ಮುದ್ದೇಬಿಹಾಳ : ತಮ್ಮ ರಾಜಕೀಯ ಗುರು, ಮಾರ್ಗದರ್ಶಕರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಅವರ ಪಾರ್ಥೀವ ಶರೀರಕ್ಕೆ ಬುಧವಾರ ಬೆಂಗಳೂರಿನಲ್ಲಿ ಮತಕ್ಷೇತ್ರದ ಶಾಸಕ, ಕೆ.ಎಸ್.ಡಿ.ಎಲ್ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಅಂತಿಮ ನಮನ ಸಲ್ಲಿಸಿದರು.ನಾಡಗೌಡರ ಪರ 2008ರಲ್ಲಿ ಎಸ್.ಎಂ.ಕೃಷ್ಣಾ ಅವರು ಪಾಂಚಜನ್ಯ ಯಾತ್ರೆ ಕೈಗೊಂಡಿದ್ದ ಸಂದರ್ಭದಲ್ಲಿ ಪ್ರಚಾರ ನಡೆಸಿದ್ದರು.ಆಗ ನಾಡಗೌಡರು ಗೆಲುವು ಸಾಧಿಸಿದ್ದರು.ಇಂದಿಗೂ ಹತ್ತಾರು ವೇದಿಕೆಗಳಲ್ಲಿ ನಾಡಗೌಡರು ತಮ್ಮ ರಾಜಕೀಯ ಗುರು ಎಸ್.ಎಂ.ಕೃಷ್ಣಾ ಅವರು ಎಂದು ಸ್ಮರಿಸಿಕೊಳ್ಳುತ್ತಿರುತ್ತಾರೆ.
ರಾಜಕೀಯ ಗುರುವಿಗೆ ಶಾಸಕ ಅಪ್ಪಾಜಿ ಅಂತಿಮ ನಮನ
ರಾಜಕೀಯ ಗುರುವಿಗೆ ಶಾಸಕ ಅಪ್ಪಾಜಿ ಅಂತಿಮ ನಮನ
Latest News
ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’
ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ
ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್
ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ
ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ
ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ
ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ
ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ
ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!
ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ
ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ
ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ







