ಮುದ್ದೇಬಿಹಾಳ : ತಮ್ಮ ರಾಜಕೀಯ ಗುರು, ಮಾರ್ಗದರ್ಶಕರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಅವರ ಪಾರ್ಥೀವ ಶರೀರಕ್ಕೆ ಬುಧವಾರ ಬೆಂಗಳೂರಿನಲ್ಲಿ ಮತಕ್ಷೇತ್ರದ ಶಾಸಕ, ಕೆ.ಎಸ್.ಡಿ.ಎಲ್ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಅಂತಿಮ ನಮನ ಸಲ್ಲಿಸಿದರು.ನಾಡಗೌಡರ ಪರ 2008ರಲ್ಲಿ ಎಸ್.ಎಂ.ಕೃಷ್ಣಾ ಅವರು ಪಾಂಚಜನ್ಯ ಯಾತ್ರೆ ಕೈಗೊಂಡಿದ್ದ ಸಂದರ್ಭದಲ್ಲಿ ಪ್ರಚಾರ ನಡೆಸಿದ್ದರು.ಆಗ ನಾಡಗೌಡರು ಗೆಲುವು ಸಾಧಿಸಿದ್ದರು.ಇಂದಿಗೂ ಹತ್ತಾರು ವೇದಿಕೆಗಳಲ್ಲಿ ನಾಡಗೌಡರು ತಮ್ಮ ರಾಜಕೀಯ ಗುರು ಎಸ್.ಎಂ.ಕೃಷ್ಣಾ ಅವರು ಎಂದು ಸ್ಮರಿಸಿಕೊಳ್ಳುತ್ತಿರುತ್ತಾರೆ.
ರಾಜಕೀಯ ಗುರುವಿಗೆ ಶಾಸಕ ಅಪ್ಪಾಜಿ ಅಂತಿಮ ನಮನ
ರಾಜಕೀಯ ಗುರುವಿಗೆ ಶಾಸಕ ಅಪ್ಪಾಜಿ ಅಂತಿಮ ನಮನ
Latest News
ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ
ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.
ಡಿಸೇಲ್,ಪೆಟ್ರೋಲ್ಗಾಗಿ ಪರದಾಟ: ಖಾಲಿ ಕ್ಯಾನ್ಗಳೊಂದಿಗೆ ಬಂಕ್ಗಳ ಮುಂದೆ ಸಾಲುದ್ದ ಕ್ಯೂ
ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್ಗಾಗಿ ಗ್ರಾಹಕರು
Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ
ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್
ಪೊಲೀಸ್ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್ನ ಹೆಂಡತಿ ನೇಣು ಹಾಕಿಕೊಂಡು
ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ
ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ
ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್ಗೆ ಕರೆ
ಮುದ್ದೆಬಿಹಾಳ : ಆನ್ಲೈನ್ ಪೋರ್ಟಲ್ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಔಷಧ ವ್ಯಾಪಾರಸ್ಥರು ಮೇ.20 ರಂದು ಔಷಧಿ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದು ಈ ಕುರಿತಂತೆ ವಿಜಯಪುರ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದಿoದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಈಚೇಗೆ ಮನವಿ ಪತ್ರ ಸಲ್ಲಿಸಿರುವ ಸಂಘದ ಪದಾಧಿಕಾರಿಗಳು,ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಆ್ಯಂಡ್ ಡ್ರಗ್ಗಿಸ್ಟ್ ಸರ್ಕಾರದ







