ಮುದ್ದೇಬಿಹಾಳ : ತಮ್ಮ ರಾಜಕೀಯ ಗುರು, ಮಾರ್ಗದರ್ಶಕರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಅವರ ಪಾರ್ಥೀವ ಶರೀರಕ್ಕೆ ಬುಧವಾರ ಬೆಂಗಳೂರಿನಲ್ಲಿ ಮತಕ್ಷೇತ್ರದ ಶಾಸಕ, ಕೆ.ಎಸ್.ಡಿ.ಎಲ್ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಅಂತಿಮ ನಮನ ಸಲ್ಲಿಸಿದರು.ನಾಡಗೌಡರ ಪರ 2008ರಲ್ಲಿ ಎಸ್.ಎಂ.ಕೃಷ್ಣಾ ಅವರು ಪಾಂಚಜನ್ಯ ಯಾತ್ರೆ ಕೈಗೊಂಡಿದ್ದ ಸಂದರ್ಭದಲ್ಲಿ ಪ್ರಚಾರ ನಡೆಸಿದ್ದರು.ಆಗ ನಾಡಗೌಡರು ಗೆಲುವು ಸಾಧಿಸಿದ್ದರು.ಇಂದಿಗೂ ಹತ್ತಾರು ವೇದಿಕೆಗಳಲ್ಲಿ ನಾಡಗೌಡರು ತಮ್ಮ ರಾಜಕೀಯ ಗುರು ಎಸ್.ಎಂ.ಕೃಷ್ಣಾ ಅವರು ಎಂದು ಸ್ಮರಿಸಿಕೊಳ್ಳುತ್ತಿರುತ್ತಾರೆ.
ರಾಜಕೀಯ ಗುರುವಿಗೆ ಶಾಸಕ ಅಪ್ಪಾಜಿ ಅಂತಿಮ ನಮನ
ರಾಜಕೀಯ ಗುರುವಿಗೆ ಶಾಸಕ ಅಪ್ಪಾಜಿ ಅಂತಿಮ ನಮನ
Latest News
ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ್ಯಾಂಕ್
ಮುದ್ದೇಬಿಹಾಳ : ಸನ್ 2026 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರು ಮೌಲ್ಯಮಾಪನದಲ್ಲಿ ತಾಲ್ಲೂಕಿನ
ಎಸ್.ಎಸ್.ಎಲ್.ಸಿ ಟಾಪರ್’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ
ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ.
SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ್ಯಾಂಕ್
ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ
ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ
ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ
ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ
ಮುದ್ದೇಬಿಹಾಳ : ತಾಲೂಕಿನ ಶರಣ ಸಾಹಿತ್ಯ ಪರಿಷತ್ತಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಜಿ.ನಾಗರಾಳ ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಭುನಾಥ ಕಂಚ್ಯಾಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು.ಸಿ.ಜಿ.ನಾಗರಾಳ ಅವರ ಹೆಸರನ್ನು ಸಂಗಣ್ಣ ಕಂಚ್ಯಾಣಿ ಸೂಚಿಸಿದರು.ಮುದ್ದೇಬಿಹಾಳ ತಾಲೂಕಾ ಸರಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಅಶೋಕ ಮಣಿ ಅನುಮೋದಿಸಿದರು.ಅಧಿಕಾರ ವಹಿಸಿಕೊಂಡು ಶಸಾಪ ನೂತನ
ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ
ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಎರಡನೇ ಅವಧಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾಗಿದ್ದ ಸಾಮಾನ್ಯ ಮಹಿಳೆ ಸ್ಥಾನಕ್ಕೆ ಲಲಿತಾ ಮುತ್ತುಗೌಡ ಗೊರೆಬಾಳ ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೊದಲನೇ ಅವಧಿಯ 15 ತಿಂಗಳ ಕಾಲ ಅಧ್ಯಕ್ಷರಾಗಿದ್ದ ವಿಜಯಲಕ್ಷಿö್ಮÃ ಇಲಕಲ್ ಅವರು ರಾಜೀನಾಮೆ ನೀಡಿದ್ದರು.ಒಟ್ಟು 14 ಸದಸ್ಯರ ಬಲ ಹೊಂದಿದ ಪ.ಪಂ.ನ ಮಹಿಳಾ ಮೀಸಲಾತಿಗೆ ನಾಲ್ವರು ಸದಸ್ಯರಿಗೆ ಅಧ್ಯಕ್ಷರಾಗುವ ಅರ್ಹತೆ ಇತ್ತು.ಆದರೆ ಶಾಸಕ ಸಿ.ಎಸ್.ನಾಡಗೌಡ , ಪ.ಪಂ ಮಾಜಿ







