Muddebihal: ಪುರಸಭೆ ಆಶ್ರಯ ಸಮಿತಿಗೆ ಹೊನ್ನುಟಗಿ, ಪತ್ತಾರ, ಮುದ್ನಾಳ, ಚಲವಾದಿಗೆ ಸ್ಥಾನ

Muddebihal: ಪುರಸಭೆ ಆಶ್ರಯ ಸಮಿತಿಗೆ ಹೊನ್ನುಟಗಿ, ಪತ್ತಾರ, ಮುದ್ನಾಳ, ಚಲವಾದಿಗೆ ಸ್ಥಾನ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಶಿಫಾರಸ್ಸಿನ ಮೇರೆಗೆ ಪಟ್ಟಣದ ಪುರಸಭೆಯ ನಗರ ಆಶ್ರಯ ಸಮೀತಿಗೆ ನಾಲ್ವರನ್ನು ನೇಮಿಸಲಾಗಿದೆ.

ಸಾಮಾನ್ಯ ವರ್ಗದಿಂದ ಬನಶಂಕರಿ ನಗರದ ರಾಜಶೇಖರ ಹೊನ್ನುಟಗಿ,ಹಿಂದುಳಿದ ವರ್ಗದಿಂದ ವಿದ್ಯಾನಗರದ ವಿರೂಪಾಕ್ಷಿ ಪತ್ತಾರ, ಅಲ್ಪಸಂಖ್ಯಾತ ವರ್ಗದಿಂದ ಅವಟಿ ಗಲ್ಲಿಯ ವಕೀಲರಾದ ಎನ್.ಬಿ.ಮುದ್ನಾಳ ಹಾಗೂ ಪರಿಶಿಷ್ಟ ಜಾತಿ ವರ್ಗದಿಂದ ಇಂದಿರಾನಗರ ನೀಲಮ್ಮ ಚಲವಾದಿ ಅವರನ್ನು ನೇಮಿಸಿ ವಸತಿ ಇಲಾಖೆ ಅಧೀನ ಕಾರ್ಯದರ್ಶಿ ಷಾಹೀನ್ ಪರ್ವಿನ್ ಕೆ ಆದೇಶ ಹೊರಡಿಸಿದ್ದಾರೆ.

ಈ ಬಾರಿ ಆಶ್ರಯ ಕಮಿಟಿಗೆ ಜಾತಿ ಹಾಗೂ ಪಕ್ಷಕ್ಕೆ ದುಡಿದವರಿಗೆ ಆದ್ಯತೆ ನೀಡಲಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.

Latest News

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ ಮರಿಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಇಲ್ಲಿನ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀತೆ ತೋರಿದ್ದಾರೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಕುಂಟೋಜಿ ರಸ್ತೆಯ ಕಾರು ಸರ್ವಿಸ್ ಮಾಡುವ ಗುಂಡಿಯಲ್ಲಿ ಬಿದ್ದಿದ್ದ ನರಿ ಮರಿಯೊಂದು ಬಿದ್ದು ಒದ್ದಾಡುತ್ತಿದ್ದನ್ನು ಕಂಡ ಅದೇ ದಾರಿಯಲ್ಲಿ ನಿತ್ಯ ವಾಯುವಿಹಾರಕ್ಕೆಂದು ಹೋಗುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ