ಪದಕ ಗೆದ್ದು ಬನ್ನಿ ಎಂದು ಶುಭ ಹಾರೈಸಿದ ಶಾಸಕ ಕಾಶಪ್ಪನವರ್

ಪದಕ ಗೆದ್ದು ಬನ್ನಿ ಎಂದು ಶುಭ ಹಾರೈಸಿದ ಶಾಸಕ ಕಾಶಪ್ಪನವರ್

ಇಳಕಲ್: ಫ್ರಾನ್ಸ್‌ ದೇಶದ
ಫ್ಯಾರೀಸ್‌ನ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ತೆರಳಿರುವ ಭಾರತದ ಕ್ರೀಡಾಪಟ್ಟುಗಳು ಹೆಚ್ಚಿನ ಪದಕ ಗೆದ್ದು ದೇಶದ ಕೀರ್ತಿ ಪತಾಕೆಯನ್ನು ಹಾರಿಸುವಂತೆ ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಂಪ್ಪನವರ್ ಹಾರೈಸಿದ್ದಾರೆ.

ಶತಕೋಟಿ ಭಾರತೀಯರು ನೀವು ಪದಕ ಗೆಲ್ಲುವ ಐತಿಹಾಸಿಕ ಕ್ಷಣವನ್ನು ಚಾತಕಪಕ್ಷಿಯಂತೆ ಎದುರು ನೋಡುತ್ತಿದ್ದಾರೆ. ಇತ್ತೀಚೆಗೆ ಐಸಿಸಿ ಟಿ-೨೦ ವಿಶ್ವಕಪ್‌ನಲ್ಲಿ ಭಾರತ ಹೇಗೆ ವಿಶ್ವ ಚಾಂಪಿಯನ್ ಆಗಿ ಹೊಮ್ಮಿತೊ ಅದೇ ರೀತಿ ಪ್ರತಿಯೊಬ್ಬ ಕ್ರೀಡಾಪಟುಗಳು ಪದಕಗಳನ್ನು ಗೆದ್ದು ಬನ್ನಿ ಎಂದು ಆಶಿಸಿದ್ದಾರೆ.

ಭಾರತೀಯರು ನಿಮ್ಮನ್ನು ಪದಕದೊಂದಿಗೆ ಸ್ವಾಗತಿಸಲು ಎದುರು ನೋಡುತ್ತಿದ್ದಾರೆ. ದೇಶದ ಧ್ವಜವನ್ನು ಮನಸಿನಲ್ಲಿಟ್ಟುಕೊಂಡು ಗುರಿ ಸಾಧಿಸಬೇಕು. ಹಿಂದಿನವರ ಪರಿಶ್ರಮ ನಿಮಗೆ ಮಾದರಿಯಾಗಲಿ. ಯಶಸ್ಸು ಯಾರೊಬ್ಬರ ಸ್ವತ್ತಲ್ಲ. ಕಠಿಣ ಪರಿಶ್ರಮಪಟ್ಟರೆ ಅಸಾಧ್ಯವಾದುದನ್ನು ಸಾಧ್ಯವಾಗಿಸಬಹುದೆಂದು ಅವರು ಹೇಳಿದ್ದಾರೆ.

ಜಾವಲಿನ್ ಥ್ರೋ ಪಟು ನೀರಜ್ ಚೋಪ್ರಾ ಈ ಬಾರಿಯೂ ಚಿನ್ನ ಪದಕ ಗೆದ್ದು ಭಾರತಕ್ಕೆ ಕೀರ್ತಿ ತರಲಿ. ಅಲ್ಲದೆ, ಬ್ಯಾಡ್ಮಿಂಟನ್, ಹಾಕಿ, ರೆಸ್ಲಿಂಗ್, ಶೂಟಿಂಗ್, ಬಾಕ್ಸಿಂಗ್ ನಲ್ಲಿ ಪದಕಗಳನ್ನು ನಿರೀಕ್ಷಿಸಲಾಗಿದೆ. ಪ್ಯಾರಿಸ್‌ನಲ್ಲಿ ಹೆಚ್ಚು ಪದಕಗಳನ್ನು ಭಾರತೀಯ ಕ್ರೀಡಾಪಟುಗಳು ಜಯಿಸಲಿ ಅನ್ನೋದೆ ನನ್ನ ಕನಸಾಗಿದೆ ಎಂದು ಕಾಶಪ್ಪನವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ