Middebihal: ಆ.14 ರಂದು ಶರಣ ವೀರೇಶ್ವರ ಸಹಕಾರಿ ಬ್ಯಾಂಕ್ ಶಾಖೆ ಉದ್ಘಾಟನೆ

Middebihal: ಆ.14 ರಂದು ಶರಣ ವೀರೇಶ್ವರ ಸಹಕಾರಿ ಬ್ಯಾಂಕ್ ಶಾಖೆ ಉದ್ಘಾಟನೆ


ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದ ಶರಣ ವೀರೇಶ್ವರ ಸಹಕಾರಿ ಬ್ಯಾಂಕ್‌ನ ಮುದ್ದೇಬಿಹಾಳದ ನೂತನ ಶಾಖೆಯ ಉದ್ಘಾಟನೆ ಆ.14 ರಂದು ಬೆಳಗ್ಗೆ 11 ಗಂಟೆಗೆ ದಾನೇಶ್ವರಿ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ.

Join our telegram: https://t.me/dcgkannada

ನೂತನ ಕಟ್ಟಡವನ್ನು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಗುರುಪೀಠದ ಬಸವಜಯ ಮೃತ್ಯುಂಜ ಸ್ವಾಮೀಜಿ ಉದ್ಘಾಟಿಸುವರು. ಉಪ್ಪಿನಬೆಟಗೇರಿ ಮೂರುಸಾವಿರ ವಿರಕ್ತಮಠದ ಕುಮಾರ ವಿರುಪಾಕ್ಷ ಸ್ವಾಮೀಜಿ ಸಾನಿಧ್ಯ ವಹಿಸುವರು.

ಇದನ್ನೂ ಓದಿ: ಮುಡಾ ಹಗರಣ.. ಸಿಎಂ ಪರ ಅರ್ಜಿ ವಜಾ..! ಆ.21ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ಬ್ಯಾಂಕ್ ಅಧ್ಯಕ್ಷ ಮಹಾಂತಪ್ಪಗೌಡ ಪಾಟೀಲ್ ಅಧ್ಯಕ್ಷತೆ ವಹಿಸುವರು ಎಂದು ಪ್ರಧಾನ ವ್ಯವಸ್ಥಾಪಕ ನಾಗರಾಜ ಗಂಗನಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

ಕಾಲುವೆಗೆ ಬಿದ್ದು ಮೂವರ ಸಾವು ಪ್ರಕರಣ: ಅಗ್ನಿಶಾಮಕ,ಪೊಲೀಸರ ಕಾರ್ಯಾಚರಣೆ : ಮತ್ತಿಬ್ಬರ ಶವ ಕಾಲುವೆಯಿಂದ ಹೊರಕ್ಕೆ

ಕಾಲುವೆಗೆ ಬಿದ್ದು ಮೂವರ ಸಾವು ಪ್ರಕರಣ: ಅಗ್ನಿಶಾಮಕ,ಪೊಲೀಸರ ಕಾರ್ಯಾಚರಣೆ : ಮತ್ತಿಬ್ಬರ ಶವ ಕಾಲುವೆಯಿಂದ ಹೊರಕ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಶಿರೋಳ ರಸ್ತೆಯಲ್ಲಿರುವ ಕೆಬಿಜೆಎನ್‌ಎಲ್ ಎಡದಂಡೆ ಕಾಲುವೆಗೆ ಜಾರಿ ಬಿದ್ದಿದ್ದ ಮೂವರ

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಗೆ ಬಿರಾದಾರ ನೇಮಕ

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಗೆ ಬಿರಾದಾರ ನೇಮಕ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿ ವರ್ತಕ ಮಲ್ಲನಗೌಡ ಬಿರಾದಾರ ಅವರನ್ನು ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆಯ ಅಭಿವೃದ್ಧಿಗೆ ಕೈ ಜೋಡಿಸೋಣ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆಯ ಅಭಿವೃದ್ಧಿಗೆ ಕೈ ಜೋಡಿಸೋಣ

ಮುದ್ದೇಬಿಹಾಳ : ಮುಸ್ಲಿಂ ಸಮಾಜದ ಪ್ರಾತಿನಿಧಿಕ ಸಂಸ್ಥೆ ಅಂಜುಮನ್ ಇಸ್ಲಾಂ ಕಮೀಟಿಗೆ ಆಡಳಿತ ಮಂಡಳಿ

ಹಿರಿಯ ರಾಜಕಾರಣಿ ನಾಡಗೌಡರನ್ನು ಕಾಂಗ್ರೆಸ್ ಹೈಕಮಾಂಡ್‌ ಗೌರವದಿಂದ ನಡೆಸಿಕೊಳ್ಳಬೇಕು – ಸಂಗನಗೌಡ ಬಿರಾದಾರ(ಜಿಟಿಸಿ)

ಹಿರಿಯ ರಾಜಕಾರಣಿ ನಾಡಗೌಡರನ್ನು ಕಾಂಗ್ರೆಸ್ ಹೈಕಮಾಂಡ್‌ ಗೌರವದಿಂದ ನಡೆಸಿಕೊಳ್ಳಬೇಕು – ಸಂಗನಗೌಡ ಬಿರಾದಾರ(ಜಿಟಿಸಿ)

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕರಾಗಿರುವ ಸಿ.ಎಸ್.ನಾಡಗೌಡ ಅವರಿಗೆ ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಆದ್ಯತೆ ಕಲ್ಪಿಸಬೇಕು ಎಂದು ಗಣ್ಯವರ್ತಕ ಸಂಗನಗೌಡ ಬಿರಾದಾರ(ಜಿಟಿಸಿ) ಹೇಳಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಹನುಮಂತ ದೇವರ ಗುಡಿಯಲ್ಲಿ ದಿ ಅಡತ ಮರ್ಚಂಟ್ಸ್ ಅಸೋಸಿಯೇಷನ್‌ದಿಂದ ವರ್ತಕರ ನೇತೃತ್ವದಲ್ಲಿ ಶುಕ್ರವಾರ ನಾಡಗೌಡರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ನಿಷ್ಠಾವಂತರಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ನಾಡಗೌಡರಿಗೆ ಹೈಕಮಾಂಡ್ ಹೇಳಿದಂತೆ

‘ರೈತರ ಆಶೀರ್ವಾದದಿಂದ ನೀವು ಶಾಸಕರಾಗಿದ್ದೀರಿ, ಅವರ ಬೆಂಬಲಕ್ಕೆ ನಿಲ್ಲಿ’-ಶಾಂತಗೌಡ ಪಾಟೀಲ ನಡಹಳ್ಳಿ

‘ರೈತರ ಆಶೀರ್ವಾದದಿಂದ ನೀವು ಶಾಸಕರಾಗಿದ್ದೀರಿ, ಅವರ ಬೆಂಬಲಕ್ಕೆ ನಿಲ್ಲಿ’-ಶಾಂತಗೌಡ ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ಕಬ್ಬು ಬೆಳೆದಿರುವ ರೈತರು ಕೇಳುತ್ತಿರುವ ನ್ಯಾಯಯುತ ಬೆಲೆ 3500 ರೂ ಘೋಷಣೆ ಮಾಡದೇ ಸರ್ಕಾರ ಮೌನವಾಗಿದೆ.ಕ್ಷೇತ್ರದ ಶಾಸಕರು ರೈತರಿಂದಲೇ ಶಾಸಕರಾಗಿದ್ದೀರಿ ಅವರಿಗೆ ಬೆಂಬಲ ನೀಡುವ ಕಾರ್ಯ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ತಂಗಡಗಿ ಸಮೀಪದ ಅಮರಗೋಳ ಕ್ರಾಸ್ ಬಳಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಕಬ್ಬಿಗೆ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ನಡೆದಿರುವ ಮೂರನೇ ದಿನದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದರು.