Compensation Minister RB Timmapur distributed compensation check for family members how dead in Krishan Fever in Bagalkot district

Compensation: ₹5 ಲಕ್ಷ ಪರಿಹಾರ ವಿತರಿಸಿದ ಸಚಿವ ತಿಮ್ಮಾಪೂರ್

Compensation: ₹5 ಲಕ್ಷ ಪರಿಹಾರ ವಿತರಿಸಿದ ಸಚಿವ ತಿಮ್ಮಾಪೂರ್

ಬಾಗಲಕೋಟೆ: ಈಜಲು ಹೋಗಿ ಕೃಷ್ಣ ನದಿಯಲ್ಲಿ (Krishna Rever) ಮುಳುಗಿ ಸಾವನ್ನಪ್ಪಿದ ಬಾಗಲಕೋಟೆ ಜಿಲ್ಲೆಯ ಕಂಕಣವಾಡಿ ಗ್ರಾಮದ ವ್ಯಕ್ತಿಯ ಕುಟುಂಬಸ್ಥರಿಗೆ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ್ (RB Timmapur) ಅವರು ಐದು‌ ಲಕ್ಷ ರೂಪಾಯಿಗಳ ಪರಿಹಾರದ (compensation) ಚೆಕ್ ವಿತರಣೆ ಮಾಡಿದರು.

Join Our Telegram: https://t.me/dcgkannada

ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮದ ವ್ಯಕ್ತಿ ಈಶ್ವರ ಸಿದ್ದಣ್ಣನವರ್ (74), ಕಳೆದ ಕೆಲವು ದಿನಗಳ ಹಿಂದೆ ಕೃಷ್ಣ ನದಿ ಉಕ್ಕಿ ಹರಿಯುತ್ತಿದ್ದ ಸಂದರ್ಭದಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದರು.

ಹೀಗಾಗಿ, ಇಂದು ಸಚಿವ ಆರ್.ಬಿ.ತಿಮ್ಮಾಪೂರ್ ಮೃತ ವ್ಯಕ್ತಿಯ ಕುಟುಂಬಸ್ಥರನ್ನ ಭೇಟಿಯಾಗಿ ಸಾಂತ್ವನ ಹೇಳಿದರು. ನಂತರ ಪರಿಹಾರದ (Compensation) ಚೆಕ್ ವಿತರಣೆ ಮಾಡಿದರು.

ಇದನ್ನೂ ಓದಿ: Murder Case: ವಿಚ್ಛೇದನ‌ ಕೇಳಿದ ಪತ್ನಿ.. ದೇಗುಲಕ್ಕೆ ಕರೆದುಕೊಂಡು ಹೋಗಿ ಹತ್ಯೆಗೈದ ಪತಿ..!

ಉಪವಿಭಾಗಾಧಿಕಾರಿ ಶ್ವೇತಾ ಬೀಡಿಲರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.

Latest News

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ : ತೀವ್ರ ತುರುಸಿನಿಂದ ಕೂಡಿದ ಇಲ್ಲಿನ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ಸೋಮವಾರ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು ಒಟ್ಟು ಶೇ.92.95ರಷ್ಟು ಮತದಾನ ಆಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 2625 ಮತದಾರರಲ್ಲಿ 2440 ಮತದಾರರು ತಮ್ಮ ಹಕ್ಕು ಚಲಾಯಿಸಿದರು.ಆರಂಭದಲ್ಲಿ ಚುರುಕುಗೊಂಡಿದ್ದ ಮತದಾನ ಪ್ರಕ್ರಿಯೆ ಮದ್ಯಾಹ್ನದ ಹೊತ್ತಿಗೆ ಮಂದಗತಿಯಲ್ಲಿ ಸಾಗಿತ್ತು.ಅಂತಿಮ ಸಮಯ ಮೀರುವ ಮುನ್ನವೇ ಬಹುತೇಕ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಒಂದು ಮತಗಟ್ಟೆಯಲ್ಲಿ ಇಬ್ಬರು ಮತದಾರರು ನಕಲಿ ಮತದಾನಕ್ಕೆ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಲು ಮುಂದಾದಾಗ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಕಾಂಗ್ರೆಸ್‌ ನಾಯಕರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ರಸ್ತೆ ಮಧ್ಯೆ ಬೆಂಕಿ ಹಚ್ಚಿ, ಟೈರ್‌ ಸುಡಲು ಯತ್ನಿಸಿದರು. ಪೊಲೀಸರು ಟೈರ್‌ ಅನ್ನು ಕುಸಿದುಕೊಂಡಾಗ ನೂಕಾಟ ಉಂಟಾಯಿತು. ಕಾರ್ಯಕರ್ತರು ಒಮ್ಮೆಲೆ ನುಗ್ಗಿದ್ದರಿಂದ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಅಲ್ಪ ಪ್ರಮಾಣದಲ್ಲಿ