ರಾಜಕೀಯ ಗುರುವಿಗೆ ಶಾಸಕ ಅಪ್ಪಾಜಿ ಅಂತಿಮ ನಮನ

ರಾಜಕೀಯ ಗುರುವಿಗೆ ಶಾಸಕ ಅಪ್ಪಾಜಿ ಅಂತಿಮ ನಮನ

ಮುದ್ದೇಬಿಹಾಳ : ತಮ್ಮ ರಾಜಕೀಯ ಗುರು, ಮಾರ್ಗದರ್ಶಕರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಅವರ ಪಾರ್ಥೀವ ಶರೀರಕ್ಕೆ ಬುಧವಾರ ಬೆಂಗಳೂರಿನಲ್ಲಿ ಮತಕ್ಷೇತ್ರದ ಶಾಸಕ, ಕೆ.ಎಸ್.ಡಿ.ಎಲ್ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಅಂತಿಮ ನಮನ ಸಲ್ಲಿಸಿದರು.ನಾಡಗೌಡರ ಪರ 2008ರಲ್ಲಿ ಎಸ್.ಎಂ.ಕೃಷ್ಣಾ ಅವರು ಪಾಂಚಜನ್ಯ ಯಾತ್ರೆ ಕೈಗೊಂಡಿದ್ದ ಸಂದರ್ಭದಲ್ಲಿ ಪ್ರಚಾರ ನಡೆಸಿದ್ದರು.ಆಗ ನಾಡಗೌಡರು ಗೆಲುವು ಸಾಧಿಸಿದ್ದರು.ಇಂದಿಗೂ ಹತ್ತಾರು ವೇದಿಕೆಗಳಲ್ಲಿ ನಾಡಗೌಡರು ತಮ್ಮ ರಾಜಕೀಯ ಗುರು ಎಸ್.ಎಂ.ಕೃಷ್ಣಾ ಅವರು ಎಂದು ಸ್ಮರಿಸಿಕೊಳ್ಳುತ್ತಿರುತ್ತಾರೆ.

Latest News

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ದಾವಣಗೆರೆ : ಇಲ್ಲಿಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿಯಾಗಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ:                                                                  ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ಸ್ಥಾನ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ತಾಲ್ಲೂಕಿನ ನಾಲತವಾಡದ ನಿವಾಸಿ ಸೃಷ್ಟಿ ಎಸ್.ಪಾಟೀಲ ವಿದ್ಯಾರ್ಥಿನಿ ಇದೀಗ 625ಕ್ಕೆ 625 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದುಕೊಂಡಿದ್ದಾಳೆ.ಮೊದಲು ಫಲಿತಾಂಶ ಪ್ರಕಟಗೊಂಡಾಗ ಕನ್ನಡ 125,ಗಣಿತ 100,ಹಿಂದಿ 100,ಸಮಾಜ ವಿಜ್ಞಾನ 100, ಇಂಗ್ಲಿಷ್‌ಗೆ 99 ಹಾಗೂ ವಿಜ್ಞಾನ ವಿಷಯದಲ್ಲಿ 97

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’              ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

ಮುದ್ದೇಬಿಹಾಳ : ನಾಗರಬೆಟ್ಟ ಏತನೀರಾವರಿ ಯೋಜನೆಗೆ ಸಂಬoಧಿಸಿದoತೆ ಅಲ್ಲಿ ಕುಟುಂಬವೊoದರ ವಯಕ್ತಿಕ ಸಮಸ್ಯೆ ಇದ್ದು ಅದನ್ನು ಗ್ಯಾರಂಟಿ ಸಮೀತಿ ಅಧ್ಯಕ್ಷ ಶಂಕರಗೌಡ ಹಿರೇಗೌಡರ ಅವರಿಗೆ ಪರಿಹಾರಕ್ಕೆ ಜವಾಬ್ದಾರಿ ವಹಿಸಿದ್ದೇವೆ.ಅವರನ್ನು ರೈತರನ್ನು ಕರೆದು ಮಾತನಾಡಿಸಿದ್ದೇವೆ.ಶೀಘ್ರದಲ್ಲಿ ಆ ಸಮಸ್ಯೆ ಬಗೆ ಹರಿಯುವ ವಿಶ್ವಾಸವಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.ಮುದ್ದೇಬಿಹಾಳದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಎಸ್.ಎನ್.ಬಿರಾದಾರ ಎಂಬ ಗುತ್ತಿಗೆದಾರರು ಮಾಡುತ್ತಿದ್ದಾರೆ.ರಾಜಕಾರಣಿಯೊಬ್ಬರು ಕೆಲವು ಮಾತುಗಳನ್ನು ಈ ವಿಚಾರವಾಗಿ ಆಡಿದ್ದಾರೆ.ಅದು ಮೂರ್ಖತನದ