Muddebihal: ಪುರಸಭೆ ಆಶ್ರಯ ಸಮಿತಿಗೆ ಹೊನ್ನುಟಗಿ, ಪತ್ತಾರ, ಮುದ್ನಾಳ, ಚಲವಾದಿಗೆ ಸ್ಥಾನ

Muddebihal: ಪುರಸಭೆ ಆಶ್ರಯ ಸಮಿತಿಗೆ ಹೊನ್ನುಟಗಿ, ಪತ್ತಾರ, ಮುದ್ನಾಳ, ಚಲವಾದಿಗೆ ಸ್ಥಾನ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಶಿಫಾರಸ್ಸಿನ ಮೇರೆಗೆ ಪಟ್ಟಣದ ಪುರಸಭೆಯ ನಗರ ಆಶ್ರಯ ಸಮೀತಿಗೆ ನಾಲ್ವರನ್ನು ನೇಮಿಸಲಾಗಿದೆ.

ಸಾಮಾನ್ಯ ವರ್ಗದಿಂದ ಬನಶಂಕರಿ ನಗರದ ರಾಜಶೇಖರ ಹೊನ್ನುಟಗಿ,ಹಿಂದುಳಿದ ವರ್ಗದಿಂದ ವಿದ್ಯಾನಗರದ ವಿರೂಪಾಕ್ಷಿ ಪತ್ತಾರ, ಅಲ್ಪಸಂಖ್ಯಾತ ವರ್ಗದಿಂದ ಅವಟಿ ಗಲ್ಲಿಯ ವಕೀಲರಾದ ಎನ್.ಬಿ.ಮುದ್ನಾಳ ಹಾಗೂ ಪರಿಶಿಷ್ಟ ಜಾತಿ ವರ್ಗದಿಂದ ಇಂದಿರಾನಗರ ನೀಲಮ್ಮ ಚಲವಾದಿ ಅವರನ್ನು ನೇಮಿಸಿ ವಸತಿ ಇಲಾಖೆ ಅಧೀನ ಕಾರ್ಯದರ್ಶಿ ಷಾಹೀನ್ ಪರ್ವಿನ್ ಕೆ ಆದೇಶ ಹೊರಡಿಸಿದ್ದಾರೆ.

ಈ ಬಾರಿ ಆಶ್ರಯ ಕಮಿಟಿಗೆ ಜಾತಿ ಹಾಗೂ ಪಕ್ಷಕ್ಕೆ ದುಡಿದವರಿಗೆ ಆದ್ಯತೆ ನೀಡಲಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.

Latest News

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮುದ್ದೇಬಿಹಾಳ : ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುದ್ದೇಬಿಹಾಳ ನಗರದಿಂದ ಹಿರೇಮುರಾಳ ಗ್ರಾಮಕ್ಕೆ ತೆರಳುತ್ತಿದ್ದ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ಬಾಗಲಕೋಟ ಉಪಚುನಾವಣೆಯಲ್ಲಿ ಬಾಗಲಕೋಟ ಜಿಲ್ಲೆಯ ರಾಂಪೂರ ಜಿಲ್ಲಾ ಪಂಚಾಯಿತಿಯಿAದ ಬಿಜೆಪಿಗೆ ಲೀಡ್

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ಬಿಸಿಲಿನ ತೀವ್ರತೆಯ ಮಧ್ಯೆ ಆರಂಭಗೊAಡಿರುವ ಹಾರ್ಡ ಟೆನ್ನಿಸ್‌ಬಾಲ್ ಕ್ರಿಕೇಟ್ ಟೂರ್ನಾಮೆಂಟ್‌ನಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳು ಆರೋಗ್ಯದ ಕಡೆ ಲಕ್ಷö್ಯವಿಟ್ಟು ಕ್ರೀಡಾಸ್ಫೂರ್ತಿಯಿಂದ ಆಟವಾಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಶುಕ್ರವಾರ ಎಂಬಿಎಲ್ ಗ್ರೂಪ್ಸ್ನಿಂದ ಚಾಂಪಿಯನ್ ಟ್ರೋಫಿ-2026 ಹಾರ್ಡಬಾಲ್ ಟೆನ್ನಿಸ್ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಗೆಳೆಯರ ಬಳಗದಿಂದ ಆಯೋಜಿಸಿದ ಕ್ರಿಕೇಟ್ ಟೂರ್ನಾಮೆಂಟ್ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ, ಅಹಿಲ್ಯಾದೇವಿ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದು ಬಿಎಎಸ್ ಇಂಟರನ್ಯಾಶನಲ್ ಸ್ಕೂಲ್ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ನರ್ಸರಿಯಿಂದ ನೌಕರಿಯವರೆಗೆ ಕಲ್ಪನೆಯಡಿ ದೇಶದ ಪ್ರಮುಖ ಯಂತ್ರೋಪಕರಣ ತಯಾರಿಕೆ ಘಟಕಗಳಾದ ಟಾಟಾ,ಐಫೊನ್ ಫಾಕ್ಸಕಾನ್,ಮಹೀಂದ್ರಾ ಸೇರಿದಂತೆ ಹತ್ತಕ್ಕೂ ಹೆಚ್ಚು ಕಂಪನಿಗಳಲ್ಲಿ ಉದ್ಯೋಗವಕಾಶ ಕಲ್ಪಿಸಲಾಗುತ್ತಿದ್ದು ಅಭ್ಯರ್ಥಿಗಳಿಗೆ