Murder Case Image of murder symbol

Mother murder: ಪ್ರಿಯತಮನ ಜೊತೆಗೆ ಸೇರಿ ಹೆತ್ತ ತಾಯಿಯನ್ನೇ ಕೊಂದ ಪಾಪಿ ಪುತ್ರಿ!

Mother murder: ಪ್ರಿಯತಮನ ಜೊತೆಗೆ ಸೇರಿ ಹೆತ್ತ ತಾಯಿಯನ್ನೇ ಕೊಂದ ಪಾಪಿ ಪುತ್ರಿ!

ದೆಹಲಿ: ನಜಾಫ್‌ಗಢ ಪ್ರದೇಶದಲ್ಲಿ ಮಹಿಳೆಯೊಬ್ಬಳನ್ನು ತನ್ನ ಫಿಯಾನ್ಸಿ ಮತ್ತು ಆತನ ಸ್ನೇಹಿತನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಹತ್ಯೆ (Mother murder) ಮಾಡಿರುವ ಘಟನೆ ಸಂಭವಿಸಿದೆ.

ಆರೋಪಿಗಳನ್ನು ಮೋನಿಕಾ, ನರೇಲಾ ನಿವಾಸಿ ನವೀನ್ ಕುಮಾರ್ ಮತ್ತು ಆತನ ಸ್ನೇಹಿತ ಹರಿಯಾಣದ ಸೋನಿಪತ್‌ನ ಯೋಗೇಶ್ ಅಲಿಯಾಸ್ ಯೋಗಿ ಎಂದು ಗುರುತಿಸಲಾಗಿದೆ. ಸದ್ಯ, ಈ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Join Our Telegram: https://t.me/dcgkannada

ಮೋನಿಕಾ ಎಂಬ ಮಹಿಳೆ ತನ್ನ ತಾಯಿ (Mother murder) ಒಬ್ಬಂಟಿಯಾಗಿ ವಾಸವಿದ್ದು ನಿನ್ನೆಯಿಂದ ತಮ್ಮ ಕರೆಯನ್ನು ಸ್ವೀಕರಿಸುತ್ತಿಲ್ಲ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಅನುಮಾನಗೊಂಡ ಪೊಲೀಸರು ಮನೆಯ ಬಾಗಿಲು ಒಡೆದು ಪರಿಶೀಲಿಸಿದಾಗ ಮೋನಿಕಾ ತಾಯಿ ಸುಮಿತ್ರ ಕೊಲೆಯಾಗಿರುವುದು ಕಂಡುಬಂದಿದೆ.

ಅನುಮಾನಗೊಂಡು ತನಿಖೆ ಮುಂದುವರೆಸಿದ ಪೊಲೀಸರು ಕಟ್ಟಡದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ.

ಇದನ್ನೂ ಓದಿ: Rape case: ಕರುನಾಡಿನಲ್ಲಿ ಮತ್ತೊಂದು ಕುಕೃತ್ಯ.. ತಾಯಿ ಕೊಲೆಗೈಯುವಾಗಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

ಈ ವೇಳೆ ಮುಂಜಾನೆ 2.18ರ ಸಮಯದಲ್ಲಿ ಒಬ್ಬ ಮಹಿಳೆಯೊಂದಿಗೆ ಇಬ್ಬರು ಪುರುಷರು ಫ್ಲಾಟ್‌ ಗೆ ಬಂದಿರೋದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಇದೇ ಮೃತಳ ಪುತ್ರಿ ಮೋನಿಕಾ ಮತ್ತು ಆಕೆಯ ಸ್ನೇಹಿತರೇ ಕೊಲೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ.

ಪ್ರಾಥಮಿಕ ಹಂತದ ತನಿಖೆಯಲ್ಲಿ ಈ ಕೊಲೆಗೆ ಆಸ್ತಿ ಕಲಹ ಕಾರಣ ಎಂದು ಶಂಕಿಸಲಾಗಿದೆ. ಆದರೆ ತನಿಖೆ ಮುಗಿದ ಬಳಿಕವೇ ಸಂಪೂರ್ಣ ಮಾಹಿತಿ ಹೊರಬರಲಿದೆ ಎಂದು ಪೊಲೀಸ್ ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ