Muddebihal: Demand to provide infrastructure to Urdu school

Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ

Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಸರಕಾರಿ ಉರ್ದು ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆ ಇದ್ದು ಹೆಚ್ಚುವರಿ ಕೊಠಡಿಗಳನ್ನು ತ್ವರಿತವಾಗಿ ನಿರ್ಮಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್, ಬಿಇಒ ಹಾಗೂ Muddebihal ಪುರಸಭೆಗೆ ಎಸ್ಡಿಎಂಸಿ ಪದಾಧಿಕಾರಿಗಳು ಶುಕ್ರವಾರ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಎಸ್‌ಡಿಎಂಸಿ ಅಧ್ಯಕ್ಷ ಮಹ್ಮದರಫೀಕ ನಾಗರಾಳ ಮಾತನಾಡಿ, ಒಟ್ಟು 380 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಉರ್ದು ಮತ್ತು ಇಂಗ್ಲಿಷ್ ವಿಭಾಗಗಳು ಇದ್ದು ಉರ್ದು ಮಾಧ್ಯಮದ 8 ತರಗತಿಗಳು ಮತ್ತು ಇಂಗ್ಲಿಷ್ ಮಾಧ್ಯಮದ 4 ತರಗತಿಗಳು ನಡೆಯುತ್ತಿವೆ.ಜೊತೆಗೆ ಎಸ್‌ಡಿಎಮ್‌ಸಿ ಸಹಾಯದಿಂದ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳು ನಡೆಯುತ್ತಿವೆ. ಮಕ್ಕಳಿಗೆ ಪಾಠ ಬೋಧನೆ ಮಾಡಲು ಒಟ್ಟು 13 ಕೊಠಡಿಗಳ ಅವಶ್ಯಕತೆ ಇದೆ. ಆದರೆ ಇರುವ ಕೊಠಡಿಗಳಲ್ಲಿ ನಾಲ್ಕು ಕೊಠಡಿಗಳು ಶಿಥಿಲಗೊಂಡಿವೆ ಎಂದು ತಿಳಿಸಿದರು.

ಎಲ್ಲಾ ತರಗತಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಜೊತೆಗೆ ಬಿಸಿಯೂಟಿ ಕೊಠಡಿಯು ಸಹ ಶಿಥಿಲವಾಗಿದ್ದು, ಮಕ್ಕಳ ಆಹಾರ ತಯಾರಿಕೆ ಮಾಡಲು ತೊಂದರೆಯಾಗುತ್ತಿದೆ. ಈ ವ್ಯವಸ್ಥೆ ಪಾಲಕರು ತಮ್ಮ ಮಕ್ಕಳ ಟಿಸಿ ತೆಗೆದುಕೊಂಡು ಹೋಗಲು ಕಾರಣವಾಗುತ್ತಿದೆ. ಹೊಸದಾಗಿ ಐದು ಕೊಠಡಿಗಳನ್ನು ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು.

ಈ ಬೇಡಿಕೆಗೆ ಸ್ಪಂದಿಸದಿದ್ದರೆ ಶಾಲೆಯನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಶೀರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಎಸ್‌ಡಿಎಂಸಿ ಸದಸ್ಯರಾದ ನಜೀರಅಹ್ಮದ್ ಮಮದಾಪುರ, ಲಾಡ್ಲೆಮಶ್ಯಾಕ ನದಾಫ, ರಿಯಾಜ್ ದೇಸಾಯಿ, ಅಬ್ದುಲ್‌ರಜಾಕ ಇಲಕಲ್, ಇರ್ಫಾನ್ ದೇಸಾಯಿ, ಮಹ್ಮದಹುಸೇನ ಪಠಾಣ, ಸುಲೇಮಾನ ನಾಯ್ಯೋಡಿ, ಉಮರ್‌ಫಾರೂಕ ಕೂಡಗಿ, ದಾವಲ್ ಗೊಳಸಂಗಿ, ಸಮಿಉಲ್ಲಾ ಹುಣಚಗಿ, ಸದ್ದಾಂ ನದಾಫ್, ಝುಬೈರ ಸಾತಿಹಾಳ್, ಝುಬೈರ ಮುದಗಲ್, ಸಯೀದ್ ಹುಣಚಗಿ ಇದ್ದರು.

ಇದನ್ನೂ ಓದಿ: Crime News: ಗ್ರಾಪಂ ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಉಪಾಧ್ಯಕ್ಷೆ!

Latest News

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಮುದ್ದೇಬಿಹಾಳ : ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿದ್ದು ಭಾನುವಾರ ಪಿಲೇಕೆಮ್ಮ ನಗರದ ವಾರ್ಡ ಸಂಖ್ಯೆ 11ರಲ್ಲಿ ಮೂವರು ಮಕ್ಕಳ ಮೇಲೆ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿದೆ.ಪಿಲೇಕೆಮ್ಮ ನಗರದ ಐದು ವರ್ಷದ ಉಲ್ಲಾಸ್ ಹಂಡರಗಲ್‌ಗೆ ದೇಹದ ಎದೆಯ ಮೇಲ್ಭಾಗದಲ್ಲಿ ಕಚ್ಚಿದ್ದು ವಾರ್ಡನ ಇನ್ನಿಬ್ಬರು ಮಕ್ಕಳಿಗೂ ಕಚ್ಚಿ ಗಾಯಗೊಳಿಸಿದೆ ಎಂದು ವಾರ್ಡನ ಮುಖಂಡ ಮೊಹ್ಮದಅಜರುದ್ದೀನ ಮೂಲಿಮನಿ ತಿಳಿಸಿದ್ದಾರೆ. ಬೀದಿ ನಾಯಿ ಕಚ್ಚಿದ ಕೂಡಲೇ ಮಕ್ಕಳನ್ನು ಸರಕಾರಿ ಆಸ್ಪತ್ರೆಗೆ