Muda site: Congress to Raj Bhavan Chalo

Muda site: ಕಾಂಗ್ರೆಸ್ ನಿಂದ ರಾಜಭವನ ಚಲೋ.. ಮೋದಿ ಕಾ ಕೈಗೊಂಬೆ ಎಂದು ರಾಜ್ಯಪಾಲರಿಗೆ ವ್ಯಂಗ್ಯ..

Muda site: ಕಾಂಗ್ರೆಸ್ ನಿಂದ ರಾಜಭವನ ಚಲೋ.. ಮೋದಿ ಕಾ ಕೈಗೊಂಬೆ ಎಂದು ರಾಜ್ಯಪಾಲರಿಗೆ ವ್ಯಂಗ್ಯ..

ಬೆಂಗಳೂರು : ಮೂಡಾ ಸೈಟು (Muda site) ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ‌ ಅವರ ಪಾತ್ರ ಇರುವ ಕುರಿತು ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ನಿರ್ಣಯ ಖಂಡಿಸಿ ಕಾಂಗ್ರೆಸ್ ರಾಜ್ ಭವನ್ ಚಲೋ ನಡೆಸಿತು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗುತ್ತಾ ಸಾಗಿತು.

ಗೆಹಲೋಟ್ ಹಠಾವೋ ಪ್ರಜಾಪ್ರಭುತ್ವ ಬಚಾವೋ, ಇದು ರಾಜಭವನ ಅಲ್ಲ ರಾಜಕೀಯ ಭವನ, ಮೋದಿ ಕಾ ಕೈಗೊಂಬೆ, ಕಣ್ಮುಚ್ಚಿದ ಪಕ್ಷಪಾತಿ ರಾಜ್ಯಪಾಲ… ಹೀಗೆ ಮುಂತಾದ ಬರಹಗಳುಳ್ಳ ಫಲಕಗಳನ್ನು ಪ್ರದರ್ಶಿಸುತ್ತಾ ಸಿಎಂ ನೇತೃತ್ವದ ಕಾಂಗ್ರೆಸ್ ಬಳಗವು ಗೆಹಲೋಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು.

ಗಾಂಧಿ ಪ್ರತಿಮೆಯ ಬಳಿಯೇ ತುಸು ಹೊತ್ತು ಕುಳಿತು ಧರಣಿ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಬಿಜೆಪಿ ಮತ್ತು ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಪ್ರತಿಭಟನೆಯಲ್ಲಿ ಸಚಿವ ಈಶ್ವರ ಖಂಡ್ರೆ, ಸಚಿಮ ಜಮೀರ್ ಅಹ್ಮದ್, ಎಚ್.ಕೆ. ಪಾಟೀಲ್, ವೀರಪ್ಪ ಮೊಯಿಲಿ, ದಿನೇಶ್ ಗುಂಡೂರಾವ್, ವಿ.ಎಸ್. ಉಗ್ರಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Latest News

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪಠ್ಯಯೊಂದೆ ಅಗತ್ಯವಲ್ಲ. ಪಠ್ಯತರ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ