Mantralayam: Saptaratrotsava celebrations at Mantralaya

Mantralayam: ಮಂತ್ರಾಲಯದಲ್ಲಿ ಸಪ್ತರಾತ್ರೋತ್ಸವ ಸಡಗರ ಸಂಭ್ರಮ PHOTOS

Mantralayam: ಮಂತ್ರಾಲಯದಲ್ಲಿ ಸಪ್ತರಾತ್ರೋತ್ಸವ ಸಡಗರ ಸಂಭ್ರಮ PHOTOS

ರಾಯಚೂರು: ಮಂತ್ರಾಲಯದ (Mantralayam) ಶ್ರೀರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವದ ಸಪ್ತರಾತ್ರೋತ್ಸವಕ್ಕೆ ಶ್ರೀಮಠದಲ್ಲಿ ಅದ್ಧೂರಿ ಚಾಲನೆ ದೊರೆಯಿತು.

ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥರು ರಾಯರ ಬೃಂದಾವನ ಕ್ಕೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ (Mantralayam) ಮಂಚಾಲಮ್ಮಗೆ ನಮಿಸಿ ಪ್ರಾಕಾರದ ಮುಖ್ಯದ್ವಾರದ ಮುಂದೆ ಸಕಲ ಧಾರ್ಮಿಕ ವಿಧಿ ವಿಧಾನದ ಮೂಲಕ ಗೋಪೂಜೆ, ಅಶ್ವಪೂಜೆ, ಒಂಟೆಗಳ ಪೂಜೆ ನೆರವೇರಿಸಿ ಭಗವಾ ಧ್ವಜಾರೋಹಣ ನೆರವೇರಿಸಿ ಸಪ್ತರಾತ್ರೋತ್ಸವಕ್ಕೆ ಮುನ್ನುಡಿ ಹಾಕಿದರು.

ಈಗಾಗಲೇ ಮಠದಲ್ಲಿ ಸೇವೆ ಕೈಗೊಳ್ಳಲು ನೂರಾರು ಸ್ವಯಂ ಸೇವಕರ ಭಕ್ತರ ದಂಡು ಸಹ ಆಗಮಿಸಿದ್ದು ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಯ ನಿನಾದದ ನಡುವೆ ವೇದ ಮಂತ್ರಗಳೊಂದಿಗೆ ಚಂಡೆ ಮದ್ದಳೆ ಸೇರಿದಂತೆ ಮಂಗಳ ವಾದ್ಯಗಳ ನಿನಾದದಲ್ಲಿ ಚಿನ್ನ, ಬೆಳ್ಳಿ, ನವರತ್ನ ಖಚಿತ ರಥಗಳನ್ನು ಶೃಂಗರಿಸಿ ಸಿದ್ಧಪಡಿಸಿ ಪ್ರಹ್ಲಾದ ರಾಜರ ಉತ್ಸವಕ್ಕೆ ಸಕಲ ಸಿದ ಪೂರ್ಣಗೊಳಿಸಲಾಗಿದೆ.

ನಂತರ ಪ್ರಹ್ಲಾದರಾಜರ ಪಲ್ಲಕ್ಕಿ ಉತ್ಸವ ಮತ್ತು ಧ ಪೂಜೆ ನಡೆಯಿತು. ಇದಾದ ಬಳಿಕ ಬೃಂದಾವನದ ಪ್ರಾಂಗಣದಲ್ಲಿ ಪ್ರಹ್ಲಾದರಾಯರ ಚಿನ್ನದ ರಥೋತ್ಕ ಜರುಗಿತು. ಮಠದ ಮುಂಭಾಗದ ಲ್ಲಿರುವ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರ ಗಳಲ್ಲಿ ದಾಸವಾಣಿ, ನೃತ್ಯ ರೂಪಕಗಳು ಜರುಗಿದವು.

ಪ್ರತಿವರ್ಷ ಮಧ್ಯಾರಾಧನೆ ದಿನ ಬೆಳಿಗ್ಗೆ ತಿರುಪತಿ ತಿರುಮಲ ದೇವಸ್ಥಾನದಿಂದ ಆಗಮಿಸುವ ಶೇಷ ಈ ಬಾರಿ ಮುಂಚೆಯೇ ಆಗಮಿಸಿದ್ದಕ್ಕೆ ಯಾವುದೆ ವಿಶೇಷ ಕಾರಣವಿಲ್ಲ. ಮಧ್ಯಾರಾಧನೆ ದಿನ ಹೆಚ್ಚಿನ ಕೆಲಸಗಳು ಮತ್ತು ನೂಕುನುಗ್ಗಲು ಇರುವುದರಿಂದ ಮುಂಚೆಯೇ ಶೇಷ ವಸ್ತ್ರವನ್ನು ಟಿಟಿಡಿ ಕಳುಹಿಸಿದೆ ಎಂದು ಮಠದ ಮೂಲಗಳು ತಿಳಿಸಿವೆ.

Latest News

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ