ಅಂತೂ ಇಂತೂ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಿಸಿದ ಸರ್ಕಾರ

ಅಂತೂ ಇಂತೂ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಿಸಿದ ಸರ್ಕಾರ

ಇಳಕಲ್: ನಗರಸಭೆಯ ಎರಡನೇ ಅವಧಿಗೆ ಮೀಸಲಾತಿ ಪ್ರಕಟಗೊಂಡಿದ್ದು, ಹಲವು ತಿಂಗಳಿಂದ ಇದಕ್ಕಾಗಿ ಆಕಾಂಕ್ಷಿಗಳು ಕಾಯುತ್ತಿದ್ದರು.

ಇದರನ್ವಯ ಇಳಕಲ್ ನಗರಸಭೆ ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಬಿ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಾಹಿಳೆ ಕ್ಷೇತ್ರಕ್ಕೆ ಮೀಸಲಿಡಲಾಗಿದೆ.

ಕರ್ನಾಟಕ ಪುರಸಭೆಗಳ ಕಾಯಿದೆ, 1964ರ ಸೆಕ್ಷನ್ 42ರ ಪ್ರಕಾರ ಮತ್ತು ಕರ್ನಾಟಕದ ನಿಯಮ 13-ಎ ಮತ್ತು 13ರ ಅಡಿಯಲ್ಲಿ ಕರ್ನಾಟಕದ 44 ನಗರ/ ಪುರಸಭೆಯ ಕೌನ್ಸಿಲ್‌ಗೆ ಸಂಬಂಧಿಸಿದಂತೆ ಹತ್ತನೇ ಅವಧಿಗೆ ವಿವಿಧ ವರ್ಗಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿಯನ್ನು ಪ್ರಕಟಿಸಿ ಚುನಾವಣೆ (ತಿದ್ದುಪಡಿ) ನಿಯಮಗಳು, 2024ರ ಆದೇಶ ಸಂಖ್ಯೆ UDD 10 MLR 2024ರ ಪ್ರಕಾರ ಆದೇಶ ಹೊರಡಿಸಿದೆ.

61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ.

Latest News

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ

ಬಳಬಟ್ಟಿ ಗ್ರಾಮದೇವತೆ ಜಾತ್ರೆ :                                            ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಬಳಬಟ್ಟಿ ಗ್ರಾಮದೇವತೆ ಜಾತ್ರೆ : ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶ್ರೀ ನಾಗಲಿಂಗೇಶ್ವರ, ಮಾರುತೇಶ್ವರ ಹಾಗೂಗ್ರಾಮ ದೇವತೆ ಜಾತ್ರಾ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮುದ್ದೇಬಿಹಾಳ : ಹೆತ್ತ ತಂದೆ ತಾಯಿಗೆ, ಬೆಳೆಸಿದ ಗುರುವಿಗೆ ಹೆಸರು ತರುವುದು ಅವರ ಉಸಿರು ತಗೆಯುವುದು ವಿದ್ಯಾರ್ಥಿಗಳಾದ ನಿಮ್ಮ ಕೈಯ್ಯಲ್ಲಿದೆ.ವಿದ್ಯೆ ಶಿಖರವೇರಿ ಗರ್ವದ ಮೇಲೆ ಕೂರಬಾರದು.ಹಣದಿಂದ ಯಾವುತ್ತೂ ಶಿಕ್ಷಣವನ್ನು ಅಳೆಯಬಾರದು ಎಂದು ಕಕ್ಕೇರಾ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ಬಸಯ್ಯ ಮಠ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಬೀದರನ

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಏ.4ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ-2026 ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಸ್ಕಾಲರ್‌ಶಿಪ್ ಪರೀಕ್ಷೆಯು ಮೂರು ಕೋಟಿ ರೂ.ವೆಚ್ಚದ್ದಾಗಿದ್ದು ಪ್ರಸಕ್ತ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ. ಸ್ಕಾಲರ್‌ಶಿಪ್ ವಿವರ : ಪರೀಕ್ಷೆಯಲ್ಲಿ ಪ್ರಥಮ 1-20ನೇ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ 3.80