Muda site: Congress to Raj Bhavan Chalo

Muda site: ಕಾಂಗ್ರೆಸ್ ನಿಂದ ರಾಜಭವನ ಚಲೋ.. ಮೋದಿ ಕಾ ಕೈಗೊಂಬೆ ಎಂದು ರಾಜ್ಯಪಾಲರಿಗೆ ವ್ಯಂಗ್ಯ..

Muda site: ಕಾಂಗ್ರೆಸ್ ನಿಂದ ರಾಜಭವನ ಚಲೋ.. ಮೋದಿ ಕಾ ಕೈಗೊಂಬೆ ಎಂದು ರಾಜ್ಯಪಾಲರಿಗೆ ವ್ಯಂಗ್ಯ..

ಬೆಂಗಳೂರು : ಮೂಡಾ ಸೈಟು (Muda site) ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ‌ ಅವರ ಪಾತ್ರ ಇರುವ ಕುರಿತು ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ನಿರ್ಣಯ ಖಂಡಿಸಿ ಕಾಂಗ್ರೆಸ್ ರಾಜ್ ಭವನ್ ಚಲೋ ನಡೆಸಿತು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗುತ್ತಾ ಸಾಗಿತು.

ಗೆಹಲೋಟ್ ಹಠಾವೋ ಪ್ರಜಾಪ್ರಭುತ್ವ ಬಚಾವೋ, ಇದು ರಾಜಭವನ ಅಲ್ಲ ರಾಜಕೀಯ ಭವನ, ಮೋದಿ ಕಾ ಕೈಗೊಂಬೆ, ಕಣ್ಮುಚ್ಚಿದ ಪಕ್ಷಪಾತಿ ರಾಜ್ಯಪಾಲ… ಹೀಗೆ ಮುಂತಾದ ಬರಹಗಳುಳ್ಳ ಫಲಕಗಳನ್ನು ಪ್ರದರ್ಶಿಸುತ್ತಾ ಸಿಎಂ ನೇತೃತ್ವದ ಕಾಂಗ್ರೆಸ್ ಬಳಗವು ಗೆಹಲೋಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು.

ಗಾಂಧಿ ಪ್ರತಿಮೆಯ ಬಳಿಯೇ ತುಸು ಹೊತ್ತು ಕುಳಿತು ಧರಣಿ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಬಿಜೆಪಿ ಮತ್ತು ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಪ್ರತಿಭಟನೆಯಲ್ಲಿ ಸಚಿವ ಈಶ್ವರ ಖಂಡ್ರೆ, ಸಚಿಮ ಜಮೀರ್ ಅಹ್ಮದ್, ಎಚ್.ಕೆ. ಪಾಟೀಲ್, ವೀರಪ್ಪ ಮೊಯಿಲಿ, ದಿನೇಶ್ ಗುಂಡೂರಾವ್, ವಿ.ಎಸ್. ಉಗ್ರಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ