Compensation Minister RB Timmapur distributed compensation check for family members how dead in Krishan Fever in Bagalkot district

Compensation: ₹5 ಲಕ್ಷ ಪರಿಹಾರ ವಿತರಿಸಿದ ಸಚಿವ ತಿಮ್ಮಾಪೂರ್

Compensation: ₹5 ಲಕ್ಷ ಪರಿಹಾರ ವಿತರಿಸಿದ ಸಚಿವ ತಿಮ್ಮಾಪೂರ್

ಬಾಗಲಕೋಟೆ: ಈಜಲು ಹೋಗಿ ಕೃಷ್ಣ ನದಿಯಲ್ಲಿ (Krishna Rever) ಮುಳುಗಿ ಸಾವನ್ನಪ್ಪಿದ ಬಾಗಲಕೋಟೆ ಜಿಲ್ಲೆಯ ಕಂಕಣವಾಡಿ ಗ್ರಾಮದ ವ್ಯಕ್ತಿಯ ಕುಟುಂಬಸ್ಥರಿಗೆ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ್ (RB Timmapur) ಅವರು ಐದು‌ ಲಕ್ಷ ರೂಪಾಯಿಗಳ ಪರಿಹಾರದ (compensation) ಚೆಕ್ ವಿತರಣೆ ಮಾಡಿದರು.

Join Our Telegram: https://t.me/dcgkannada

ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮದ ವ್ಯಕ್ತಿ ಈಶ್ವರ ಸಿದ್ದಣ್ಣನವರ್ (74), ಕಳೆದ ಕೆಲವು ದಿನಗಳ ಹಿಂದೆ ಕೃಷ್ಣ ನದಿ ಉಕ್ಕಿ ಹರಿಯುತ್ತಿದ್ದ ಸಂದರ್ಭದಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದರು.

ಹೀಗಾಗಿ, ಇಂದು ಸಚಿವ ಆರ್.ಬಿ.ತಿಮ್ಮಾಪೂರ್ ಮೃತ ವ್ಯಕ್ತಿಯ ಕುಟುಂಬಸ್ಥರನ್ನ ಭೇಟಿಯಾಗಿ ಸಾಂತ್ವನ ಹೇಳಿದರು. ನಂತರ ಪರಿಹಾರದ (Compensation) ಚೆಕ್ ವಿತರಣೆ ಮಾಡಿದರು.

ಇದನ್ನೂ ಓದಿ: Murder Case: ವಿಚ್ಛೇದನ‌ ಕೇಳಿದ ಪತ್ನಿ.. ದೇಗುಲಕ್ಕೆ ಕರೆದುಕೊಂಡು ಹೋಗಿ ಹತ್ಯೆಗೈದ ಪತಿ..!

ಉಪವಿಭಾಗಾಧಿಕಾರಿ ಶ್ವೇತಾ ಬೀಡಿಲರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.

Latest News

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಮುದ್ದೇಬಿಹಾಳ : ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿದ್ದು ಭಾನುವಾರ ಪಿಲೇಕೆಮ್ಮ ನಗರದ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ  ಉತ್ತಮ ಪ್ರತಿಕ್ರಿಯೆ;                                                                                ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಹಾಗೂ ಬಂಜಾರಾ ಸಮಾಜದ ಮುಖಂಡರು ಒತ್ತಾಯಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಾನಂದ ಲಮಾಣಿ ಮಾತನಾಡಿ, ರುದ್ರಪ್ಪ ಲಮಾಣಿ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಉಪಸಭಾಪತಿಯಾಗಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಆರಂಭೋತ್ಸವ ಸರಳವಾಗಿ ನಡೆಸಲಾಯಿತು. ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಅವರ ನೇತೃತ್ವದಲ್ಲಿ ಶಿಕ್ಷಕರು ಸರಸ್ವತಿ ದೇವಿ ಚಿತ್ರಕ್ಕೆ ಪೂಜೆ ಸಲ್ಲಿಸಿದರು.ಇದೇ ವೇಳೆ ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ತಹಶೀಲ್ದಾರ್ ಕೀರ್ತಿ ಚಾಲಕ್ ಅವರು, ಸರಸ್ವತಿ ದೇವಿಗೆ ನಮಿಸಿ ಶಾಲಾ ಮಕ್ಕಳಿಗೆ ಹೂವು ನೀಡಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಇದೇ ವೇಳೆ