ ವಿಳಂಬ ಧೋರಣೆ ಖಂಡಿಸಿದ ರೈತರು ಸೋಮವಾರ ಇಲ್ಲಿನ ಹೆಸ್ಕಾಂ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಅನೇಕ ಗ್ರಾಮಗಳಿಂದ ಬಂದಿದ್ದ ರೈತರು ತಮ್ಮೂರುಗಳಲ್ಲಿ ಎದುರಿಸುತ್ತಿರುವ ವಿದ್ಯುತ್ ಸಂಬoಧಿ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಜೂ.8 ರಿಂದ ಆಲಮಟ್ಟಿ ಕೆಬಿಜೆಎನ್‌ಎಲ್ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ರೈತರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ತಿಳಿಸಿದರು. ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ರೈತ