ಮುದ್ದೇಬಿಹಾಳ : ತಮ್ಮ ರಾಜಕೀಯ ಗುರು, ಮಾರ್ಗದರ್ಶಕರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಅವರ ಪಾರ್ಥೀವ ಶರೀರಕ್ಕೆ ಬುಧವಾರ ಬೆಂಗಳೂರಿನಲ್ಲಿ ಮತಕ್ಷೇತ್ರದ ಶಾಸಕ, ಕೆ.ಎಸ್.ಡಿ.ಎಲ್ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಅಂತಿಮ ನಮನ ಸಲ್ಲಿಸಿದರು.ನಾಡಗೌಡರ ಪರ 2008ರಲ್ಲಿ ಎಸ್.ಎಂ.ಕೃಷ್ಣಾ ಅವರು ಪಾಂಚಜನ್ಯ ಯಾತ್ರೆ ಕೈಗೊಂಡಿದ್ದ ಸಂದರ್ಭದಲ್ಲಿ ಪ್ರಚಾರ ನಡೆಸಿದ್ದರು.ಆಗ ನಾಡಗೌಡರು ಗೆಲುವು ಸಾಧಿಸಿದ್ದರು.ಇಂದಿಗೂ ಹತ್ತಾರು ವೇದಿಕೆಗಳಲ್ಲಿ ನಾಡಗೌಡರು ತಮ್ಮ ರಾಜಕೀಯ ಗುರು ಎಸ್.ಎಂ.ಕೃಷ್ಣಾ ಅವರು ಎಂದು ಸ್ಮರಿಸಿಕೊಳ್ಳುತ್ತಿರುತ್ತಾರೆ.
ರಾಜಕೀಯ ಗುರುವಿಗೆ ಶಾಸಕ ಅಪ್ಪಾಜಿ ಅಂತಿಮ ನಮನ
ರಾಜಕೀಯ ಗುರುವಿಗೆ ಶಾಸಕ ಅಪ್ಪಾಜಿ ಅಂತಿಮ ನಮನ
Latest News
ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ
ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ
ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ
ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ
ಪಾಲಕರು,ವಿದ್ಯಾರ್ಥಿಗಳೇ ನಮ್ಮ ಸಂಸ್ಥೆಯ ಅನ್ನದಾತರು-ಅಮೀತಗೌಡ ಪಾಟೀಲ್
ಮುದ್ದೇಬಿಹಾಳ : ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಮೇಲಿನ ಪೈಪೋಟಿ ಹೆಚ್ಚಾಗಿದ್ದು, ಆಕ್ಸ್ಫರ್ಡ್ ಸಂಸ್ಥೆಯಲ್ಲಿ ವ್ಯಾಸಂಗ
ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ
ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ
ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’
ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಮೇಲೆ ಹಣ ದುರುಪಯೋಗದ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅವರಿಗೆ ಸರ್ಕಾರ ಕೊಟ್ಟಿರುವ ಸ್ಥಾನಮಾನಗಳನ್ನು ಹಿಂಪಡೆದುಕೊoಡು ತನಿಖೆ ನಡೆಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ತಾಲ್ಲೂಕು ಘಟಕದಿಂದ ರಾಜ್ಯಪಾಲರು,ಮುಖ್ಯಮಂತ್ರಿಗಳಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಲಾಯಿತು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ತೆರಳಿದ ಪದಾಧಿಕಾರಿಗಳು, ಶಿರಸ್ತೇದಾರ ಎಂ.ಎ.ಬಾಗೇವಾಡಿ
ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್
ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ ಸಂಸ್ಥೆಯಾಗಿದೆ.ಆಯ್ಕೆಯಾಗಿರುವ ಎಲ್ಲ ಸದಸ್ಯರು ಸಮಾಜದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಉದ್ಯಮಿ ಅಯೂಬ್ ಮನಿಯಾರ್ ಹೇಳಿದರು. ಪಟ್ಟಣದ ಬೆಂಗಳೂರು ಬೇಕರಿ ಹಾಲ್ನಲ್ಲಿ ಮಂಗಳವಾರ ಅಂಜುಮನ್ ಹಿತರಕ್ಷಣಾ ವೇದಿಕೆಯಿಂದ ಹಮ್ಮಿಕೊಂಡಿದ್ದ ಅಂಜುಮನ್ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಪದಾಧಿಕಾರಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂಸ್ಥೆಗೆ ಯುವ ಉತ್ಸಾಹಿ ಸದಸ್ಯರು ಆಯ್ಕೆಯಾಗಿದ್ದೀರಿ.ಅಂಜುಮನ್ ಸಂಸ್ಥೆಗೆ ಇದ್ದ







