Mantralayam: Saptaratrotsava celebrations at Mantralaya

Mantralayam: ಮಂತ್ರಾಲಯದಲ್ಲಿ ಸಪ್ತರಾತ್ರೋತ್ಸವ ಸಡಗರ ಸಂಭ್ರಮ PHOTOS

Mantralayam: ಮಂತ್ರಾಲಯದಲ್ಲಿ ಸಪ್ತರಾತ್ರೋತ್ಸವ ಸಡಗರ ಸಂಭ್ರಮ PHOTOS

ರಾಯಚೂರು: ಮಂತ್ರಾಲಯದ (Mantralayam) ಶ್ರೀರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವದ ಸಪ್ತರಾತ್ರೋತ್ಸವಕ್ಕೆ ಶ್ರೀಮಠದಲ್ಲಿ ಅದ್ಧೂರಿ ಚಾಲನೆ ದೊರೆಯಿತು.

ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥರು ರಾಯರ ಬೃಂದಾವನ ಕ್ಕೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ (Mantralayam) ಮಂಚಾಲಮ್ಮಗೆ ನಮಿಸಿ ಪ್ರಾಕಾರದ ಮುಖ್ಯದ್ವಾರದ ಮುಂದೆ ಸಕಲ ಧಾರ್ಮಿಕ ವಿಧಿ ವಿಧಾನದ ಮೂಲಕ ಗೋಪೂಜೆ, ಅಶ್ವಪೂಜೆ, ಒಂಟೆಗಳ ಪೂಜೆ ನೆರವೇರಿಸಿ ಭಗವಾ ಧ್ವಜಾರೋಹಣ ನೆರವೇರಿಸಿ ಸಪ್ತರಾತ್ರೋತ್ಸವಕ್ಕೆ ಮುನ್ನುಡಿ ಹಾಕಿದರು.

ಈಗಾಗಲೇ ಮಠದಲ್ಲಿ ಸೇವೆ ಕೈಗೊಳ್ಳಲು ನೂರಾರು ಸ್ವಯಂ ಸೇವಕರ ಭಕ್ತರ ದಂಡು ಸಹ ಆಗಮಿಸಿದ್ದು ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಯ ನಿನಾದದ ನಡುವೆ ವೇದ ಮಂತ್ರಗಳೊಂದಿಗೆ ಚಂಡೆ ಮದ್ದಳೆ ಸೇರಿದಂತೆ ಮಂಗಳ ವಾದ್ಯಗಳ ನಿನಾದದಲ್ಲಿ ಚಿನ್ನ, ಬೆಳ್ಳಿ, ನವರತ್ನ ಖಚಿತ ರಥಗಳನ್ನು ಶೃಂಗರಿಸಿ ಸಿದ್ಧಪಡಿಸಿ ಪ್ರಹ್ಲಾದ ರಾಜರ ಉತ್ಸವಕ್ಕೆ ಸಕಲ ಸಿದ ಪೂರ್ಣಗೊಳಿಸಲಾಗಿದೆ.

ನಂತರ ಪ್ರಹ್ಲಾದರಾಜರ ಪಲ್ಲಕ್ಕಿ ಉತ್ಸವ ಮತ್ತು ಧ ಪೂಜೆ ನಡೆಯಿತು. ಇದಾದ ಬಳಿಕ ಬೃಂದಾವನದ ಪ್ರಾಂಗಣದಲ್ಲಿ ಪ್ರಹ್ಲಾದರಾಯರ ಚಿನ್ನದ ರಥೋತ್ಕ ಜರುಗಿತು. ಮಠದ ಮುಂಭಾಗದ ಲ್ಲಿರುವ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರ ಗಳಲ್ಲಿ ದಾಸವಾಣಿ, ನೃತ್ಯ ರೂಪಕಗಳು ಜರುಗಿದವು.

ಪ್ರತಿವರ್ಷ ಮಧ್ಯಾರಾಧನೆ ದಿನ ಬೆಳಿಗ್ಗೆ ತಿರುಪತಿ ತಿರುಮಲ ದೇವಸ್ಥಾನದಿಂದ ಆಗಮಿಸುವ ಶೇಷ ಈ ಬಾರಿ ಮುಂಚೆಯೇ ಆಗಮಿಸಿದ್ದಕ್ಕೆ ಯಾವುದೆ ವಿಶೇಷ ಕಾರಣವಿಲ್ಲ. ಮಧ್ಯಾರಾಧನೆ ದಿನ ಹೆಚ್ಚಿನ ಕೆಲಸಗಳು ಮತ್ತು ನೂಕುನುಗ್ಗಲು ಇರುವುದರಿಂದ ಮುಂಚೆಯೇ ಶೇಷ ವಸ್ತ್ರವನ್ನು ಟಿಟಿಡಿ ಕಳುಹಿಸಿದೆ ಎಂದು ಮಠದ ಮೂಲಗಳು ತಿಳಿಸಿವೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ