Muda site: Congress to Raj Bhavan Chalo

Muda site: ಕಾಂಗ್ರೆಸ್ ನಿಂದ ರಾಜಭವನ ಚಲೋ.. ಮೋದಿ ಕಾ ಕೈಗೊಂಬೆ ಎಂದು ರಾಜ್ಯಪಾಲರಿಗೆ ವ್ಯಂಗ್ಯ..

Muda site: ಕಾಂಗ್ರೆಸ್ ನಿಂದ ರಾಜಭವನ ಚಲೋ.. ಮೋದಿ ಕಾ ಕೈಗೊಂಬೆ ಎಂದು ರಾಜ್ಯಪಾಲರಿಗೆ ವ್ಯಂಗ್ಯ..

ಬೆಂಗಳೂರು : ಮೂಡಾ ಸೈಟು (Muda site) ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ‌ ಅವರ ಪಾತ್ರ ಇರುವ ಕುರಿತು ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ನಿರ್ಣಯ ಖಂಡಿಸಿ ಕಾಂಗ್ರೆಸ್ ರಾಜ್ ಭವನ್ ಚಲೋ ನಡೆಸಿತು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗುತ್ತಾ ಸಾಗಿತು.

ಗೆಹಲೋಟ್ ಹಠಾವೋ ಪ್ರಜಾಪ್ರಭುತ್ವ ಬಚಾವೋ, ಇದು ರಾಜಭವನ ಅಲ್ಲ ರಾಜಕೀಯ ಭವನ, ಮೋದಿ ಕಾ ಕೈಗೊಂಬೆ, ಕಣ್ಮುಚ್ಚಿದ ಪಕ್ಷಪಾತಿ ರಾಜ್ಯಪಾಲ… ಹೀಗೆ ಮುಂತಾದ ಬರಹಗಳುಳ್ಳ ಫಲಕಗಳನ್ನು ಪ್ರದರ್ಶಿಸುತ್ತಾ ಸಿಎಂ ನೇತೃತ್ವದ ಕಾಂಗ್ರೆಸ್ ಬಳಗವು ಗೆಹಲೋಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು.

ಗಾಂಧಿ ಪ್ರತಿಮೆಯ ಬಳಿಯೇ ತುಸು ಹೊತ್ತು ಕುಳಿತು ಧರಣಿ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಬಿಜೆಪಿ ಮತ್ತು ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಪ್ರತಿಭಟನೆಯಲ್ಲಿ ಸಚಿವ ಈಶ್ವರ ಖಂಡ್ರೆ, ಸಚಿಮ ಜಮೀರ್ ಅಹ್ಮದ್, ಎಚ್.ಕೆ. ಪಾಟೀಲ್, ವೀರಪ್ಪ ಮೊಯಿಲಿ, ದಿನೇಶ್ ಗುಂಡೂರಾವ್, ವಿ.ಎಸ್. ಉಗ್ರಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Latest News

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಮುದ್ದೇಬಿಹಾಳ : ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿದ್ದು ಭಾನುವಾರ ಪಿಲೇಕೆಮ್ಮ ನಗರದ ವಾರ್ಡ ಸಂಖ್ಯೆ 11ರಲ್ಲಿ ಮೂವರು ಮಕ್ಕಳ ಮೇಲೆ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿದೆ.ಪಿಲೇಕೆಮ್ಮ ನಗರದ ಐದು ವರ್ಷದ ಉಲ್ಲಾಸ್ ಹಂಡರಗಲ್‌ಗೆ ದೇಹದ ಎದೆಯ ಮೇಲ್ಭಾಗದಲ್ಲಿ ಕಚ್ಚಿದ್ದು ವಾರ್ಡನ ಇನ್ನಿಬ್ಬರು ಮಕ್ಕಳಿಗೂ ಕಚ್ಚಿ ಗಾಯಗೊಳಿಸಿದೆ ಎಂದು ವಾರ್ಡನ ಮುಖಂಡ ಮೊಹ್ಮದಅಜರುದ್ದೀನ ಮೂಲಿಮನಿ ತಿಳಿಸಿದ್ದಾರೆ. ಬೀದಿ ನಾಯಿ ಕಚ್ಚಿದ ಕೂಡಲೇ ಮಕ್ಕಳನ್ನು ಸರಕಾರಿ ಆಸ್ಪತ್ರೆಗೆ