ಮುದ್ದೇಬಿಹಾಳ : ತಮ್ಮ ರಾಜಕೀಯ ಗುರು, ಮಾರ್ಗದರ್ಶಕರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಅವರ ಪಾರ್ಥೀವ ಶರೀರಕ್ಕೆ ಬುಧವಾರ ಬೆಂಗಳೂರಿನಲ್ಲಿ ಮತಕ್ಷೇತ್ರದ ಶಾಸಕ, ಕೆ.ಎಸ್.ಡಿ.ಎಲ್ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಅಂತಿಮ ನಮನ ಸಲ್ಲಿಸಿದರು.ನಾಡಗೌಡರ ಪರ 2008ರಲ್ಲಿ ಎಸ್.ಎಂ.ಕೃಷ್ಣಾ ಅವರು ಪಾಂಚಜನ್ಯ ಯಾತ್ರೆ ಕೈಗೊಂಡಿದ್ದ ಸಂದರ್ಭದಲ್ಲಿ ಪ್ರಚಾರ ನಡೆಸಿದ್ದರು.ಆಗ ನಾಡಗೌಡರು ಗೆಲುವು ಸಾಧಿಸಿದ್ದರು.ಇಂದಿಗೂ ಹತ್ತಾರು ವೇದಿಕೆಗಳಲ್ಲಿ ನಾಡಗೌಡರು ತಮ್ಮ ರಾಜಕೀಯ ಗುರು ಎಸ್.ಎಂ.ಕೃಷ್ಣಾ ಅವರು ಎಂದು ಸ್ಮರಿಸಿಕೊಳ್ಳುತ್ತಿರುತ್ತಾರೆ.
ರಾಜಕೀಯ ಗುರುವಿಗೆ ಶಾಸಕ ಅಪ್ಪಾಜಿ ಅಂತಿಮ ನಮನ
ರಾಜಕೀಯ ಗುರುವಿಗೆ ಶಾಸಕ ಅಪ್ಪಾಜಿ ಅಂತಿಮ ನಮನ
Latest News
ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ
ಮುದ್ದೇಬಿಹಾಳ : ಕೂಲಿಕಾರ್ಮಿಕನೊಬ್ಬ ಸಾಲದ ಬಾಧೆ ತಾಳದೇ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ
ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ
ಮುದ್ದೇಬಿಹಾಳ : ತಾಲ್ಲೂಕಿನ ಹಳ್ಳೂರ ಕ್ರಾಸ್ ನಲ್ಲಿರುವ ಹೊಸನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ
ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ
ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ
ಜಾಗೃತಿಯೊಂದೇ ಏಡ್ಸ್ ನಿಯಂತ್ರಣಕ್ಕೆ ಮಾರ್ಗ – ಅನಸೂಯಾ ತೇರದಾಳ
ಮುದ್ದೇಬಿಹಾಳ : ಇಂದಿನ ಯುವಕ, ಯುವತಿಯರು ಏಡ್ಸ್ ಹಾಗೂ ಟಿಬಿಯಂತ ಮಾರಕ ರೋಗಗಳ ಬಗ್ಗೆ
ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್
ಮುದ್ದೇಬಿಹಾಳ : ಮನುಕುಲಕ್ಕೆ ಮಾರ್ಗದರ್ಶಿಯಾದ ಸರ್ವಜ್ಞರ ತ್ರಿಪದಿಗಳು ಇಂದಿಗೂ ಸಾರ್ವಕಾಲಿಕ ಸತ್ಯಗಳಾಗಿವೆ. ತಮ್ಮ ಸರಳ ಸಾಹಿತ್ಯದ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ತಾಲೂಕು ಆಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ತ್ರಿಪದಿ ಕವಿ, ಸರ್ವಜ್ಞರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಲೋಕಕ್ಕೆ ಸರ್ವಜ್ಞರ ಕೊಡುಗೆ ಅಪಾರ
ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ
ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಗುರಡ್ಡಿ ಪೆಟ್ರೋಲ್ ಪಂಪ್ ಹತ್ತಿರದಲ್ಲಿರುವ ಆಕ್ಸಫರ್ಡ್ಸ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಕ್ಸಫರ್ಡ್ಸ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿಫೆ.22 ರಂದು ಬೆಳಗ್ಗೆ 10ಕ್ಕೆ ಆಕ್ಸಫರ್ಡ್ ಚಾಂಪಿಯನ್ ಅವಾರ್ಡ ಪರೀಕ್ಷೆ ಹಾಗೂ ನಾಗರಬೆಟ್ಟದಲ್ಲಿ ಅದೇ ದಿನ ಆಕ್ಸಫರ್ಡ್ ಪಾಟೀಲ್ಸ್ ಸೀನಿಯರ್ ಜೀನಿಯಸ್ ಅವಾರ್ಡ್ ಪರೀಕ್ಷೆಗಳನ್ನು ತರಗತಿವಾರು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಎಂ.ಪಾಟೀಲ ತಿಳಿಸಿದರು. ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ







