Money only if your name is in this list of Grahalaxmi Yojane!

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಆಗುತ್ತದೆ ಎಂದು ಕಾಯುತ್ತಿರುವ ಮಹಿಳೆಯರಿಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಗುಡ್​ನ್ಯೂಸ್​​ ನೀಡಿದ್ದಾರೆ.

ಸೋಮವಾರದಿಂದ ಶನಿವಾರದ ಒಳಗಡೆ 24ನೇ ಕಂತು ಬಿಡುಗಡೆ ಆಗುತ್ತೆ ಎಂದು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ಈಗಾಗಲೇ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಒಪ್ಪಿದೆ. ಮುಂದಿನ ವಾರ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ಆಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಸತ್ತವರ ಖಾತೆ​​ಗೂ ಗೃಹಲಕ್ಷ್ಮೀ ಯೋಜನೆ ಹಣಕ್ಕೆ ಬ್ರೇಕ್​​!

ಇನ್ನು ಸತ್ತವರ ಖಾತೆ​​ಗೂ ಗೃಹಲಕ್ಷ್ಮೀ ಯೋಜನೆ ಹಣ ಸಂದಾಯ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಸಿಎಸ್​ ನೇತೃತ್ವದಲ್ಲಿ ಎರಡು ಬಾರಿ ಸಭೆ ಮಾಡಲಾಗಿದೆ. ಸತ್ತವರ ಅಕೌಂಟ್​​ಗೆ ಹಣ ಸಂದಾಯವಾದರೆ ತಕ್ಷಣ ಗೊತ್ತಾಗಲ್ಲ. ಈಗ ಸಾಫ್ಟ್​ವೇರ್​​​ ಅಭಿವೃದ್ಧಿ ಅಳವಡಿಕೆ ಮಾಡಿದ್ದೇವೆ. ಮರಣ ಪ್ರಮಾಣ ಪತ್ರಗಳನ್ನು ಅಂಗನವಾಡಿ ಕಾರ್ಯಕರ್ತರು ಪರಿಶೀಲನೆ ಮಾಡುತ್ತಾರೆ. ಹೀಗಾಗಿ ಅದನ್ನ ಸದ್ಯಕ್ಕೆ ತಡೆಹಿಡಿದಿದ್ದೇವೆ. ತಪ್ಪಾಗಿ ಸಂದಾಯವಾಗಿರುವ ಹಣವನ್ನು ವಾಪಸ್ ಪಡೆಯುವ ಹೊಣೆಗಾರಿಕೆಯನ್ನು ಕೆಲ ಬ್ಯಾಂಕ್​​ಗೆ ಸೂಚನೆ ಕೊಟ್ಟಿದ್ದೇವೆ. ಸಿಎಸ್ ಬ್ಯಾಂಕ್​​ಗೆ ನೋಟಿಸ್ ಕೊಟ್ಟಿದ್ದಾರೆ, ಲೇಟರ್ ಬರೆದಿದ್ದಾರೆ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ 19 ತಾಲೂಕುಗಳು ಆಗುವ ಸಾಧ್ಯತೆ

ಬೆಳಗಾವಿ ಜಿಲ್ಲಾ ವಿಭಜನೆ ಕೂಗು ತಣ್ಣಗಾಯಿತಾ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸಿಎಂ ಮನಸ್ಸಿನಲ್ಲಿ ಜಿಲ್ಲೆ ವಿಭಜನೆ ಮಾಡಬೇಕು ಅನ್ನೋದು ಇದೆ. ಆಡಳಿತಾತ್ಮಕ, ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆ ವಿಭಜನೆ ಆಗಬೇಕಿದೆ. ಬೆಳಗಾವಿ ತಾಲೂಕಿನಲ್ಲಿ ಹನ್ನೊಂದೂವರೆ ಲಕ್ಷ ಜನಸಂಖ್ಯೆ ಇದೆ. ಇಷ್ಟು ಜನಸಂಖ್ಯೆಗೆ ಒಬ್ಬ ತಹಶೀಲ್ದಾರ್​, ಬಹಳ ತೊಂದರೆ ಆಗುತ್ತೆ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ 19 ತಾಲೂಕುಗಳು ಆಗುವ ಸಾಧ್ಯತೆ ಇದೆ. ಜಿಲ್ಲೆ ವಿಭಜನೆ ಘೋಷಣೆ ಮಾಡುವ ಮನಸ್ಸಿನಿಂದಲೇ ಸಿಎಂ ಬಂದಿದ್ದರು. ಬಹಳಷ್ಟು ಜನರು ನಿಯೋಗ ಬಂದಿದ್ದರಿಂದ ಚಿಂತನೆ ಮಾಡಿಲ್ಲ ಎಂದಿದ್ದಾರೆ.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ