Muddebihal: ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಎಷ್ಟು…? 250, 350, 394 ಕೋಟಿ ರೂಪಾಯಿ..?!

Muddebihal: ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಎಷ್ಟು…? 250, 350, 394 ಕೋಟಿ ರೂಪಾಯಿ..?!

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಅವಧಿಯಲ್ಲಿ ಮತಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನದ ಸಂಕ್ಷಿಪ್ತ ಮಾಹಿತಿಯನ್ನು ಮಾಧ್ಯಮದವರಿಗೆ ಶಾಸಕರ ಖಾಸಗಿ ಆಪ್ತ ಸಹಾಯಕ ನಾಗರಾಜ ತಂಗಡಗಿ ಅವರು ಕಳಿಸಿಕೊಟ್ಟಿದ್ದು ಅದರಲ್ಲಿ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಲೆಕ್ಕ ಹಾಕಿದರೆ 394.47 ಕೋಟಿ ರೂ.ಮೊತ್ತವಾಗುತ್ತಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಆದರೆ, ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಠಿಯಲ್ಲಿ ಹೇಳುವಾಗ ಒಬ್ಬರು 350 ಕೋಟಿ,ಇನ್ನೊಬ್ಬರು 250 ಕೋಟಿ ಹಣ ಬಿಡುಗಡೆ ಆಗಿದೆ ಎಂದು ಹೇಳಿದ್ದು ಗೊಂದಲ ಮೂಡಿಸಿತ್ತು. ಇದೀಗ ಶಾಸಕರ ಆಪ್ತ ಸಹಾಯಕರು ಕೊಟ್ಟಿರುವ ಚೀಟಿಯಲ್ಲಿ ಅನುದಾನದ ಲೆಕ್ಕ ಹಾಕಿದಾಗ ಒಟ್ಟು 394.47 ಕೋಟಿ ರೂ.ಮೊತ್ತದ ಯೋಜನೆಗಳು ಶಾಸಕ ನಾಡಗೌಡರ ಅವಧಿಯಲ್ಲಿ ಅನುದಾನ ಬಂದಿರುವುದಾಗಿ ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಶಾಸಕರ ಆಪ್ತ ಸಹಾಯಕರು ಕೊಟ್ಟಿರುವ ಚೀಟಿಯಲ್ಲಿರುವ ಅನುದಾನ ಮಾಹಿತಿ:

ಲೋಕೋಪಯೋಗಿ ಇಲಾಖೆಗೆ 115.8 ಕೋಟಿ ರೂ., ಸಣ್ಣ ನೀರಾವರಿಗೆ 15.75 ಕೋಟಿ.ರೂ,
ಮುದ್ದೇಬಿಹಾಳ, ನಾಲತವಾಡ ಹಾಗೂ ತಾಳಿಕೋಟಿ ಪಟ್ಟಣಗಳ ಯುಜಿಡಿಗಾಗಿ ಅಮೃತ 2.0 ಯೋಜನೆಗಾಗಿ 132.8ಕೋಟಿ ರೂ., ಮುದ್ದೇಬಿಹಾಳ ಮತಕ್ಷೇತ್ರದ ಪ್ರೌಢಶಾಲೆಗಳಿಗಾಗಿ 1 ಕೋಟಿ ರೂ., ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ 25 ಕೋಟಿ ರೂ., ರಾಜೀವ ಗಾಂಧಿ ವಸತಿ ಯೋಜನೆ ಅಡಿ 49 ಕೋಟಿ ರೂ., ತಾಳಿಕೋಟಿ ಹಾಗೂ ನಾಲತವಾಡದಲ್ಲಿ ರೈತಸಂಪರ್ಕ ಕೇಂದ್ರಕ್ಕೆ 4 ಕೋಟಿ ರೂ., ರಸ್ತೆಗಾಗಿ ಸಿಎಂ ವಿಶೇಷ ಅನುದಾನ 50 ಕೋಟಿ ರೂ.,
ಸಣ್ಣ ನೀರಾವರಿ ಇಲಾಖೆಯಿಂದ 1.12 ಕೋಟಿ ರೂಪಾಯಿ.

ಇದನ್ನೂ ಓದಿ: Muddebihal: ಮಾಜಿ ಶಾಸಕ ನಡಹಳ್ಳಿ ಆರೋಪಕ್ಕೆ ಕೈ ಮುಖಂಡರ ಪ್ರತ್ಯುತ್ತರ…! ಸುದ್ದಿಗೋಷ್ಠಿಯಲ್ಲಿ ಅಂಕಿ ಅಂಶ ನೀಡುವಾಗ ಗೊಂದಲ

Latest News

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಮುದ್ದೇಬಿಹಾಳ : ಸನ್ 2026 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರು ಮೌಲ್ಯಮಾಪನದಲ್ಲಿ ತಾಲ್ಲೂಕಿನ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ:  ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ.

SSLC RE VALUVETION RESULT :                                                            ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ:                                                                  ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ

ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ತಾಲೂಕಿನ ಶರಣ ಸಾಹಿತ್ಯ ಪರಿಷತ್ತಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಜಿ.ನಾಗರಾಳ ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಭುನಾಥ ಕಂಚ್ಯಾಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು.ಸಿ.ಜಿ.ನಾಗರಾಳ ಅವರ ಹೆಸರನ್ನು ಸಂಗಣ್ಣ ಕಂಚ್ಯಾಣಿ ಸೂಚಿಸಿದರು.ಮುದ್ದೇಬಿಹಾಳ ತಾಲೂಕಾ ಸರಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಅಶೋಕ ಮಣಿ ಅನುಮೋದಿಸಿದರು.ಅಧಿಕಾರ ವಹಿಸಿಕೊಂಡು ಶಸಾಪ ನೂತನ

ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಎರಡನೇ ಅವಧಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾಗಿದ್ದ ಸಾಮಾನ್ಯ ಮಹಿಳೆ ಸ್ಥಾನಕ್ಕೆ ಲಲಿತಾ ಮುತ್ತುಗೌಡ ಗೊರೆಬಾಳ ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೊದಲನೇ ಅವಧಿಯ 15 ತಿಂಗಳ ಕಾಲ ಅಧ್ಯಕ್ಷರಾಗಿದ್ದ ವಿಜಯಲಕ್ಷಿö್ಮÃ ಇಲಕಲ್ ಅವರು ರಾಜೀನಾಮೆ ನೀಡಿದ್ದರು.ಒಟ್ಟು 14 ಸದಸ್ಯರ ಬಲ ಹೊಂದಿದ ಪ.ಪಂ.ನ ಮಹಿಳಾ ಮೀಸಲಾತಿಗೆ ನಾಲ್ವರು ಸದಸ್ಯರಿಗೆ ಅಧ್ಯಕ್ಷರಾಗುವ ಅರ್ಹತೆ ಇತ್ತು.ಆದರೆ ಶಾಸಕ ಸಿ.ಎಸ್.ನಾಡಗೌಡ , ಪ.ಪಂ ಮಾಜಿ