Muddebihal: Demand to provide infrastructure to Urdu school

Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ

Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಸರಕಾರಿ ಉರ್ದು ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆ ಇದ್ದು ಹೆಚ್ಚುವರಿ ಕೊಠಡಿಗಳನ್ನು ತ್ವರಿತವಾಗಿ ನಿರ್ಮಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್, ಬಿಇಒ ಹಾಗೂ Muddebihal ಪುರಸಭೆಗೆ ಎಸ್ಡಿಎಂಸಿ ಪದಾಧಿಕಾರಿಗಳು ಶುಕ್ರವಾರ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಎಸ್‌ಡಿಎಂಸಿ ಅಧ್ಯಕ್ಷ ಮಹ್ಮದರಫೀಕ ನಾಗರಾಳ ಮಾತನಾಡಿ, ಒಟ್ಟು 380 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಉರ್ದು ಮತ್ತು ಇಂಗ್ಲಿಷ್ ವಿಭಾಗಗಳು ಇದ್ದು ಉರ್ದು ಮಾಧ್ಯಮದ 8 ತರಗತಿಗಳು ಮತ್ತು ಇಂಗ್ಲಿಷ್ ಮಾಧ್ಯಮದ 4 ತರಗತಿಗಳು ನಡೆಯುತ್ತಿವೆ.ಜೊತೆಗೆ ಎಸ್‌ಡಿಎಮ್‌ಸಿ ಸಹಾಯದಿಂದ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳು ನಡೆಯುತ್ತಿವೆ. ಮಕ್ಕಳಿಗೆ ಪಾಠ ಬೋಧನೆ ಮಾಡಲು ಒಟ್ಟು 13 ಕೊಠಡಿಗಳ ಅವಶ್ಯಕತೆ ಇದೆ. ಆದರೆ ಇರುವ ಕೊಠಡಿಗಳಲ್ಲಿ ನಾಲ್ಕು ಕೊಠಡಿಗಳು ಶಿಥಿಲಗೊಂಡಿವೆ ಎಂದು ತಿಳಿಸಿದರು.

ಎಲ್ಲಾ ತರಗತಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಜೊತೆಗೆ ಬಿಸಿಯೂಟಿ ಕೊಠಡಿಯು ಸಹ ಶಿಥಿಲವಾಗಿದ್ದು, ಮಕ್ಕಳ ಆಹಾರ ತಯಾರಿಕೆ ಮಾಡಲು ತೊಂದರೆಯಾಗುತ್ತಿದೆ. ಈ ವ್ಯವಸ್ಥೆ ಪಾಲಕರು ತಮ್ಮ ಮಕ್ಕಳ ಟಿಸಿ ತೆಗೆದುಕೊಂಡು ಹೋಗಲು ಕಾರಣವಾಗುತ್ತಿದೆ. ಹೊಸದಾಗಿ ಐದು ಕೊಠಡಿಗಳನ್ನು ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು.

ಈ ಬೇಡಿಕೆಗೆ ಸ್ಪಂದಿಸದಿದ್ದರೆ ಶಾಲೆಯನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಶೀರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಎಸ್‌ಡಿಎಂಸಿ ಸದಸ್ಯರಾದ ನಜೀರಅಹ್ಮದ್ ಮಮದಾಪುರ, ಲಾಡ್ಲೆಮಶ್ಯಾಕ ನದಾಫ, ರಿಯಾಜ್ ದೇಸಾಯಿ, ಅಬ್ದುಲ್‌ರಜಾಕ ಇಲಕಲ್, ಇರ್ಫಾನ್ ದೇಸಾಯಿ, ಮಹ್ಮದಹುಸೇನ ಪಠಾಣ, ಸುಲೇಮಾನ ನಾಯ್ಯೋಡಿ, ಉಮರ್‌ಫಾರೂಕ ಕೂಡಗಿ, ದಾವಲ್ ಗೊಳಸಂಗಿ, ಸಮಿಉಲ್ಲಾ ಹುಣಚಗಿ, ಸದ್ದಾಂ ನದಾಫ್, ಝುಬೈರ ಸಾತಿಹಾಳ್, ಝುಬೈರ ಮುದಗಲ್, ಸಯೀದ್ ಹುಣಚಗಿ ಇದ್ದರು.

ಇದನ್ನೂ ಓದಿ: Crime News: ಗ್ರಾಪಂ ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಉಪಾಧ್ಯಕ್ಷೆ!

Latest News

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯ ಕೈಗೊಳ್ಳಲಾಯಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿ, ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು:       ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ನಾಮಪತ್ರ ತಿರಸ್ಕೃತಗೊಂಡು ಹೈಕೋರ್ಟ್ ಆದೇಶದೊಂದಿಗೆ ಕಣದಲ್ಲಿ ಉಳಿದಿದ್ದ ನಾಲ್ವರು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಅಂಜುಮನ್ ಹೈಸ್ಕೂಲ್‌ನಲ್ಲಿ ಸೋಮವಾರ ಸಂಜೆ 4.30ಕ್ಕೆ ಆರಂಭಗೊoಡ ಮತ ಎಣಿಕೆ ಕಾರ್ಯ ರಾತ್ರಿ 12 ಗಂಟೆಗೆ ಪೂರ್ಣಗೊಂಡಿತು.ಮತಎಣಿಕೆ ಕಾರ್ಯವನ್ನು ಕಂದಾಯ ಇಲಾಖೆಯವರಿಗೆ ವಹಿಸಿದ್ದರಿಂದ ಯಾವುದೇ ಗೊಂದಲಗಳಿಲ್ಲದoತೆ ಫಲಿತಾಂಶ ಪ್ರಕಟಿಸಲಾಯಿತು. ಚುನಾವಣಾಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್,