ಮುದ್ದೇಬಿಹಾಳ : ತಮ್ಮ ರಾಜಕೀಯ ಗುರು, ಮಾರ್ಗದರ್ಶಕರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಅವರ ಪಾರ್ಥೀವ ಶರೀರಕ್ಕೆ ಬುಧವಾರ ಬೆಂಗಳೂರಿನಲ್ಲಿ ಮತಕ್ಷೇತ್ರದ ಶಾಸಕ, ಕೆ.ಎಸ್.ಡಿ.ಎಲ್ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಅಂತಿಮ ನಮನ ಸಲ್ಲಿಸಿದರು.ನಾಡಗೌಡರ ಪರ 2008ರಲ್ಲಿ ಎಸ್.ಎಂ.ಕೃಷ್ಣಾ ಅವರು ಪಾಂಚಜನ್ಯ ಯಾತ್ರೆ ಕೈಗೊಂಡಿದ್ದ ಸಂದರ್ಭದಲ್ಲಿ ಪ್ರಚಾರ ನಡೆಸಿದ್ದರು.ಆಗ ನಾಡಗೌಡರು ಗೆಲುವು ಸಾಧಿಸಿದ್ದರು.ಇಂದಿಗೂ ಹತ್ತಾರು ವೇದಿಕೆಗಳಲ್ಲಿ ನಾಡಗೌಡರು ತಮ್ಮ ರಾಜಕೀಯ ಗುರು ಎಸ್.ಎಂ.ಕೃಷ್ಣಾ ಅವರು ಎಂದು ಸ್ಮರಿಸಿಕೊಳ್ಳುತ್ತಿರುತ್ತಾರೆ.
ರಾಜಕೀಯ ಗುರುವಿಗೆ ಶಾಸಕ ಅಪ್ಪಾಜಿ ಅಂತಿಮ ನಮನ
ರಾಜಕೀಯ ಗುರುವಿಗೆ ಶಾಸಕ ಅಪ್ಪಾಜಿ ಅಂತಿಮ ನಮನ
Latest News
ಎನ್ರೋಲ್ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ
ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ
32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ
ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು
ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ
ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ
ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ
ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ
ಮುದ್ದೇಬಿಹಾಳ : ರೆಗ್ಯೂಲೆಟರ್ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ
ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ
ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್







