Compensation Minister RB Timmapur distributed compensation check for family members how dead in Krishan Fever in Bagalkot district

Compensation: ₹5 ಲಕ್ಷ ಪರಿಹಾರ ವಿತರಿಸಿದ ಸಚಿವ ತಿಮ್ಮಾಪೂರ್

Compensation: ₹5 ಲಕ್ಷ ಪರಿಹಾರ ವಿತರಿಸಿದ ಸಚಿವ ತಿಮ್ಮಾಪೂರ್

ಬಾಗಲಕೋಟೆ: ಈಜಲು ಹೋಗಿ ಕೃಷ್ಣ ನದಿಯಲ್ಲಿ (Krishna Rever) ಮುಳುಗಿ ಸಾವನ್ನಪ್ಪಿದ ಬಾಗಲಕೋಟೆ ಜಿಲ್ಲೆಯ ಕಂಕಣವಾಡಿ ಗ್ರಾಮದ ವ್ಯಕ್ತಿಯ ಕುಟುಂಬಸ್ಥರಿಗೆ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ್ (RB Timmapur) ಅವರು ಐದು‌ ಲಕ್ಷ ರೂಪಾಯಿಗಳ ಪರಿಹಾರದ (compensation) ಚೆಕ್ ವಿತರಣೆ ಮಾಡಿದರು.

Join Our Telegram: https://t.me/dcgkannada

ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮದ ವ್ಯಕ್ತಿ ಈಶ್ವರ ಸಿದ್ದಣ್ಣನವರ್ (74), ಕಳೆದ ಕೆಲವು ದಿನಗಳ ಹಿಂದೆ ಕೃಷ್ಣ ನದಿ ಉಕ್ಕಿ ಹರಿಯುತ್ತಿದ್ದ ಸಂದರ್ಭದಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದರು.

ಹೀಗಾಗಿ, ಇಂದು ಸಚಿವ ಆರ್.ಬಿ.ತಿಮ್ಮಾಪೂರ್ ಮೃತ ವ್ಯಕ್ತಿಯ ಕುಟುಂಬಸ್ಥರನ್ನ ಭೇಟಿಯಾಗಿ ಸಾಂತ್ವನ ಹೇಳಿದರು. ನಂತರ ಪರಿಹಾರದ (Compensation) ಚೆಕ್ ವಿತರಣೆ ಮಾಡಿದರು.

ಇದನ್ನೂ ಓದಿ: Murder Case: ವಿಚ್ಛೇದನ‌ ಕೇಳಿದ ಪತ್ನಿ.. ದೇಗುಲಕ್ಕೆ ಕರೆದುಕೊಂಡು ಹೋಗಿ ಹತ್ಯೆಗೈದ ಪತಿ..!

ಉಪವಿಭಾಗಾಧಿಕಾರಿ ಶ್ವೇತಾ ಬೀಡಿಲರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.

Latest News

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಮುದ್ದೇಬಿಹಾಳ : ಸಾರ್ವಜನಿಕರಿಗೆ ನಮ್ಮಿಂದ ಸಾಧ್ಯವಷ್ಟರ ಮಟ್ಟಿಗೆ ಉತ್ತಮ ಸೇವೆ ನೀಡಲು ಶ್ರಮಿಸುತ್ತೇವೆ.ಕೆಲವು ಸಂದರ್ಭಗಳಲ್ಲಿ

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ:                  ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಮುದ್ದೇಬಿಹಾಳ : ಟೆಂಪೋ ಟ್ರಾವೆಲ್ಸ್ ಹಾಗೂ ಕಾರು ಮಧ್ಯೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಹೊಡೆದು

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿರಾಷ್ಟ್ರೀಯ ಹಿರಿಯ

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ಮುದ್ದೇಬಿಹಾಳ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಹತ್ತು ವರ್ಷದ ಬಾಲಕನೋರ್ವನ ಕಣ್ಣುಗಳನ್ನು ದಾನ ಮಾಡುವ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಮುದ್ದೇಬಿಹಾಳ : ಬೇಸಿಗೆಯ ಧಗೆಯಲ್ಲಿ ಪ್ರಾಣಿ ಪಕ್ಷಿಗಳು ಕುಡಿಯುವ ನೀರು, ಆಹಾರ ಇಲ್ಲದೇ ಬಹಳ ಸಂಕಷ್ಟ ಎದುರಿಸುತ್ತವೆ. ನಾಗರಿಕರು ಇದನ್ನು ಅರಿತು ತಮ್ಮ ಮನೆಯ ಮುಂದೆ ಕಾಂಪೌOಡ್, ಮಾಳಿಗೆಯ ಮೇಲೆ, ಗಿಡಗಳಲ್ಲಿ ನೀರಿನ ಸೌಲಭ್ಯ ಕಲ್ಪಿಸುವ ಮಾನವೀಯ ಕೆಲಸ ಮಾಡಬೇಕೆಂದು ಸಮಾಜ ಸೇವಕ ಬಸನಗೌಡ ಪಾಟೀಲ ಸರೂರ ಮನವಿ ಮಾಡಿದರು. ಪಟ್ಟಣದ ಹಸಿರು ತೋರಣ ಉದ್ಯಾನವನದಲ್ಲಿ ಶುಕ್ರವಾರ ವಿಶ್ವ ಗುಬ್ಬಚ್ಚಿ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜನರು ತಮ್ಮ ಮದುವೆ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ತಾಂಡಾ(ವೆಂಕಟೇಶ ನಗರ) ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬಸು ದೇವರ ಜಾತ್ರಾ ಮಹೋತ್ಸವದಲ್ಲಿ ನೂತನವಾಗಿ ಕರ್ನಾಟಕ ಸರಕಾರದ ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಸ್ಥಳೀಯ ನಿವಾಸಿ ಡಾ. ಮೋತಿಲಾಲ ರೂಪಲಪ್ಪ ಚವ್ಹಾಣ ಅವರನ್ನು ಜಾತ್ರಾ ಕಮೀಟಿ ಹಾಗೂ ತಾಂಡಾದ ಹಿರಿಯರು ರಾಜಕೀಯ ಮುಖಂಡರ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಮೋತಿಲಾಲ