ಇಂದು ಹಿಂದೂ ಮಹಾ ಸಮ್ಮೇಳನಕ್ಕೆ ಮುದ್ದೇಬಿಹಾಳ ಸಜ್ಜು

ಇಂದು ಹಿಂದೂ ಮಹಾ ಸಮ್ಮೇಳನಕ್ಕೆ ಮುದ್ದೇಬಿಹಾಳ ಸಜ್ಜು

ಇಂದು ಹಿಂದೂ ಮಹಾ ಸಮ್ಮೇಳನಕ್ಕೆ ಮುದ್ದೇಬಿಹಾಳ ಸಜ್ಜು

ಮುದ್ದೇಬಿಹಾಳ : ಹಿಂದೂ ಧರ್ಮವನ್ನು ಒಪ್ಪಿಕೊಂಡಿರುವ ಎಲ್ಲ ಜಾತಿಗಳನ್ನು ಒಗ್ಗೂಡಿಸಿ ಇದೇ ಪ್ರಥಮ ಬಾರಿಗೆ ಮುದ್ದೇಬಿಹಾಳದಲ್ಲಿ ಭಾನುವಾರ ಹಿಂದೂ ಮಹಾ ಸಮ್ಮೇಳನ ನಡೆಯಲಿದ್ದು ಇದಕ್ಕಾಗಿ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ.

ಮುದ್ದೇಬಿಹಾಳದ ಬನಶಂಕರಿ ದೇವಸ್ಥಾನದಿಂದ ಮದ್ಯಾಹ್ನ 3.45 ಕ್ಕೆ ಬೃಹತ್ ಶೋಭಾಯಾತ್ರೆ ನಡೆಯಲಿದ್ದು ಅಂದಾಜು 20 ಸಾವಿರ ಜನ ಭಾಗಿಯಾಗುವ ನಿರೀಕ್ಷೆ ಇದೆ.

ಸಂಜೆ 5.30 ಕ್ಕೆ ಇಲ್ಲಿನ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿರುವ ಸಿದ್ದೇಶ್ವರ ವೇದಿಕೆಯಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ತಾಳಿಕೋಟ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ದಿವ್ಯ ಸಾನಿಧ್ಯ ವಹಿಸಲಿದ್ದು ಅಧ್ಯಕ್ಷತೆಯನ್ನು ಉದ್ಯಮಿ ಬಿ.ಆರ್.ನಾವದಗಿ ವಹಿಸುವರು.ವಕ್ತಾರರಾಗಿ ಹಣಮಂತ ಮಳಲಿ,ವಕೀಲೆ ಜಯಶ್ರೀ ಸಾಲಿಮಠ ಭಾಗವಹಿಸುವರು.
ಮುದ್ದೇಬಿಹಾಳ ಪಟ್ಟಣದಾದ್ಯಂತ ಕೇಸರಿ ಬಣ್ಣದ ಬಂಟಿಂಗ್ಸ್ ,ಬ್ಯಾನರಗಳನ್ನು ಅಳವಡಿಸಲಾಗಿದೆ.
ಈ ಸಮ್ಮೇಳನ ಆರ್.ಎಸ್.ಎಸ್ ನ ಶತಮಾನೋತ್ಸವದ ವರ್ಷಾಚರಣೆಯ ಹಿನ್ನೆಲೆಯಲ್ಲಿ ಆಯೋಜನೆ ಆಗಿದೆ.

.

Latest News

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ :                ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ : ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಮುದ್ದೇಬಿಹಾಳ : ಬಸ್ ನಿಲ್ದಾಣದಲ್ಲಿ ಮೂತ್ರಾಲಯದ ಅವ್ಯವಸ್ಥೆಯನ್ನು ಯುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ದಲ್ಲಿ ಫೋಟೋ

ಈ ಬಸ್ ಬೆಲೆಯೇ 39 ಲಕ್ಷ ರೂ.!!                            ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಮುದ್ದೇಬಿಹಾಳ : ಕೆಪಿಟಿಸಿಎಲ್ ಹಾಗೂ ಹೆಸ್ಕಾಂನಲ್ಲಿ ಕಾರ್ಯನಿರ್ವಹಿಸುವ ನಮ್ಮ ಸಮಾಜದ ಬಾಂಧವರು ಇನ್ನಿತರ ಸಮುದಾಯದವರೊಂದಿಗೆ ಒಳ್ಳೆಯ ಸ್ನೇಹ ಬಾಂಧವ್ಯದೊoದಿಗೆ ಸಾರ್ವಜನಿಕರಿಗೆ ಜನಸ್ನೇಹಿ ಸೇವೆ ನೀಡಬೇಕು ಎಂದು ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಮಂಡಳಿ ಸಂಘದ ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೈನೂದ್ದೀನ ಜಹಾಗೀರದಾರ ಹೇಳಿದರು. ಪಟ್ಟಣದ ದಿ ಬಾಗವಾನ ಅಲ್ಪಸಂಖ್ಯಾತರ ಕೋ ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು. ನಾವು ಸೇವೆ ಸಲ್ಲಿಸುವುದು ಸಾರ್ವಜನಿಕರು,ರೈತರಿಗಾಗಿ

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ :                                      ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ ಮಹಿಳೆಯರು ದೇಶದ ಗಡಿಯಲ್ಲಿ ನಿಂತು ಹೋರಾಟ ನಡೆಸಲು ಸನ್ನದ್ದರು ಎಂಬುದಕ್ಕೆ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಸಹೋದರಿ ಆಯೇಷಾ ವಾಲೀಕಾರ ಅವರ ಸಾಧನೆಯೇ ನಿದರ್ಶನ ಎಂದು ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ಹೇಳಿದರು. ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಅವರಿಗೆ ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿಯಿಂದ