Muddebihal: ಪುರಸಭೆ ಆಶ್ರಯ ಸಮಿತಿಗೆ ಹೊನ್ನುಟಗಿ, ಪತ್ತಾರ, ಮುದ್ನಾಳ, ಚಲವಾದಿಗೆ ಸ್ಥಾನ

Muddebihal: ಪುರಸಭೆ ಆಶ್ರಯ ಸಮಿತಿಗೆ ಹೊನ್ನುಟಗಿ, ಪತ್ತಾರ, ಮುದ್ನಾಳ, ಚಲವಾದಿಗೆ ಸ್ಥಾನ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಶಿಫಾರಸ್ಸಿನ ಮೇರೆಗೆ ಪಟ್ಟಣದ ಪುರಸಭೆಯ ನಗರ ಆಶ್ರಯ ಸಮೀತಿಗೆ ನಾಲ್ವರನ್ನು ನೇಮಿಸಲಾಗಿದೆ.

ಸಾಮಾನ್ಯ ವರ್ಗದಿಂದ ಬನಶಂಕರಿ ನಗರದ ರಾಜಶೇಖರ ಹೊನ್ನುಟಗಿ,ಹಿಂದುಳಿದ ವರ್ಗದಿಂದ ವಿದ್ಯಾನಗರದ ವಿರೂಪಾಕ್ಷಿ ಪತ್ತಾರ, ಅಲ್ಪಸಂಖ್ಯಾತ ವರ್ಗದಿಂದ ಅವಟಿ ಗಲ್ಲಿಯ ವಕೀಲರಾದ ಎನ್.ಬಿ.ಮುದ್ನಾಳ ಹಾಗೂ ಪರಿಶಿಷ್ಟ ಜಾತಿ ವರ್ಗದಿಂದ ಇಂದಿರಾನಗರ ನೀಲಮ್ಮ ಚಲವಾದಿ ಅವರನ್ನು ನೇಮಿಸಿ ವಸತಿ ಇಲಾಖೆ ಅಧೀನ ಕಾರ್ಯದರ್ಶಿ ಷಾಹೀನ್ ಪರ್ವಿನ್ ಕೆ ಆದೇಶ ಹೊರಡಿಸಿದ್ದಾರೆ.

ಈ ಬಾರಿ ಆಶ್ರಯ ಕಮಿಟಿಗೆ ಜಾತಿ ಹಾಗೂ ಪಕ್ಷಕ್ಕೆ ದುಡಿದವರಿಗೆ ಆದ್ಯತೆ ನೀಡಲಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.

Latest News

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ

ಪಾಲಕರು,ವಿದ್ಯಾರ್ಥಿಗಳೇ ನಮ್ಮ ಸಂಸ್ಥೆಯ ಅನ್ನದಾತರು-ಅಮೀತಗೌಡ ಪಾಟೀಲ್

ಪಾಲಕರು,ವಿದ್ಯಾರ್ಥಿಗಳೇ ನಮ್ಮ ಸಂಸ್ಥೆಯ ಅನ್ನದಾತರು-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಮೇಲಿನ ಪೈಪೋಟಿ ಹೆಚ್ಚಾಗಿದ್ದು, ಆಕ್ಸ್ಫರ್ಡ್ ಸಂಸ್ಥೆಯಲ್ಲಿ ವ್ಯಾಸಂಗ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ:                     70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ: 70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಮುದ್ದೇಬಿಹಾಳ : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಸಿಎಸ್‌ಆರ್ ಅನುದಾನದಲ್ಲಿ ಮುದ್ದೇಬಿಹಾಳ ಹಾಗೂ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ ಸಂಸ್ಥೆಯಾಗಿದೆ.ಆಯ್ಕೆಯಾಗಿರುವ ಎಲ್ಲ ಸದಸ್ಯರು ಸಮಾಜದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಉದ್ಯಮಿ ಅಯೂಬ್ ಮನಿಯಾರ್ ಹೇಳಿದರು. ಪಟ್ಟಣದ ಬೆಂಗಳೂರು ಬೇಕರಿ ಹಾಲ್‌ನಲ್ಲಿ ಮಂಗಳವಾರ ಅಂಜುಮನ್ ಹಿತರಕ್ಷಣಾ ವೇದಿಕೆಯಿಂದ ಹಮ್ಮಿಕೊಂಡಿದ್ದ ಅಂಜುಮನ್ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಪದಾಧಿಕಾರಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂಸ್ಥೆಗೆ ಯುವ ಉತ್ಸಾಹಿ ಸದಸ್ಯರು ಆಯ್ಕೆಯಾಗಿದ್ದೀರಿ.ಅಂಜುಮನ್ ಸಂಸ್ಥೆಗೆ ಇದ್ದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ ಮಾಡಲಾಗಿದೆ.ಅಧ್ಯಕ್ಷ,ಕಾರ್ಯದರ್ಶಿ ಹಾಗೂ ಖಜಾಂಚಿ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದರೆ ಉಪಾಧ್ಯಕ್ಷ ಸ್ಥಾನಕ್ಕೆ ಮಾತ್ರ ಚುನಾವಣೆ ನಡೆಸಲಾಯಿತು. ನೂತನ ಅಧ್ಯಕ್ಷರಾಗಿ ಅಲ್ಲಾಭಕ್ಷö್ಯ ದೇಸಾಯಿ, ಕಾರ್ಯದರ್ಶಿಯಾಗಿ ನೂರೇಹುಸೇನ್ ನದಾಫ,ಖಜಾಂಚಿಯಾಗಿ ಲಾಲಸಾಬ ಮೋಮಿನ ಅವಿರೋಧವಾಗಿ ಆಯ್ಕೆಯಾದರೆ ಉಪಾಧ್ಯಕ್ಷ ಸ್ಥಾನಕ್ಕೆ ಸುಲೇಮಾನ ಮಮದಾಪೂರ ಹಾಗೂ ಇರ್ಫಾನ್ ಕೂಡಗಿ ಮಧ್ಯೆ ಪೈಪೋಟಿ ನಡೆಯಿತು.ಇದರಲ್ಲಿ ಕೈ ಎತ್ತುವ ಮೂಲಕ ಮತದಾನ ಮಾಡಲಾಯಿತು.16 ಮತಗಳ