MLA Pradeep Eshwar with Megastar Chiranjeevi

ಮೆಗಾಸ್ಟಾರ್ ಚಿರಂಜೀವಿ ಜತೆಗೆ ಶಾಸಕ ಪ್ರದೀಪ್ ಈಶ್ವರ್ ಗೆ ಇದನ್ನು ಮಾಡುವ ಆಸೆಯಂತೆ (ವಿಡಿಯೋ ನೋಡಿ)

ಮೆಗಾಸ್ಟಾರ್ ಚಿರಂಜೀವಿ ಜತೆಗೆ ಶಾಸಕ ಪ್ರದೀಪ್ ಈಶ್ವರ್ ಗೆ ಇದನ್ನು ಮಾಡುವ ಆಸೆಯಂತೆ (ವಿಡಿಯೋ ನೋಡಿ)

ಚಿಕ್ಕಬಳ್ಳಾಪುರ: ‘ರಾಜ್ಯ ರಾಜಕಾರಣದಲ್ಲಿ ಕೆಲವರನ್ನು ನಾನು ಡ್ಯಾನ್ಸ್ ಮಾಡಿಸಿದ್ದೇನೆ. ನನ್ನ ನೆಚ್ಚಿನ ನಾಯಕ ಮೆಗಾಸ್ಟಾರ್ ಚಿರಂಜೀವಿ ಜತೆಗೆ ಡ್ಯಾನ್ಸ್ ಮಾಡಬೇಕು ಎಂಬುದು ಬಹುಕಾಲದ ನನ್ನ ಹೆಬ್ಬಯಕೆಯಾಗಿದೆ. ಇಂತಹ ಅವಕಾಶ ದೊರೆತರೆ ನನ್ನ ಜೀವನದ ಬಹುದೊಡ್ಡ ಸೌಭಾಗ್ಯವಾಗಲಿದೆ’ ಎಂದು ಶಾಸಕ ಪ್ರದೀಪ್ ಈಶ್ವರ್ ಅವರು ಬಣ್ಣದ ಲೋಕಕ್ಕೆ ಎಂಟ್ರಿ ಕೊಡುವ ಕುರಿತು ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: Crime news: ಪತ್ನಿಯನ್ನೇ 2 ತಿಂಗಳಿನಿಂದ ಶೆಡ್‌ನಲ್ಲಿ ಕೂಡಿ ಹಾಕಿದ ಪೊಲೀಸಪ್ಪ.. ಸಾಲದಕ್ಕೆ ಬೇರೆಯವರೊಂದಿಗೆ ಓಡಿ ಹೋಗಿದ್ದಾಳೆ ದೂರು ಕೊಟ್ಟ..!

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿಶೇಷ ಚೇತನರಿಗೆ ತ್ರಿಚಕ್ರವಾಹನ ವಿತರಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಚಿರಂಜೀವಿ ಚಿತ್ರದಲ್ಲಿ ಅಭಿನಯ:

ತೆಲುಗು ಚಿತ್ರರಂಗದ ಹೆಸರಾಂತ ನಟ ಮೆಗಾಸ್ಟಾರ್ ಚಿರಂಜೀವಿ ಅವರು ಸದ್ಯ ವಿಶ್ವಂಬರ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದಾದ ನಂತರ ಸೆಟ್ಟೇರಲಿರುವ ಅವರ ಮುಂದಿನ ಚಿತ್ರದಲ್ಲಿ ತಾವು ನಟಿಸುವ ಅವಕಾಶದ ಬಗ್ಗೆ ಚರ್ಚೆ ನಡೆದಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

ನಾನು ಮೆಗಾಸ್ಟಾ‌ರ್ ಚಿರಂಜೀವಿ ಅವರ ಬಹು ದೊಡ್ಡ ಅಭಿಮಾನಿ ಅವರಿಗೆ ನನ್ನ ಮೇಲೆ ವಿಶೇಷವಾದ ಪ್ರೀತಿ ಇದೆ. ಕಾರಣ ನಾನು ಅವರ ಸಮುದಾಯದ ಹುಡುಗ ಎಂಬುದೇ ಆಗಿದೆ.ನಾನು ಶಾಸಕನಾದಾಗಲೂ ಹೈದರಾಬಾದ್‌ನ ಮನೆಗೆ ಕರೆಸಿದ್ದರು. ಅವರ ಸಹೋದರ ಪವನ್ ಕಲ್ಯಾಣ್ ಅವರು ಗೆದ್ದಾಗ ನಾನು ಕೂಡ ಫೋನ್ ಮಾಡಿ ಶುಭಾಶಯ ಹೇಳಿದ್ದೆ. ಅವರ ತೆಲುಗು ಸಿನಿಮಾದಲ್ಲಿ ನಟನೆಯ ಅವಕಾಶದ ಬಗ್ಗೆ ಚರ್ಚೆ ನಡೆದಿರುವುದು ನಿಜ ಎಂದರು.

ಇದನ್ನೂ ಓದಿ: Crime news: ಪತ್ನಿಯನ್ನೇ 2 ತಿಂಗಳಿನಿಂದ ಶೆಡ್‌ನಲ್ಲಿ ಕೂಡಿ ಹಾಕಿದ ಪೊಲೀಸಪ್ಪ.. ಸಾಲದಕ್ಕೆ ಬೇರೆಯವರೊಂದಿಗೆ ಓಡಿ ಹೋಗಿದ್ದಾಳೆ ದೂರು ಕೊಟ್ಟ..!

ನನಗೆ ಚಿರಂಜೀವಿ ಅವರ ಜೊತೆ ಡ್ಯಾನ್ಸ್ ಮಾಡಬೇಕು ಎಂಬುದು ಆಸೆ. ಒಂದು ಸಣ್ಣ ಸ್ಟೆಪ್ ಹಾಕಲು ಅವಕಾಶ ಸಿಕ್ರೂ ಅದು ನನ್ನ ಸೌಭಾಗ್ಯ. ನಾನು ರಾಜಕಾರಣದಲ್ಲಿ ಕೆಲವರನ್ನ ಡ್ಯಾನ್ಸ್ ಮಾಡಿಸಿದ್ದೀನಿ. ಆದರೆ ಚಿರಂಜೀವಿ ಅವರ ಜೊತೆ ‘ಡ್ಯಾನ್ಸ್ ಮಾಡಿದ್ರೆ ಅದ ಅದು ನನಗೆ ಖುಷಿ ಅಂತಾ ಪರೋಕ್ಷವಾಗಿ ಸಂಸದ ಸುಧಾಕರ್‌ಗೆ ಟಾಂಗ್ ಕೊಟ್ಟರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ