Muddebihal: Complaint against private company that dug PWD road

Muddebihal: ಪಿಡಬ್ಲ್ಯೂಡಿ ರಸ್ತೆ ಅಗೆದ ಖಾಸಗಿ ಕಂಪನಿ ವಿರುದ್ಧ ದೂರು

Muddebihal: ಪಿಡಬ್ಲ್ಯೂಡಿ ರಸ್ತೆ ಅಗೆದ ಖಾಸಗಿ ಕಂಪನಿ ವಿರುದ್ಧ ದೂರು

ಮುದ್ದೇಬಿಹಾಳ : ಪಿಡಬ್ಲ್ಯೂಡಿ ಇಲಾಖೆಯಿಂದ ಪರವಾನಿಗೆಯನ್ನು ಪಡೆದುಕೊಂಡು ನಿಡಗುಂದಿ ಮುದ್ದೇಬಿಹಾಳ ರಾಜ್ಯ ಹೆದ್ದಾರಿ-161 ಹಾಗೂ ಶಿರಾಡೋಣ -ಲಿಂಗಸಗೂರು ರಾಜ್ಯ ಹೆದ್ದಾರಿ- 41 ನೇ ರಸ್ತೆಯ ಅಂಚಿನಲ್ಲಿ ಪಿಡಬ್ಲ್ಯೂಡಿ ಇಲಾಖೆಯು ನಿಯಮಾವಳಿಗಳನ್ನು ಉಲ್ಲಂಘಿಸಿ ರಸ್ತೆ ಅಗೆದ ಖಾಸಗಿ ಕಂಪನಿಯ ನೌಕರರ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ PWD ಇಲಾಖೆಯ ಎಇಇ ಸಂಗಮೇಶ ಶಿವನಗುತ್ತಿ ಪ್ರಕರಣ ದಾಖಲಿಸಿದ್ದಾರೆ.

Join Our Telegram: https://t.me/dcgkannada

ಆಲಮಟ್ಟಿ ರಸ್ತೆಯಲ್ಲಿ ಬರುವ PWD ರಸ್ತೆಯನ್ನು ಅನುಮತಿ ನೀಡುವ ಕಾಲಕ್ಕೆ ನೀಡಿದ ನಿರ್ದೇಶನಗಳನ್ನು ಉಲ್ಲಂಘಿಸಿ ಕೆಲವು ಜೆಸಿಬಿ ಯಂತ್ರಗಳ ಸಹಾಯದಿಂದ ಇಲಾಖೆಗೆ ಮೋಸ ಮಾಡಿ ರಸ್ತೆ ಅಗೆದು ರಾಜ್ಯ ಹೆದ್ದಾರಿಗಳ ಸುರಕ್ಷತೆಯನ್ನು ಕಡಿಮೆಯಾಗುವಂತೆ ಮಾಡಿ ಹಾಗೂ ಸದರಿ ಅಗೆದ ಮಣ್ಣನ್ನು ರಸ್ತೆಯ ಮೇಲೆ ಹಾಕಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಸಿದ್ದಾರೆ ಎಂದು ನವದೆಹಲಿ ಪಿ2ಪಿ ನೆಟ್ವರ್ಕ್ ಪ್ರೈವೇಟ್ ಲಿಮಿಟೆಡ್ ಕಂಪನಿ ನೌಕರರಾದ ಗುಜರಾತ್‌ನ ಅಬ್ದುಲ್, ಬ.ಬಾಗೇವಾಡಿಯ ಅನಿಲ್ ಎಂಬುವರ ಮೇಲೆ ಆ.20 ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Muddebihal news: ಅಪೂರ್ಣ ಸೇತುವೆ ಕಾಮಗಾರಿ; ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಅಡಿ ಮಂಜೂರಾತಿಗೆ ಪತ್ರ

Latest News

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ತಮಗೆ ಸಾಷ್ಟಾಂಗ ಹಾಕಿರುವುದಾಗಿ ಸುಳ್ಳು ಹೇಳಿಕೆ ಕೊಡುವುದನ್ನು ಮೊದಲು ಶಾಸಕ ನಾಡಗೌಡರು

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಮತಕ್ಷೇತ್ರದ ತಾಳಿಕೋಟಿ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ತಮ್ಮ ಅವಧಿಯಲ್ಲಿ ಜಾಗೆ ಗುರುತಿಸುವುದನ್ನು

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.20 ರಂದು

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಮಂಗಳವಾರ ಕೆಲಕಾಲ ಸುರಿದ ಭಾರೀ ಬಿರುಗಾಳಿ,ಆಲಿಕಲ್ಲು ಮಳೆ ರೈತರಿಗೆ ನಷ್ಟವನ್ನುಂಟು ಮಾಡಿದ್ದು ಫಸಲಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬರಸಿಡಿಲು ಅಪ್ಪಳಿಸಿದಂತಾಗಿದೆ. ತಾಲ್ಲೂಕಿನ ಆಲೂರ ಗ್ರಾಮದಲ್ಲಿ ಬಿರುಗಾಳಿ,ಮಳೆಗೆ ಶಿವಪುತ್ರಪ್ಪ ಗೂಳಿ ಎಂಬುವರ ಹೊಲದಲ್ಲಿ ಬೆಳೆದಿದ್ದ ಐದು ಎಕರೆ ದ್ರಾಕ್ಷಿ ಬೆಳೆ ಹಾನಿಯಾಗಿದೆ.ಇನ್ನೆನ್ನು ವಾರದಲ್ಲಿ ದ್ರಾಕ್ಷಿ ಕಟಾವು ಮಾಡಬೇಕಿದ್ದ ರೈತನಿಗೆ ಈ ಬಿರುಗಾಳಿ,ಮಳೆ ಬರಸಿಡಿಲಿನಂತೆ ಬಂದೆರಗಿದ್ದು ದ್ರಾಕ್ಷಿ ಗೊನೆಗಳು,ಹಣ್ಣುಗಳು ಉದುರಿ ಬಿದ್ದಿವೆ.ಇದರೊಟ್ಟಿಗೆ ಚಿಕ್ಕು ಗಿಡಗಳಿಂದ

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಮುದ್ದೇಬಿಹಾಳ : ಕೊಲ್ಲಿ ರಾಷ್ಟ್ರಗಳ ಮಧ್ಯೆ ನಡೆದಿರುವ ಯುದ್ದದ ಸಂಘರ್ಷದಿAದ ತೈಲೋತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು ಏತನ್ಮದ್ಯೆ ವಿಜಯಪುರ ಜಿಲ್ಲಾಡಳಿತದಿಂದ ಗ್ರಾಹಕರ ಅನುಕೂಲಕ್ಕಾಗಿ ಹೆಲ್ಪಲೈನ್ ಆರಂಭಿಸಲಾಗಿದೆ. ಸಿಲಿಂಡರ್ ಬುಕ್ ಮಾಡಿದ ನಂತರ ಎದುರಾಗುವ ಸಮಸ್ಯೆಗಳಿಗೆ ಸಂಪರ್ಕಿಸುವAತೆ ವಿಜಯಪುರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ್ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಸಿಲಿಂಡರ್ ಪೂರೈಕೆ,ವಿತರಣೆಯಲ್ಲಿ ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ.ಗ್ರಾಹಕರು ಆತಂಕಗೊAಡು ಏಜೆನ್ಸಿಗಳ ಮುಂದೆ ಸರದಿಯಲ್ಲಿ ನಿಲ್ಲುವುದು ಬೇಡ