Muda case Muda case: Permission for prosecution.. Nikhil said victory for alliance parties

Muda case: ಪ್ರಾಸಿಕ್ಯೂಷನ್‌ಗೆ ಅನುಮತಿ.. ಮೈತ್ರಿಪಕ್ಷಗಳ ಹೋರಾಟಕ್ಕೆ ಸಂದ ಜಯ ಎಂದ ನಿಖಿಲ್‌

Muda case: ಪ್ರಾಸಿಕ್ಯೂಷನ್‌ಗೆ ಅನುಮತಿ.. ಮೈತ್ರಿಪಕ್ಷಗಳ ಹೋರಾಟಕ್ಕೆ ಸಂದ ಜಯ ಎಂದ ನಿಖಿಲ್‌

ಬೆಂಗಳೂರು: ಮೂಡಾ ಹಗರಣದಲ್ಲಿ (Muda case) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಮೈತ್ರಿಪಕ್ಷಗಳ ಹೋರಾಟಕ್ಕೆ ಸಂದ ಜಯವಾಗಿದೆ. ಹೀಗಾಗಿ ನೈತಿಕ‌ ಹೊಣೆ‌ ಹೊತ್ತು‌ ಸಿಎಂ ಸಿದ್ದರಾಮಯ್ಯ ‌ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ‌ ನೀಡಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಆಗ್ರಹಿಸಿದ್ದಾರೆ.

Join Our Telegram: https://t.me/dcgkannada

ಈ ಬಗ್ಗೆ ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ, ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ. ನಾನು ಶುದ್ಧಹಸ್ತ ಎಂದು ಪದೇಪದೆ ಹೇಳುವ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ರಾಜೀನಾಮೆ ನೀಡಿಲಿ ಎಂದಿದ್ದಾರೆ.

ಮೂಡಾ‌‌ ಹಗರಣದಲ್ಲಿ (Muda case) ಸಿಎಂ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್-ಬಿಜೆಪಿ ಜಂಟಿಯಾಗಿ ಆ.3ರಂದು ಬೆಂಗಳೂರಿನ ಕೆಂಗೇರಿಯಿಂದ ಮೈಸೂರು ನಗರಕ್ಕೆ ಪಾದಯಾತ್ರೆ ನಡೆಸಿದನ್ನ ಸ್ಮರಿಸಬಹುದು.

ನಮ್ಮ ಹೋರಾಟ ಸತ್ಯದ ಪರ:

ನಮ್ಮ ಹೋರಾಟ ಸತ್ಯದ ಪರ ಎಂಬುದನ್ನು ರಾಜ್ಯಪಾಲರು ಕೈಗೊಂಡಿರುವ ಈ ಕ್ರಮ ಸಾಬೀತುಪಡಿಸಿದೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂಬ ಗಾದೆ ಮಾತು ಈಗ ಅಕ್ಷರಶಃ ಸತ್ಯವಾಗಿದೆ. ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಮೂಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಕುಟುಂಬ ಅಕ್ರಮ ಎಸಗಿದೆ ಎಂಬುದು ಅಷ್ಟೇ ಸತ್ಯ ಎಂದಿದ್ದಾರೆ.

ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ:

ಸದ್ಯ ಸಂಕಷ್ಟದಲ್ಲಿರುವ ಮಾನ್ಯ ಮುಖ್ಯಮಂತ್ರಿಗಳಿಗೆ ಬೇರೆ ಆಯ್ಕೆಯೇ ಇಲ್ಲ. ಅವರು ಸತ್ಯ ಒಪ್ಪಬೇಕು, ಅಕ್ರಮ ಅಂಗೀಕರಿಸಬೇಕು. ಕೂಡಲೇ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಾನು ಶುದ್ಧ ಎಂದು ಪದೇ ಪದೆ ಹೇಳುವ ಸಿದ್ದರಾಮಯ್ಯನವರು ಗೌರವಯುತವಾಗಿ ನಿರ್ಗಮಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Muda case : ಸಿಎಂ ರಾಜೀನಾಮೆ.. ಡಿಕೆಶಿ ಮಹತ್ವದ ಹೇಳಿಕೆ..

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ