ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಆಚರಣೆ ಕುರಿತು ಸಮಾಜದ ಶ್ರೀ ಅಂಬಾಭವಾನಿ ಮಂದಿರದ ಆವರಣದಲ್ಲಿ ಶುಕ್ರವಾರರಂದು ಜರುಗಿದ ಪೂರ್ವಭಾವಿ ಸಭೆಯಲ್ಲಿ ಕೆಳಗೆ ನೀಡಿದಂತ ವಿವರಣೆಯಂತೆ ನಿರ್ಧರಿಸಲಾಯಿತು.

ಅಂದು ಬೆಳಗಿನ ಜಾವ ಶ್ರೀ ಅಂಬಾಭವಾನಿ ಮೂರ್ತಿಗೆ ಮಹಾಭಿಷೇಕ, ಪುಷ್ಪಾರ್ಚನೆ, ಮಹಾಮಂಗಳಾರತಿ ಕಾರ್ಯಕ್ರಮ ಜರುಗುವದಲ್ಲದೇ ನಂತರ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ಕುರಿತು ಬಜಾರ್ ಶ್ರೀ ಹನುಮಾನ್ ಮಂದಿರದಿAದ ಮೆರವಣಿಗೆ ಪ್ರಾರಂಭಗೊAಡು ಶಿವಾಜಿ ಸರ್ಕಲ್ ನಲ್ಲಿ ಧ್ವಜಾರೋಹಣ ನೆರವೇರಿಸಲಾಗುವದಲ್ಲದೇ ಬಸವೇಶ್ವರ ಸರ್ಕಲ್ ಮಾರ್ಗವಾಗಿ, ಕಿತ್ತೂರ ರಾಣಿ ಚನ್ನಮ್ಮ ಸರ್ಕಲ್, ಡಾ. ಅಂಬೇಡ್ಕರ್ ಸರ್ಕಲ್, ಹುಡ್ಕೋ ಮಾರ್ಗವಾಗಿ ತಹಶೀಲ್ದಾರ ಕಚೇರಿಗೆ ತೆರಳಿ ಅಲ್ಲಿಯೂ ಕೂಡಾ ಸರ್ಕಾರದ ವತಿಯಿಂದ ಶಿವಾಜಿ ಮಹಾರಾಜರ ಜಯಂತಿಯನ್ನು ಆಚರಿಸಲಾಗುವದಲ್ಲದೇ ಇದೇ ಸಮಯದಲ್ಲಿ ಉಪನ್ಯಾಸವನ್ನು ರಾಜನಾರಾಯಣ ನಲವಡೆ ಹಾಗೂ ಉದಯ ರಾಯಚೂರ ಅವರು ಆಗಮಿಸಿ ಉಪನ್ಯಾಸ ನೀಡಲಿದ್ದಾರೆಂದು ಕ್ಷತ್ರೀಯ ಮರಾಠಾ ಸಮಾಜದ ಅಧ್ಯಕ್ಷರಾದ ನೇತಾಜಿ ನಲವಡೆ ಅವರು ಹೇಳಿದರು.

ಸಭೆಯಲ್ಲಿ ಕ್ಷತ್ರೀಯ ಮರಾಠಾ ಸಮಾಜದ ಉಪಾಧ್ಯಕ್ಷರಾದ ಅಣ್ಣಾಜಿ ಪವಾರ, ರಾಘವೇಂದ್ರ ಘಾಟಗೆ, ಪ್ರಧಾನ ಕಾರ್ಯದರ್ಶಿ ಡಾ. ಕೃಷ್ಣಾಜಿ ಪವಾರ, ಸಹ ಕಾರ್ಯದರ್ಶಿ ಹಣಮಂತ ನಲವಡೆ ಹಾಗೂ ಸಮಾಜದ ಪದಾಧಿಕಾರಿಗಳಾದ ಅನೀಲ್ ಜಾಧವ, ಅನೀಲ್ ಪವಾರ್, ಸುನೀಲ್ ಜಾಧವ, ಅಂಬಾಜಿ ಘಾಟಗೆ, ರಾಘವೇಂದ್ರ ನಲವಡೆ, ಅಶೋಕ ಘಾಟಗೆ, ಸಂತೋಷ ಜಾಧವ, ಸಚೀನ್ ಸಾಳುಂಕೆ, ಗಜಾನನ ನಲವಡೆ, ಕಿರಣ್ ಪವಾರ, ಭೀಮಾಜಿ ಘಾಟಗೆ, ಸಂತೋಷ ಚವ್ಹಾಣ, ಶಿವಾಜಿ ಘಾಟಗೆ, ಜೀಜಾಮಾತಾ ಮಹಿಳಾ ಮಂಡಳದ ಪದಾಧಿಕಾರಿಗಳಾದ ಶೋಭಾ ಘಾಟಗೆ, ಶಿಲ್ಪಾ ಜಾಧವ, ಸುನೀತಾ ಘಾಟಗೆ, ಶಾರದಾ ಘಾಟಗೆ, ಶಾರದಾ ಪವಾರ, LAXMI ನಲವಡೆ, ಅಂಬು ಘಾಟಗೆ, ಅನುಶ್ರೀ ಜಾಧವ, ಸಂಗೀತಾ ಘಾಟಗೆ, ಅಂಬಿಕಾ ಜಾಧವ, ದ್ರಾಕ್ಷಾಯಣಿ ಪವಾರ, ಭವಾನಿ ಘಾಟಗೆ, ಜ್ಯೋತಿ ಘಾಟಗೆ ಮೊದಲಾದವರು ಉಪಸ್ತಿತರಿದ್ದರು. ಸಮಾಜದ ವಿನಾಯಕ ಘಾಟಗೆ ಸ್ವಾಗತಿಸಿ ವಂದಿಸಿದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ