Money only if your name is in this list of Grahalaxmi Yojane!

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಆಗುತ್ತದೆ ಎಂದು ಕಾಯುತ್ತಿರುವ ಮಹಿಳೆಯರಿಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಗುಡ್​ನ್ಯೂಸ್​​ ನೀಡಿದ್ದಾರೆ.

ಸೋಮವಾರದಿಂದ ಶನಿವಾರದ ಒಳಗಡೆ 24ನೇ ಕಂತು ಬಿಡುಗಡೆ ಆಗುತ್ತೆ ಎಂದು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ಈಗಾಗಲೇ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಒಪ್ಪಿದೆ. ಮುಂದಿನ ವಾರ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ಆಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಸತ್ತವರ ಖಾತೆ​​ಗೂ ಗೃಹಲಕ್ಷ್ಮೀ ಯೋಜನೆ ಹಣಕ್ಕೆ ಬ್ರೇಕ್​​!

ಇನ್ನು ಸತ್ತವರ ಖಾತೆ​​ಗೂ ಗೃಹಲಕ್ಷ್ಮೀ ಯೋಜನೆ ಹಣ ಸಂದಾಯ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಸಿಎಸ್​ ನೇತೃತ್ವದಲ್ಲಿ ಎರಡು ಬಾರಿ ಸಭೆ ಮಾಡಲಾಗಿದೆ. ಸತ್ತವರ ಅಕೌಂಟ್​​ಗೆ ಹಣ ಸಂದಾಯವಾದರೆ ತಕ್ಷಣ ಗೊತ್ತಾಗಲ್ಲ. ಈಗ ಸಾಫ್ಟ್​ವೇರ್​​​ ಅಭಿವೃದ್ಧಿ ಅಳವಡಿಕೆ ಮಾಡಿದ್ದೇವೆ. ಮರಣ ಪ್ರಮಾಣ ಪತ್ರಗಳನ್ನು ಅಂಗನವಾಡಿ ಕಾರ್ಯಕರ್ತರು ಪರಿಶೀಲನೆ ಮಾಡುತ್ತಾರೆ. ಹೀಗಾಗಿ ಅದನ್ನ ಸದ್ಯಕ್ಕೆ ತಡೆಹಿಡಿದಿದ್ದೇವೆ. ತಪ್ಪಾಗಿ ಸಂದಾಯವಾಗಿರುವ ಹಣವನ್ನು ವಾಪಸ್ ಪಡೆಯುವ ಹೊಣೆಗಾರಿಕೆಯನ್ನು ಕೆಲ ಬ್ಯಾಂಕ್​​ಗೆ ಸೂಚನೆ ಕೊಟ್ಟಿದ್ದೇವೆ. ಸಿಎಸ್ ಬ್ಯಾಂಕ್​​ಗೆ ನೋಟಿಸ್ ಕೊಟ್ಟಿದ್ದಾರೆ, ಲೇಟರ್ ಬರೆದಿದ್ದಾರೆ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ 19 ತಾಲೂಕುಗಳು ಆಗುವ ಸಾಧ್ಯತೆ

ಬೆಳಗಾವಿ ಜಿಲ್ಲಾ ವಿಭಜನೆ ಕೂಗು ತಣ್ಣಗಾಯಿತಾ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸಿಎಂ ಮನಸ್ಸಿನಲ್ಲಿ ಜಿಲ್ಲೆ ವಿಭಜನೆ ಮಾಡಬೇಕು ಅನ್ನೋದು ಇದೆ. ಆಡಳಿತಾತ್ಮಕ, ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆ ವಿಭಜನೆ ಆಗಬೇಕಿದೆ. ಬೆಳಗಾವಿ ತಾಲೂಕಿನಲ್ಲಿ ಹನ್ನೊಂದೂವರೆ ಲಕ್ಷ ಜನಸಂಖ್ಯೆ ಇದೆ. ಇಷ್ಟು ಜನಸಂಖ್ಯೆಗೆ ಒಬ್ಬ ತಹಶೀಲ್ದಾರ್​, ಬಹಳ ತೊಂದರೆ ಆಗುತ್ತೆ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ 19 ತಾಲೂಕುಗಳು ಆಗುವ ಸಾಧ್ಯತೆ ಇದೆ. ಜಿಲ್ಲೆ ವಿಭಜನೆ ಘೋಷಣೆ ಮಾಡುವ ಮನಸ್ಸಿನಿಂದಲೇ ಸಿಎಂ ಬಂದಿದ್ದರು. ಬಹಳಷ್ಟು ಜನರು ನಿಯೋಗ ಬಂದಿದ್ದರಿಂದ ಚಿಂತನೆ ಮಾಡಿಲ್ಲ ಎಂದಿದ್ದಾರೆ.

Latest News

T20 World Cup 2026 ಏಳು ಆಟಗಾರರು ಔಟ್!

T20 World Cup 2026 ಏಳು ಆಟಗಾರರು ಔಟ್!

T20 World Cup 2026: ಟಿ20 ವಿಶ್ವಕಪ್​​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ

BREAKING: ರೈಲ್ವೆ ಪ್ರಯಾಣಿಕರಿಗೆ ಬಿಗ್‌ಶಾಕ್‌; ಟಿಕೇಟ್‌ ದರದಲ್ಲಿ (Train ticket rate) ಭಾರೀ ಹೆಚ್ಚಳ

BREAKING: ರೈಲ್ವೆ ಪ್ರಯಾಣಿಕರಿಗೆ ಬಿಗ್‌ಶಾಕ್‌; ಟಿಕೇಟ್‌ ದರದಲ್ಲಿ (Train ticket rate) ಭಾರೀ ಹೆಚ್ಚಳ

ನವದೆಹಲಿ: ಡಿಸೆಂಬರ್ 26 ರಿಂದ ರೈಲ್ವೇ ಪ್ರಯಾಣ ದರ ಏರಿಕೆಯನ್ನು ಜಾರಿಗೆ ತರುವುದರಿಂದ ರೈಲು

DCM DK Shivakumar – ಮಾಜಿ ಸಚಿವ KN Rajanna ಭೇಟಿ; ರಾಜಕೀಯ ಸಂಚಲನ

DCM DK Shivakumar – ಮಾಜಿ ಸಚಿವ KN Rajanna ಭೇಟಿ; ರಾಜಕೀಯ ಸಂಚಲನ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಸಿಎಂ ಬದಲಾವಣೆ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ, ಸಿದ್ದರಾಮಯ್ಯ ಅವರ ಆಪ್ತರಾದ

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ದೆಹಲಿ ನಾಯಕರು ನಿಮಗೆ ಆಹ್ವಾನ ನೀಡಿದ್ದಾರಾ ಎಂದು ಕೇಳಿದಾಗ ಈ ರೀತಿ ಉತ್ತರಿಸಿದರು. “ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಮುದ್ದೇಬಿಹಾಳ ; ಕರ್ನಾಟಕ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ಅವರ ನುಡಿನಮನ ಕಾರ್ಯಕ್ರಮ ಡಿ.24 ರಂದು ಬೆಳಗ್ಗೆ 10.30ಕ್ಕೆ ಇಲ್ಲಿನ ಹುಡ್ಕೋದ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ದಲ್ಲಿ ಹಮ್ಮಿಕೊಳ್ಳಲಾಗಿದೆ. ಬಾಗಲಕೋಟ ಬುದ್ಧವಿಹಾರದ ಧಮ್ಮಪಾಲ ಬಂತೇಜಿ, ಅಂಕಲಿಮಠದ ವೀರಭದ್ರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು.ಸಂಸದ ರಮೇಶ ಜಿಗಜಿಣಗಿ , ಶಾಸಕ ಸಿ.ಎಸ್.ನಾಡಗೌಡ, ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಾಜಿ ಶಾಸಕಿ ನಂದಿನಿ ದೇಶಮುಖ,ಮಾಜಿ