ಪದಕ ಗೆದ್ದು ಬನ್ನಿ ಎಂದು ಶುಭ ಹಾರೈಸಿದ ಶಾಸಕ ಕಾಶಪ್ಪನವರ್

ಪದಕ ಗೆದ್ದು ಬನ್ನಿ ಎಂದು ಶುಭ ಹಾರೈಸಿದ ಶಾಸಕ ಕಾಶಪ್ಪನವರ್

ಇಳಕಲ್: ಫ್ರಾನ್ಸ್‌ ದೇಶದ
ಫ್ಯಾರೀಸ್‌ನ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ತೆರಳಿರುವ ಭಾರತದ ಕ್ರೀಡಾಪಟ್ಟುಗಳು ಹೆಚ್ಚಿನ ಪದಕ ಗೆದ್ದು ದೇಶದ ಕೀರ್ತಿ ಪತಾಕೆಯನ್ನು ಹಾರಿಸುವಂತೆ ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಂಪ್ಪನವರ್ ಹಾರೈಸಿದ್ದಾರೆ.

ಶತಕೋಟಿ ಭಾರತೀಯರು ನೀವು ಪದಕ ಗೆಲ್ಲುವ ಐತಿಹಾಸಿಕ ಕ್ಷಣವನ್ನು ಚಾತಕಪಕ್ಷಿಯಂತೆ ಎದುರು ನೋಡುತ್ತಿದ್ದಾರೆ. ಇತ್ತೀಚೆಗೆ ಐಸಿಸಿ ಟಿ-೨೦ ವಿಶ್ವಕಪ್‌ನಲ್ಲಿ ಭಾರತ ಹೇಗೆ ವಿಶ್ವ ಚಾಂಪಿಯನ್ ಆಗಿ ಹೊಮ್ಮಿತೊ ಅದೇ ರೀತಿ ಪ್ರತಿಯೊಬ್ಬ ಕ್ರೀಡಾಪಟುಗಳು ಪದಕಗಳನ್ನು ಗೆದ್ದು ಬನ್ನಿ ಎಂದು ಆಶಿಸಿದ್ದಾರೆ.

ಭಾರತೀಯರು ನಿಮ್ಮನ್ನು ಪದಕದೊಂದಿಗೆ ಸ್ವಾಗತಿಸಲು ಎದುರು ನೋಡುತ್ತಿದ್ದಾರೆ. ದೇಶದ ಧ್ವಜವನ್ನು ಮನಸಿನಲ್ಲಿಟ್ಟುಕೊಂಡು ಗುರಿ ಸಾಧಿಸಬೇಕು. ಹಿಂದಿನವರ ಪರಿಶ್ರಮ ನಿಮಗೆ ಮಾದರಿಯಾಗಲಿ. ಯಶಸ್ಸು ಯಾರೊಬ್ಬರ ಸ್ವತ್ತಲ್ಲ. ಕಠಿಣ ಪರಿಶ್ರಮಪಟ್ಟರೆ ಅಸಾಧ್ಯವಾದುದನ್ನು ಸಾಧ್ಯವಾಗಿಸಬಹುದೆಂದು ಅವರು ಹೇಳಿದ್ದಾರೆ.

ಜಾವಲಿನ್ ಥ್ರೋ ಪಟು ನೀರಜ್ ಚೋಪ್ರಾ ಈ ಬಾರಿಯೂ ಚಿನ್ನ ಪದಕ ಗೆದ್ದು ಭಾರತಕ್ಕೆ ಕೀರ್ತಿ ತರಲಿ. ಅಲ್ಲದೆ, ಬ್ಯಾಡ್ಮಿಂಟನ್, ಹಾಕಿ, ರೆಸ್ಲಿಂಗ್, ಶೂಟಿಂಗ್, ಬಾಕ್ಸಿಂಗ್ ನಲ್ಲಿ ಪದಕಗಳನ್ನು ನಿರೀಕ್ಷಿಸಲಾಗಿದೆ. ಪ್ಯಾರಿಸ್‌ನಲ್ಲಿ ಹೆಚ್ಚು ಪದಕಗಳನ್ನು ಭಾರತೀಯ ಕ್ರೀಡಾಪಟುಗಳು ಜಯಿಸಲಿ ಅನ್ನೋದೆ ನನ್ನ ಕನಸಾಗಿದೆ ಎಂದು ಕಾಶಪ್ಪನವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ