ಮುದ್ದೇಬಿಹಾಳ : ಜ.11 ರಂದು ಹಿಂದೂ ಸಮ್ಮೇಳನ

ಮುದ್ದೇಬಿಹಾಳ : ಜ.11 ರಂದು ಹಿಂದೂ ಸಮ್ಮೇಳನ

ಮುದ್ದೇಬಿಹಾಳ : ಆರ್.ಎಸ್.ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ಜ.11 ರಂದು ಮುದ್ದೇಬಿಹಾಳದಲ್ಲಿ ಹಿಂದೂ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು ಸಮ್ಮೇಳನದ ಯಶಸ್ವಿಗೆ ಸಮೀತಿ ರಚನೆ ಮಾಡಲಾಯಿತು.

ಹಿಂದೂ ಸಮ್ಮೇಳನ ಸಂಚಾಲನಾ ಸಮಿತಿಯ ಜಿಲ್ಲಾ ಪ್ರಚಾರಕ ಬಾಲರಾಜ ಮಾತನಾಡಿ, ಹಿಂದೂ ಸಮ್ಮೇಳನದ ಬಗ್ಗೆ ಮಾಹಿತಿಯನ್ನು ಒದಗಿಸಿದರು.

ಸರ್ವರ ಒಪ್ಪಿಗೆಯ ಮೇರೆಗೆ ಸಮೀತಿಯ ಅಧ್ಯಕ್ಷರಾಗಿ ಬಸವರಾಜ ಆರ್. ನಾವದಗಿ, ಉಪಾಧಕ್ಷರಾಗಿ ಅಶೋಕ ಮಣಿ,ವೆಂಕನಗೌಡ ಪಾಟೀಲ ಅವರನ್ನು ಆಯ್ಕೆ ಮಾಡಲಾಯಿತು.ಮುದ್ದೇಬಿಹಾಳದ ಸರ್ವ ಸಮಾಜದ ಪ್ರಮುಖರನ್ನು ಈ ಸಮ್ಮೇಳನದ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.ಸಮ್ಮೇಳನದ ಯಶಸ್ವಿಗೆ ಸರ್ವ ಸಮಾಜದವರು ಕೈ ಜೋಡಿಸಬೇಕು ಎಂದು ಮುಖಂಡ ಪ್ರಭು ಕಡಿ ಮನವಿ ಮಾಡಿದರು.ವಿ.ಎಚ್.ಪಿ ಅಧ್ಯಕ್ಷ ಶಿವಯೋಗೆಪ್ಪ ರಾಂಪೂರ,ವಿವಿಧ ಸಮಾಜದ ಅಧ್ಯಕ್ಷರು,ಮಹಿಳಾ ಸಂಘಟನೆಯ ಸದಸ್ಯರು,ಹಿಂದೂಪರ ಸಂಘಟನೆ ಮುಖಂಡರು,ಪುರಸಭೆ ಸದಸ್ಯರು ಇದ್ದರು.

Latest News

ಮುದ್ದೇಬಿಹಾಳ : ಡಿ.29 ರಂದು ಅಯ್ಯಸ್ವಾಮಿ ಮಹಾಪೂಜೆ

ಮುದ್ದೇಬಿಹಾಳ : ಡಿ.29 ರಂದು ಅಯ್ಯಸ್ವಾಮಿ ಮಹಾಪೂಜೆ

ಮುದ್ದೇಬಿಹಾಳ : ಪಟ್ಟಣದ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಡಿ.29 ರಂದು ಬೆಳಗ್ಗೆ 7:30ಕ್ಕೆ

ಕೋಲಿ, ಕಬ್ಬಲಿಗ, ಅಂಬಿಗರನ್ನು ಎಸ್‌ಟಿಗೆ ಸೇರ್ಪಡೆ: ರಾಜ್ಯಪಾಲರಿಗೆ ಮನವಿ

ಯಾದಗಿರಿ: ಕೋಲಿ, ಕಬ್ಬಲಿಗ, ಅಂಬಿಗ ಸೇರಿದಂತೆ ಇತರೆ ಪರ್ಯಾಯ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ)

ಬಿದರಕುಂದಿ : ಮದ್ಯವರ್ಜನಾ ಶಿಬಿರಕ್ಕೆ ಚಾಲನೆ:                                                                ದುಶ್ಚಟಗಳಿಂದ ಮುಕ್ತರಾಗಿ ಒಳ್ಳೆಯ ಬದುಕು ಸಾಗಿಸಿ-ಸಂತೋಷಕುಮಾರ

ಬಿದರಕುಂದಿ : ಮದ್ಯವರ್ಜನಾ ಶಿಬಿರಕ್ಕೆ ಚಾಲನೆ: ದುಶ್ಚಟಗಳಿಂದ ಮುಕ್ತರಾಗಿ ಒಳ್ಳೆಯ ಬದುಕು ಸಾಗಿಸಿ-ಸಂತೋಷಕುಮಾರ

ಮುದ್ದೇಬಿಹಾಳ : ಧರ್ಮಸ್ಥಳದ ಧರ್ಮಾಧಿಕಾರ ವೀರೇಂದ್ರ ಹೆಗ್ಗಡೆಯವರು ಸಮಾಜದ ಕೆಳಸ್ತರದಲ್ಲಿರುವವಷ್ಟೇ ಅಲ್ಲದೇ ಮದ್ಯದ ವ್ಯಸನಿಗಳು

ಮುದ್ದೇಬಿಹಾಳ : ಎಂ.ಕೆ.ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರದಾನ

ಮುದ್ದೇಬಿಹಾಳ : ಎಂ.ಕೆ.ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರದಾನ

ಮುದ್ದೇಬಿಹಾಳ : ಅಮೆರಿಕನ್ ವೀಸಡಂ ಫೀಸ್ ಯೂನಿವರ್ಸಿಟಿ ವತಿಯಿಂದ ಶನಿವಾರ ಹೊಸೂರಿನಲ್ಲಿ ಆಯೋಜಿಸಿದ್ದ ವಿಶೇಷ

ವಿಜಯಪುರ ಕೆಪಿಟಿಸಿಎಲ್ ಮುಸ್ಲಿಂ ನೌಕರರ ಸಂಘಕ್ಕೆ ಆಯ್ಕೆ ; ಸನ್ಮಾನ

ವಿಜಯಪುರ ಕೆಪಿಟಿಸಿಎಲ್ ಮುಸ್ಲಿಂ ನೌಕರರ ಸಂಘಕ್ಕೆ ಆಯ್ಕೆ ; ಸನ್ಮಾನ

ಮುದ್ದೇಬಿಹಾಳ : ವಿಜಯಪುರ ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಸಂಘದ ಸನ್ 2025-28 ನೇ ಸಾಲಿಗೆ ವಿಜಯಪುರ ವೃತ್ತಕ್ಕೆ ಸಂಘಟನಾ ಕಾರ್ಯದರ್ಶಿಯಾಗಿ ಮೈನೂದ್ದೀನ ಜಹಾಗೀರದಾರ ಹಾಗೂ ಕೇಂದ್ರ ಸಮಿತಿ ಸದಸ್ಯರಾಗಿ(ಸಿಇಸಿ) ಮುದ್ದೇಬಿಹಾಳ ಹೆಸ್ಕಾಂ ಶಾಖೆಯ ಇಬ್ರಾಹಿಂ ನಾಯ್ಕೋಡಿ ಅವರನ್ನು ಆಯ್ಕೆ ಮಾಡಲಾಗಿದ್ದು ಅವರನ್ನು ಬೆಂಗಳೂರಿನಲ್ಲಿ ಈಚೇಗೆ ಮೇವಾ ಸಂಘದಿAದ ಸನ್ಮಾನಿಸಲಾಯಿತು. ವಿಜಯಪುರ ವೃತ್ತದ ಮೇವಾ ಸಂಘದ ಹಿರಿಯ ನಾಯಕರಾದ ಆಸಿಫ್ ಮುಜಾವರ,ಅಯೂಬ್ ಮನಗೂಳಿ, ಜಾಕೀರ್ ರಿಸಾಲ್ದಾರ ,ಎಂ.ಎA.ಇನಾಮದಾರ,ಆರ್.ಕೆ.ಮಕಾನದಾರ, ಮೌಲಾ ಅವಟಿ,

ಅಂಬೇಡ್ಕರ್ ನೀಡಿದ್ದ ಸಾಂವಿಧಾನಿಕ ಹಕ್ಕಿಗೆ ಕೊಡಲಿ ಏಟು-ಬಿಜೆಪಿ ಕಿಡಿ

ಅಂಬೇಡ್ಕರ್ ನೀಡಿದ್ದ ಸಾಂವಿಧಾನಿಕ ಹಕ್ಕಿಗೆ ಕೊಡಲಿ ಏಟು-ಬಿಜೆಪಿ ಕಿಡಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜಾರಿಗೊಳಿಸುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಕಾಯ್ದೆಯು ಅಂಬೇಡ್ಕರ್ ಅವರು ಕೊಟ್ಟಿರುವ ಸಾಂವಿಧಾನಿಕ ಹಕ್ಕುಗಳಿಗೆ ಕೊಡಲಿಪೆಟ್ಟು ನೀಡುತ್ತದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬುಧವಾರ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ವಿರುದ್ಧ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಪತ್ರ