MLA Pradeep Eshwar with Megastar Chiranjeevi

ಮೆಗಾಸ್ಟಾರ್ ಚಿರಂಜೀವಿ ಜತೆಗೆ ಶಾಸಕ ಪ್ರದೀಪ್ ಈಶ್ವರ್ ಗೆ ಇದನ್ನು ಮಾಡುವ ಆಸೆಯಂತೆ (ವಿಡಿಯೋ ನೋಡಿ)

ಮೆಗಾಸ್ಟಾರ್ ಚಿರಂಜೀವಿ ಜತೆಗೆ ಶಾಸಕ ಪ್ರದೀಪ್ ಈಶ್ವರ್ ಗೆ ಇದನ್ನು ಮಾಡುವ ಆಸೆಯಂತೆ (ವಿಡಿಯೋ ನೋಡಿ)

Ad
Ad

ಚಿಕ್ಕಬಳ್ಳಾಪುರ: ‘ರಾಜ್ಯ ರಾಜಕಾರಣದಲ್ಲಿ ಕೆಲವರನ್ನು ನಾನು ಡ್ಯಾನ್ಸ್ ಮಾಡಿಸಿದ್ದೇನೆ. ನನ್ನ ನೆಚ್ಚಿನ ನಾಯಕ ಮೆಗಾಸ್ಟಾರ್ ಚಿರಂಜೀವಿ ಜತೆಗೆ ಡ್ಯಾನ್ಸ್ ಮಾಡಬೇಕು ಎಂಬುದು ಬಹುಕಾಲದ ನನ್ನ ಹೆಬ್ಬಯಕೆಯಾಗಿದೆ. ಇಂತಹ ಅವಕಾಶ ದೊರೆತರೆ ನನ್ನ ಜೀವನದ ಬಹುದೊಡ್ಡ ಸೌಭಾಗ್ಯವಾಗಲಿದೆ’ ಎಂದು ಶಾಸಕ ಪ್ರದೀಪ್ ಈಶ್ವರ್ ಅವರು ಬಣ್ಣದ ಲೋಕಕ್ಕೆ ಎಂಟ್ರಿ ಕೊಡುವ ಕುರಿತು ಪ್ರತಿಕ್ರಿಯಿಸಿದ್ದಾರೆ.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: Crime news: ಪತ್ನಿಯನ್ನೇ 2 ತಿಂಗಳಿನಿಂದ ಶೆಡ್‌ನಲ್ಲಿ ಕೂಡಿ ಹಾಕಿದ ಪೊಲೀಸಪ್ಪ.. ಸಾಲದಕ್ಕೆ ಬೇರೆಯವರೊಂದಿಗೆ ಓಡಿ ಹೋಗಿದ್ದಾಳೆ ದೂರು ಕೊಟ್ಟ..!

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿಶೇಷ ಚೇತನರಿಗೆ ತ್ರಿಚಕ್ರವಾಹನ ವಿತರಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಚಿರಂಜೀವಿ ಚಿತ್ರದಲ್ಲಿ ಅಭಿನಯ:

ತೆಲುಗು ಚಿತ್ರರಂಗದ ಹೆಸರಾಂತ ನಟ ಮೆಗಾಸ್ಟಾರ್ ಚಿರಂಜೀವಿ ಅವರು ಸದ್ಯ ವಿಶ್ವಂಬರ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದಾದ ನಂತರ ಸೆಟ್ಟೇರಲಿರುವ ಅವರ ಮುಂದಿನ ಚಿತ್ರದಲ್ಲಿ ತಾವು ನಟಿಸುವ ಅವಕಾಶದ ಬಗ್ಗೆ ಚರ್ಚೆ ನಡೆದಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

ನಾನು ಮೆಗಾಸ್ಟಾ‌ರ್ ಚಿರಂಜೀವಿ ಅವರ ಬಹು ದೊಡ್ಡ ಅಭಿಮಾನಿ ಅವರಿಗೆ ನನ್ನ ಮೇಲೆ ವಿಶೇಷವಾದ ಪ್ರೀತಿ ಇದೆ. ಕಾರಣ ನಾನು ಅವರ ಸಮುದಾಯದ ಹುಡುಗ ಎಂಬುದೇ ಆಗಿದೆ.ನಾನು ಶಾಸಕನಾದಾಗಲೂ ಹೈದರಾಬಾದ್‌ನ ಮನೆಗೆ ಕರೆಸಿದ್ದರು. ಅವರ ಸಹೋದರ ಪವನ್ ಕಲ್ಯಾಣ್ ಅವರು ಗೆದ್ದಾಗ ನಾನು ಕೂಡ ಫೋನ್ ಮಾಡಿ ಶುಭಾಶಯ ಹೇಳಿದ್ದೆ. ಅವರ ತೆಲುಗು ಸಿನಿಮಾದಲ್ಲಿ ನಟನೆಯ ಅವಕಾಶದ ಬಗ್ಗೆ ಚರ್ಚೆ ನಡೆದಿರುವುದು ನಿಜ ಎಂದರು.

ಇದನ್ನೂ ಓದಿ: Crime news: ಪತ್ನಿಯನ್ನೇ 2 ತಿಂಗಳಿನಿಂದ ಶೆಡ್‌ನಲ್ಲಿ ಕೂಡಿ ಹಾಕಿದ ಪೊಲೀಸಪ್ಪ.. ಸಾಲದಕ್ಕೆ ಬೇರೆಯವರೊಂದಿಗೆ ಓಡಿ ಹೋಗಿದ್ದಾಳೆ ದೂರು ಕೊಟ್ಟ..!

ನನಗೆ ಚಿರಂಜೀವಿ ಅವರ ಜೊತೆ ಡ್ಯಾನ್ಸ್ ಮಾಡಬೇಕು ಎಂಬುದು ಆಸೆ. ಒಂದು ಸಣ್ಣ ಸ್ಟೆಪ್ ಹಾಕಲು ಅವಕಾಶ ಸಿಕ್ರೂ ಅದು ನನ್ನ ಸೌಭಾಗ್ಯ. ನಾನು ರಾಜಕಾರಣದಲ್ಲಿ ಕೆಲವರನ್ನ ಡ್ಯಾನ್ಸ್ ಮಾಡಿಸಿದ್ದೀನಿ. ಆದರೆ ಚಿರಂಜೀವಿ ಅವರ ಜೊತೆ ‘ಡ್ಯಾನ್ಸ್ ಮಾಡಿದ್ರೆ ಅದ ಅದು ನನಗೆ ಖುಷಿ ಅಂತಾ ಪರೋಕ್ಷವಾಗಿ ಸಂಸದ ಸುಧಾಕರ್‌ಗೆ ಟಾಂಗ್ ಕೊಟ್ಟರು.

Latest News

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಮುದ್ದೇಬಿಹಾಳ : ಹೋಳಿ ಹಾಗೂ ರಂಜಾನ್ ಹಬ್ಬಗಳು ಶಾಂತಿ,ಸಹೋದರತೆ ಪ್ರೀತಿ ಹಾಗೂ ಸಹೋದರತೆಯ ಸಂಕೇತಗಳಾಗಿದ್ದು

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಟಿಸಿ ದುರಸ್ತಿ ಕೇಂದ್ರದ ಉದ್ಘಾಟನಾ¸ ಸಮಾರಂಭದಲ್ಲಿ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಇಟಗಿ ಗ್ರಾಮದ ಶರಣಮ್ಮ ಬಸನಗೌಡ ಪಾಟೀಲ (72) ಅವರು ಬುಧವಾರ ಫೆ.12ರ ಬೆಳಗಿನ ಜಾವ ಸುಮಾರು 12:30ಕ್ಕೆ ನಿಧನರಾದರು. ಮೃತರಿಗೆ ಪತಿ, ಇಬ್ಬರು ಪುತ್ರರು, ನಾಲ್ವರು ಮೊಮ್ಮಕ್ಕಳು ಇದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ಫೆ.12ರ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ಇಟಗಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಬೀಳಗಿ: ನಮ್ಮೆಲ್ಲರ ಸಂಘಟಿತ ಹೋರಾಟದ ಫಲವಾಗಿ 7ನೇ ವೇತನ ಆಯೋಗ ಯಥಾವತ್ತಾಗಿ ಜಾರಿಗೆ ಬಂದಿದಲ್ಲದೆ, ನಮ್ಮ ಕುಟುಂಬ ವರ್ಗದಲ್ಲಿ ಅನಾರೋಗ್ಯಕೀಡಾದ ಸಂದರ್ಭದಲ್ಲಿ ಉಚಿತ ಚಿಕಿತ್ದೆಗಾಗಿ ಆರೋಗ್ಯ ಸಂಜವೀನಿ ಅನುಷ್ಟಾನಗೊಳಿಸಲು ಯಶಸ್ಬಿಯಾಗಿದ್ದು, 2006 ರಿಂದ ನೇಮಕಗೊಂಡ ಸರಕಾರಿ ನೌಕರರ ಹಿತ ದೃಷ್ಡಿಯಿಂದ ಸರಕಾರ ಜಾರಿಗೊಳಿಸಿದ ಎನ್ ಪಿ ಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಯಾಗಲು ಹೋರಾಟ ಮಾಡಿ ಯಶಸ್ವಿಯಾಗಲು ಪ್ರತಿಯೊಬ್ಬರು ಸಂಘಟೀತರಾಗೋಣ ಎಂದು ಕ.ರಾ.ಸ. ನೌಕರರ ಸಂಘದ ಜಿಲ್ಲಾಧ್ಯಕ್ಷ ಎಮ್.