ಅಂತೂ ಇಂತೂ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಿಸಿದ ಸರ್ಕಾರ

ಅಂತೂ ಇಂತೂ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಿಸಿದ ಸರ್ಕಾರ

ಇಳಕಲ್: ನಗರಸಭೆಯ ಎರಡನೇ ಅವಧಿಗೆ ಮೀಸಲಾತಿ ಪ್ರಕಟಗೊಂಡಿದ್ದು, ಹಲವು ತಿಂಗಳಿಂದ ಇದಕ್ಕಾಗಿ ಆಕಾಂಕ್ಷಿಗಳು ಕಾಯುತ್ತಿದ್ದರು.

ಇದರನ್ವಯ ಇಳಕಲ್ ನಗರಸಭೆ ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಬಿ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಾಹಿಳೆ ಕ್ಷೇತ್ರಕ್ಕೆ ಮೀಸಲಿಡಲಾಗಿದೆ.

ಕರ್ನಾಟಕ ಪುರಸಭೆಗಳ ಕಾಯಿದೆ, 1964ರ ಸೆಕ್ಷನ್ 42ರ ಪ್ರಕಾರ ಮತ್ತು ಕರ್ನಾಟಕದ ನಿಯಮ 13-ಎ ಮತ್ತು 13ರ ಅಡಿಯಲ್ಲಿ ಕರ್ನಾಟಕದ 44 ನಗರ/ ಪುರಸಭೆಯ ಕೌನ್ಸಿಲ್‌ಗೆ ಸಂಬಂಧಿಸಿದಂತೆ ಹತ್ತನೇ ಅವಧಿಗೆ ವಿವಿಧ ವರ್ಗಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿಯನ್ನು ಪ್ರಕಟಿಸಿ ಚುನಾವಣೆ (ತಿದ್ದುಪಡಿ) ನಿಯಮಗಳು, 2024ರ ಆದೇಶ ಸಂಖ್ಯೆ UDD 10 MLR 2024ರ ಪ್ರಕಾರ ಆದೇಶ ಹೊರಡಿಸಿದೆ.

61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ.

Latest News

ಇಂದು ಹಿಂದೂ ಮಹಾ ಸಮ್ಮೇಳನಕ್ಕೆ ಮುದ್ದೇಬಿಹಾಳ ಸಜ್ಜು

ಇಂದು ಹಿಂದೂ ಮಹಾ ಸಮ್ಮೇಳನಕ್ಕೆ ಮುದ್ದೇಬಿಹಾಳ ಸಜ್ಜು

ಇಂದು ಹಿಂದೂ ಮಹಾ ಸಮ್ಮೇಳನಕ್ಕೆ ಮುದ್ದೇಬಿಹಾಳ ಸಜ್ಜುಮುದ್ದೇಬಿಹಾಳ : ಹಿಂದೂ ಧರ್ಮವನ್ನು ಒಪ್ಪಿಕೊಂಡಿರುವ ಎಲ್ಲ

ಜಿಪಂ ಸದಸ್ಯೆ ಪ್ರೇಮಾಬಾಯಿ ಚವ್ಹಾಣರ ಸೊಸೆ:       ಹುಲ್ಲೂರು ತಾಂಡಾದ ದೀಪಾ ಸಿನ್ನೂರಗೆ ಡಾಕ್ಟರೇಟ್

ಜಿಪಂ ಸದಸ್ಯೆ ಪ್ರೇಮಾಬಾಯಿ ಚವ್ಹಾಣರ ಸೊಸೆ: ಹುಲ್ಲೂರು ತಾಂಡಾದ ದೀಪಾ ಸಿನ್ನೂರಗೆ ಡಾಕ್ಟರೇಟ್

ಮುದ್ದೇಬಿಹಾಳ (ವಿಜಯಪುರ ) : ಪ್ರಸ್ತುತ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ

ಅಸ್ಕಿ ಫೌಂಡೇಶನ್ ಜನಸೇವೆ ಶ್ಲಾಘನೀಯ:              ಪವನಸುತನ ನಾಡಲ್ಲಿ ಅಸ್ಕಿ ಫೌಂಡೇಶನ್ ದಿನದರ್ಶಿಕೆ ಬಿಡುಗಡೆ

ಅಸ್ಕಿ ಫೌಂಡೇಶನ್ ಜನಸೇವೆ ಶ್ಲಾಘನೀಯ: ಪವನಸುತನ ನಾಡಲ್ಲಿ ಅಸ್ಕಿ ಫೌಂಡೇಶನ್ ದಿನದರ್ಶಿಕೆ ಬಿಡುಗಡೆ

ಆಲಮಟ್ಟಿ : ಇಲ್ಲಿಗೆ ಸಮೀಪದ ಯಲಗೂರು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡ,

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ : ಪಟ್ಟಣದ ಸಾರಿಗೆ ಘಟಕದಲ್ಲಿ ಶೌಚಾಲಯ ನಿರ್ಮಾಣ ಹಾಗೂ ನಿಲ್ದಾಣದ ಆವರಣದಲ್ಲಿ ಕಾಂಕ್ರಿಟ್

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಮುಖ್ಯಮಂತ್ರಿ,  ಉಪ ಮುಖ್ಯಮಂತ್ರಿಗಳಿಂದ ಹಲವು ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ವಿಜಯಪುರ : ಬಸ್ ನಿಲ್ದಾಣದ ಆವರಣದಲ್ಲಿ  ಪ್ರತಿಷ್ಠಾಪಿಸಿರುವ ವೀರರಾಣಿ ಕಿತ್ತೂರ ಚೆನ್ನಮ್ಮನವರ ಪುತ್ಥಳಿ ಅನಾವರಣ ಸೇರಿದಂತೆ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭವು ಇಂದು ನಗರದ ವಿ.ಬಿ ದರ್ಬಾರ ಮೈದಾನದ ಆವರಣದಲ್ಲಿ ನಡೆಯಲಿದೆ. ಇಂದು ಬೆಳಿಗ್ಗೆ 11:45ಕ್ಕೆ ನಡೆಯುವ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದಾರೆ. ಉಪ

ಪಿಪಿಪಿ ಮೆಡಿಕಲ್ ಕಾಲೇಜು ವಿರೋಧಿಸಿದ್ದವರ ಬಂಧನ-ಬಿಡುಗಡೆಗೆ ಆಗ್ರಹ

ಪಿಪಿಪಿ ಮೆಡಿಕಲ್ ಕಾಲೇಜು ವಿರೋಧಿಸಿದ್ದವರ ಬಂಧನ-ಬಿಡುಗಡೆಗೆ ಆಗ್ರಹ

ಮುದ್ದೇಬಿಹಾಳ : ಜಿಲ್ಲೆಯಲ್ಲಿ ಖಾಸಗಿ ಸ್ವಾಮ್ಯದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸದೇ ಸರ್ಕಾರಿ ಸ್ವಾಮ್ಯದಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆ ಮಾಡಲು ಆಗ್ರಹಿಸಿ ನಡೆಸಿದ್ದ ಹೋರಾಟ ಈಚೇಗೆ ಸಚಿವ ಎಂ.ಬಿ.ಪಾಟೀಲರ ಮನೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಂಧಿಸಿದ ಹೋರಾಟಗಾರರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಮಾನವ ಬಂಧುತ್ವ ವೇದಿಕೆ ತಾಲ್ಲೂಕು ಸಂಚಾಲಕ ಎಸ್.ಎಂ.ನೆರಬೆoಚಿ ಆಗ್ರಹಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 3 ತಿಂಗಳಿAದ ಪಿಪಿಪಿ ಮಾದರಿ