MLA Pradeep Eshwar with Megastar Chiranjeevi

ಮೆಗಾಸ್ಟಾರ್ ಚಿರಂಜೀವಿ ಜತೆಗೆ ಶಾಸಕ ಪ್ರದೀಪ್ ಈಶ್ವರ್ ಗೆ ಇದನ್ನು ಮಾಡುವ ಆಸೆಯಂತೆ (ವಿಡಿಯೋ ನೋಡಿ)

ಮೆಗಾಸ್ಟಾರ್ ಚಿರಂಜೀವಿ ಜತೆಗೆ ಶಾಸಕ ಪ್ರದೀಪ್ ಈಶ್ವರ್ ಗೆ ಇದನ್ನು ಮಾಡುವ ಆಸೆಯಂತೆ (ವಿಡಿಯೋ ನೋಡಿ)

ಚಿಕ್ಕಬಳ್ಳಾಪುರ: ‘ರಾಜ್ಯ ರಾಜಕಾರಣದಲ್ಲಿ ಕೆಲವರನ್ನು ನಾನು ಡ್ಯಾನ್ಸ್ ಮಾಡಿಸಿದ್ದೇನೆ. ನನ್ನ ನೆಚ್ಚಿನ ನಾಯಕ ಮೆಗಾಸ್ಟಾರ್ ಚಿರಂಜೀವಿ ಜತೆಗೆ ಡ್ಯಾನ್ಸ್ ಮಾಡಬೇಕು ಎಂಬುದು ಬಹುಕಾಲದ ನನ್ನ ಹೆಬ್ಬಯಕೆಯಾಗಿದೆ. ಇಂತಹ ಅವಕಾಶ ದೊರೆತರೆ ನನ್ನ ಜೀವನದ ಬಹುದೊಡ್ಡ ಸೌಭಾಗ್ಯವಾಗಲಿದೆ’ ಎಂದು ಶಾಸಕ ಪ್ರದೀಪ್ ಈಶ್ವರ್ ಅವರು ಬಣ್ಣದ ಲೋಕಕ್ಕೆ ಎಂಟ್ರಿ ಕೊಡುವ ಕುರಿತು ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: Crime news: ಪತ್ನಿಯನ್ನೇ 2 ತಿಂಗಳಿನಿಂದ ಶೆಡ್‌ನಲ್ಲಿ ಕೂಡಿ ಹಾಕಿದ ಪೊಲೀಸಪ್ಪ.. ಸಾಲದಕ್ಕೆ ಬೇರೆಯವರೊಂದಿಗೆ ಓಡಿ ಹೋಗಿದ್ದಾಳೆ ದೂರು ಕೊಟ್ಟ..!

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿಶೇಷ ಚೇತನರಿಗೆ ತ್ರಿಚಕ್ರವಾಹನ ವಿತರಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಚಿರಂಜೀವಿ ಚಿತ್ರದಲ್ಲಿ ಅಭಿನಯ:

ತೆಲುಗು ಚಿತ್ರರಂಗದ ಹೆಸರಾಂತ ನಟ ಮೆಗಾಸ್ಟಾರ್ ಚಿರಂಜೀವಿ ಅವರು ಸದ್ಯ ವಿಶ್ವಂಬರ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದಾದ ನಂತರ ಸೆಟ್ಟೇರಲಿರುವ ಅವರ ಮುಂದಿನ ಚಿತ್ರದಲ್ಲಿ ತಾವು ನಟಿಸುವ ಅವಕಾಶದ ಬಗ್ಗೆ ಚರ್ಚೆ ನಡೆದಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

ನಾನು ಮೆಗಾಸ್ಟಾ‌ರ್ ಚಿರಂಜೀವಿ ಅವರ ಬಹು ದೊಡ್ಡ ಅಭಿಮಾನಿ ಅವರಿಗೆ ನನ್ನ ಮೇಲೆ ವಿಶೇಷವಾದ ಪ್ರೀತಿ ಇದೆ. ಕಾರಣ ನಾನು ಅವರ ಸಮುದಾಯದ ಹುಡುಗ ಎಂಬುದೇ ಆಗಿದೆ.ನಾನು ಶಾಸಕನಾದಾಗಲೂ ಹೈದರಾಬಾದ್‌ನ ಮನೆಗೆ ಕರೆಸಿದ್ದರು. ಅವರ ಸಹೋದರ ಪವನ್ ಕಲ್ಯಾಣ್ ಅವರು ಗೆದ್ದಾಗ ನಾನು ಕೂಡ ಫೋನ್ ಮಾಡಿ ಶುಭಾಶಯ ಹೇಳಿದ್ದೆ. ಅವರ ತೆಲುಗು ಸಿನಿಮಾದಲ್ಲಿ ನಟನೆಯ ಅವಕಾಶದ ಬಗ್ಗೆ ಚರ್ಚೆ ನಡೆದಿರುವುದು ನಿಜ ಎಂದರು.

ಇದನ್ನೂ ಓದಿ: Crime news: ಪತ್ನಿಯನ್ನೇ 2 ತಿಂಗಳಿನಿಂದ ಶೆಡ್‌ನಲ್ಲಿ ಕೂಡಿ ಹಾಕಿದ ಪೊಲೀಸಪ್ಪ.. ಸಾಲದಕ್ಕೆ ಬೇರೆಯವರೊಂದಿಗೆ ಓಡಿ ಹೋಗಿದ್ದಾಳೆ ದೂರು ಕೊಟ್ಟ..!

ನನಗೆ ಚಿರಂಜೀವಿ ಅವರ ಜೊತೆ ಡ್ಯಾನ್ಸ್ ಮಾಡಬೇಕು ಎಂಬುದು ಆಸೆ. ಒಂದು ಸಣ್ಣ ಸ್ಟೆಪ್ ಹಾಕಲು ಅವಕಾಶ ಸಿಕ್ರೂ ಅದು ನನ್ನ ಸೌಭಾಗ್ಯ. ನಾನು ರಾಜಕಾರಣದಲ್ಲಿ ಕೆಲವರನ್ನ ಡ್ಯಾನ್ಸ್ ಮಾಡಿಸಿದ್ದೀನಿ. ಆದರೆ ಚಿರಂಜೀವಿ ಅವರ ಜೊತೆ ‘ಡ್ಯಾನ್ಸ್ ಮಾಡಿದ್ರೆ ಅದ ಅದು ನನಗೆ ಖುಷಿ ಅಂತಾ ಪರೋಕ್ಷವಾಗಿ ಸಂಸದ ಸುಧಾಕರ್‌ಗೆ ಟಾಂಗ್ ಕೊಟ್ಟರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು