ರಾಜಕೀಯ ಗುರುವಿಗೆ ಶಾಸಕ ಅಪ್ಪಾಜಿ ಅಂತಿಮ ನಮನ

ರಾಜಕೀಯ ಗುರುವಿಗೆ ಶಾಸಕ ಅಪ್ಪಾಜಿ ಅಂತಿಮ ನಮನ

ಮುದ್ದೇಬಿಹಾಳ : ತಮ್ಮ ರಾಜಕೀಯ ಗುರು, ಮಾರ್ಗದರ್ಶಕರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಅವರ ಪಾರ್ಥೀವ ಶರೀರಕ್ಕೆ ಬುಧವಾರ ಬೆಂಗಳೂರಿನಲ್ಲಿ ಮತಕ್ಷೇತ್ರದ ಶಾಸಕ, ಕೆ.ಎಸ್.ಡಿ.ಎಲ್ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಅಂತಿಮ ನಮನ ಸಲ್ಲಿಸಿದರು.ನಾಡಗೌಡರ ಪರ 2008ರಲ್ಲಿ ಎಸ್.ಎಂ.ಕೃಷ್ಣಾ ಅವರು ಪಾಂಚಜನ್ಯ ಯಾತ್ರೆ ಕೈಗೊಂಡಿದ್ದ ಸಂದರ್ಭದಲ್ಲಿ ಪ್ರಚಾರ ನಡೆಸಿದ್ದರು.ಆಗ ನಾಡಗೌಡರು ಗೆಲುವು ಸಾಧಿಸಿದ್ದರು.ಇಂದಿಗೂ ಹತ್ತಾರು ವೇದಿಕೆಗಳಲ್ಲಿ ನಾಡಗೌಡರು ತಮ್ಮ ರಾಜಕೀಯ ಗುರು ಎಸ್.ಎಂ.ಕೃಷ್ಣಾ ಅವರು ಎಂದು ಸ್ಮರಿಸಿಕೊಳ್ಳುತ್ತಿರುತ್ತಾರೆ.

Latest News

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ:                    ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ: ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಮುದ್ದೇಬಿಹಾಳ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಶಾಲೆಯ ಪ್ರಥಮ ವಾರ್ಷಿಕೋತ್ಸವ ಹಾಗೂ

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿರುವ

ಗ್ಯಾರಂಟಿ ಯೋಜನೆ:                                                     ಮನೆಗಳ ಎದುರಿಗೆ ರಂಗೋಲಿ ಬಿಡಿಸಿ ಜಾಗೃತಿ

ಗ್ಯಾರಂಟಿ ಯೋಜನೆ: ಮನೆಗಳ ಎದುರಿಗೆ ರಂಗೋಲಿ ಬಿಡಿಸಿ ಜಾಗೃತಿ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರ ಹಾಗೂ ಹೊರಪೇಟಿಯಲ್ಲಿ ಮನೆ ಮನೆಗೆ ತೆರಳಿದ ಪಂಚ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಆಚರಣೆ ಕುರಿತು ಸಮಾಜದ ಶ್ರೀ ಅಂಬಾಭವಾನಿ ಮಂದಿರದ ಆವರಣದಲ್ಲಿ ಶುಕ್ರವಾರರಂದು ಜರುಗಿದ ಪೂರ್ವಭಾವಿ ಸಭೆಯಲ್ಲಿ ಕೆಳಗೆ ನೀಡಿದಂತ ವಿವರಣೆಯಂತೆ ನಿರ್ಧರಿಸಲಾಯಿತು. ಅಂದು ಬೆಳಗಿನ ಜಾವ ಶ್ರೀ ಅಂಬಾಭವಾನಿ ಮೂರ್ತಿಗೆ ಮಹಾಭಿಷೇಕ, ಪುಷ್ಪಾರ್ಚನೆ, ಮಹಾಮಂಗಳಾರತಿ ಕಾರ್ಯಕ್ರಮ ಜರುಗುವದಲ್ಲದೇ ನಂತರ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ಕುರಿತು ಬಜಾರ್ ಶ್ರೀ ಹನುಮಾನ್

ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್

ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ,ಉಪಾಧ್ಯಕ್ಷರ ಅವಧಿ ಮುಕ್ತಾಯಗೊಂಡಿದ್ದು ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳ ಗ್ರಾಮ ಪಂಚಾಯತಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿಗಳಾದ ಡಾ.ಕೆ.ಆನಂದ್ ಆದೇಶ ಹೊರಡಿಸಿದ್ದಾರೆ. ಸನ್ 2026-2031ರ ಅವಧಿಗಾಗಿ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯುವ ದಿನಾಂಕದವರೆಗೆ ಸದರಿ ಪಂಚಾಯಿತಿಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 8(iii) ಅನ್ವಯ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ