Muddebihal: Complaint against private company that dug PWD road

Muddebihal: ಪಿಡಬ್ಲ್ಯೂಡಿ ರಸ್ತೆ ಅಗೆದ ಖಾಸಗಿ ಕಂಪನಿ ವಿರುದ್ಧ ದೂರು

Muddebihal: ಪಿಡಬ್ಲ್ಯೂಡಿ ರಸ್ತೆ ಅಗೆದ ಖಾಸಗಿ ಕಂಪನಿ ವಿರುದ್ಧ ದೂರು

ಮುದ್ದೇಬಿಹಾಳ : ಪಿಡಬ್ಲ್ಯೂಡಿ ಇಲಾಖೆಯಿಂದ ಪರವಾನಿಗೆಯನ್ನು ಪಡೆದುಕೊಂಡು ನಿಡಗುಂದಿ ಮುದ್ದೇಬಿಹಾಳ ರಾಜ್ಯ ಹೆದ್ದಾರಿ-161 ಹಾಗೂ ಶಿರಾಡೋಣ -ಲಿಂಗಸಗೂರು ರಾಜ್ಯ ಹೆದ್ದಾರಿ- 41 ನೇ ರಸ್ತೆಯ ಅಂಚಿನಲ್ಲಿ ಪಿಡಬ್ಲ್ಯೂಡಿ ಇಲಾಖೆಯು ನಿಯಮಾವಳಿಗಳನ್ನು ಉಲ್ಲಂಘಿಸಿ ರಸ್ತೆ ಅಗೆದ ಖಾಸಗಿ ಕಂಪನಿಯ ನೌಕರರ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ PWD ಇಲಾಖೆಯ ಎಇಇ ಸಂಗಮೇಶ ಶಿವನಗುತ್ತಿ ಪ್ರಕರಣ ದಾಖಲಿಸಿದ್ದಾರೆ.

Join Our Telegram: https://t.me/dcgkannada

ಆಲಮಟ್ಟಿ ರಸ್ತೆಯಲ್ಲಿ ಬರುವ PWD ರಸ್ತೆಯನ್ನು ಅನುಮತಿ ನೀಡುವ ಕಾಲಕ್ಕೆ ನೀಡಿದ ನಿರ್ದೇಶನಗಳನ್ನು ಉಲ್ಲಂಘಿಸಿ ಕೆಲವು ಜೆಸಿಬಿ ಯಂತ್ರಗಳ ಸಹಾಯದಿಂದ ಇಲಾಖೆಗೆ ಮೋಸ ಮಾಡಿ ರಸ್ತೆ ಅಗೆದು ರಾಜ್ಯ ಹೆದ್ದಾರಿಗಳ ಸುರಕ್ಷತೆಯನ್ನು ಕಡಿಮೆಯಾಗುವಂತೆ ಮಾಡಿ ಹಾಗೂ ಸದರಿ ಅಗೆದ ಮಣ್ಣನ್ನು ರಸ್ತೆಯ ಮೇಲೆ ಹಾಕಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಸಿದ್ದಾರೆ ಎಂದು ನವದೆಹಲಿ ಪಿ2ಪಿ ನೆಟ್ವರ್ಕ್ ಪ್ರೈವೇಟ್ ಲಿಮಿಟೆಡ್ ಕಂಪನಿ ನೌಕರರಾದ ಗುಜರಾತ್‌ನ ಅಬ್ದುಲ್, ಬ.ಬಾಗೇವಾಡಿಯ ಅನಿಲ್ ಎಂಬುವರ ಮೇಲೆ ಆ.20 ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Muddebihal news: ಅಪೂರ್ಣ ಸೇತುವೆ ಕಾಮಗಾರಿ; ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಅಡಿ ಮಂಜೂರಾತಿಗೆ ಪತ್ರ

Latest News

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ